Wednesday, December 3, 2025

Karnataka Tv

ಮೈಸೂರು ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಬೆನ್ನು ನೋವಿಗೆ ನಿರ್ಲಕ್ಷ್ಯ ಬೇಡ ! ಶಾಶ್ವತ ಪರಿಹಾರಕ್ಕೆ PRP ಚಿಕಿತ್ಸೆ: Dr Vidhya Bandaru Podcast

Health Tips: ಮುಂಚೆ ಎಲ್ಲಾ ವಯಸ್ಸಾದವರು ಮಾತ್ರ, ಮಂಡಿ ನೋವು, ಕಾಲು ನೋವು, ಕೈ ನೋವು ಅಂತಾ ಹೇಳ್ತಿದ್ರು. ಆದರೆ ಈಗ 30 ವಯಸ್ಸಾಗುವ ಮುನ್ನವೇ ಅಲ್ಲಿ ನೋವು, ಇಲ್ಲಿ ನೋವು ಅಂತ ಶುರುವಾಗಿದೆ. ಹಾಗಾದ್ರೆ ಯಾಕೆ ಇಂಥ ಆರೋಗ್ಯ ಸಮಸ್ಯೆಗಳು ಬರುತ್ತದೆ..? ಇದಕ್ಕೇನು ಕಾರಣ ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/vzxRkcQH8Lg ನಾವು ಯಾವ ರೀತಿ...

ಜನಸಾಮಾನ್ಯರು ಕೈ ಎತ್ತಿದ್ರೆ ಮಾತ್ರ ನಾವು ಗದ್ದಿಗೇರೋದು: Mugu Suresh Podcast

Sandalwood: ರಂಗಭೂಮಿ ಬಗ್ಗೆ ಮಾತನಾಡಿರುವ ಮೂಗು ಸುರೇಶ್ ಅವರು, ರಂಗಭೂಮಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. https://youtu.be/vsN0m0BVCtE ಸಿನಿಮಾ, ಸಿರಿಯಲ್‌ನಲ್ಲಿ ನಾನು ನಟಿಸಿದರೆ, ನನ್ನ ನಟನೆಯನ್ನು ನಾನು ನೋಡಬಹುದು. ಆದರೆ ರಂಗಭೂಮಿಯಲ್ಲಿ ನಾನು ನಟನೆ ಮಾಡಿದರೆ, ಪ್ರೇಕ್ಷಕರ ಮೂಲಕ ನಾನು ನನ್ನ ನಟನೆಯನ್ನು ನೋಡಬಹುದು. ಪ್ರೇಕ್ಷಕ ನನ್ನ ನಾಟಕವನ್ನು ಎಂಜಾಯ್ ಮಾಡುತ್ತಿದ್ದಾನೆಂದರೆ, ನನ್ನ ನಟನೆ ಚೆನ್ನಾಗಿದೆ ಎಂದರ್ಥವೆಂದಿದ್ದಾರೆ ಮೂಗು...

Sandalwood: ಮೂಗು ಸುರೇಶ್ ಹೆಸರು ಯಾಕೆ ಬಂತು? ಅಣ್ಣಾವ್ರು ಇದಕ್ಕೆ ಕಾರಣ!

Sandalwood: ಕನ್ನಡ ಚಿತ್ರರಂಗದಲ್ಲಿ ಪ್ರಸಿದ್ಧ ರಾಗಿರುವ ಮೂಗು ಸುರೇಶ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರನ್ನು ಯಾಕೆ ಮೂಗು ಸುರೇಶ್ ಅಂತಾ ಕರೀತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/VgCD65Jlc5Q ಮೂಗು ಸುರೇಶ್ ಅವರಿಗೆ ಈ ಹೆಸರು ಬರಲು ಕಾರಣ, ಅವರ ಮೂಗು ಉದ್ದವಿದೆ. ಹಾಗಾಗಿ ಅವರನ್ನು ಹೀಗೆ ಕರೆಯಲಾಗತ್ತೆ. ಅವರೆಲ್ಲಿ ಹೋದರೂ ಸುೇರೇಶ್ ಅನ್ನೋ ಹೆಸರಿನ ಯಾರಾದರೂ ಎರಡನೇ...

Mandya News: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ಹೆಸರುವಾಸಿ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Mandya: ಶ್ರೀರಂಗಪಟ್ಟಣ: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ರಾಜ್ಯದಲ್ಲಿ ಹೆಸರುಗಳಿಸಿದ್ದು, ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ವಿಶೇಷವಾಗಿ ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ...

ದೇವಿಯನ್ನು ದೆವ್ವ ಎಂದ ಯಡವಟ್ಟು – ರಿಷಬ್ ಶೆಟ್ಟಿಗೆ ರಣವೀರ್ ಕ್ಷಮಾಪಣೆ

ತುಳುನಾಡಿನ ದೈವವನ್ನು ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ, ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ರಿಷಬ್ ಶೆಟ್ಟಿಯ ಅಭಿನಯವನ್ನು ಹೊಗಳುವ ಸಂದರ್ಭದಲ್ಲಿ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಣವೀರ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ , ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ...

ಗಿಲ್ಲಿ ಬೆನ್ನಿಗೆ ಚೂರಿ ಹಾಕಿದ್ರೂ… ವಂಶದ ಕುಡಿಗೆ ಬುದ್ಧಿ ಭೋದನೆ

ಕನ್ನಡ ಬಿಗ್‌ಬಾಸ್ 12 ಈಗ 9ನೇ ವಾರಕ್ಕೆ ಬಂದಿದ್ದು, ಸ್ಪರ್ಧಿಗಳಲ್ಲಿ ಹೊಸ ಹೊಸ ಡ್ರಾಮಾ ಶುರುವಾಗಿದೆ. ಪ್ರತಿೊಬ್ಬರೂ ಈಗ ಟ್ರೋಫಿ ಕಡೆ ಕಣ್ಣು ಹಾಕಿದ್ದಾರೆ, ಅದಕ್ಕೆ ತಕ್ಕಂತೆ ಆಟವೂ ಬದಲಾಗ್ತಿದೆ. ಜೊತೆಯಾಗಿದ್ದವರ ಮಧ್ಯೆ ಕೂಡ ಈಗ ಮನಸ್ತಾಪಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್ಕ್ ಅಲ್ವಾ—ಬೆನ್ನಿಗೆ ಅರ್ಧ ವೃತ್ತದ ಹಲಗೆ ಕಟ್ಟಿರುವುದು, ಅದಕ್ಕೆ ಚೂರಿ...

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಮೀಟಿಂಗ್ ನಂತರ ಸಿದ್ದು ಹೇಳಿಕೆ

ಇಂದು ಡಿಸಿಎಂ ಡಿಕೆಶಿವಕುಮಾರ್‌ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್‌ ಫಾಸ್ಟ್‌ ಅರೆಂಜ್‌ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್‌ ಫಾಸ್ಟ್‌ ಮಾಡಿದ್ದಾರೆ. ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

ಸೆನ್ಯಾರ್‌-ದಿತ್ವಾ ಅಬ್ಬರಕ್ಕೆ ಗಡಗಡ : 4 ದೇಶಗಳಲ್ಲಿ 1000 ಜನ ಬಲಿ!

ಆಗ್ನೇಯ ಏಷ್ಯಾದ ರಾಷ್ಟ್ರಗಳನ್ನು ಸೆನ್ಯಾರ್ ಮತ್ತು ದಿತ್ವಾ ಚಂಡಮಾರುತಗಳು ಭಾರೀ ಮಾನವ ನಷ್ಟ ಮತ್ತು ಆಸ್ತಿ ಹಾನಿಗೆ ಕಾರಣವಾಗಿವೆ. ಇತ್ತೀಚಿನ ವರದಿಗಳ ಪ್ರಕಾರ, ಈ ಎರಡು ಚಂಡಮಾರುತಗಳಿಂದಾಗಿ ಒಟ್ಟು ಸಾವಿರಕ್ಕೂ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ. ಇಂಡೋನೇಷ್ಯಾ, ಥಾಯ್ಲೆಂಡ್, ಶ್ರೀಲಂಕಾ ಮತ್ತು ಭಾರತದ ದಕ್ಷಿಣ ಕರಾವಳಿ ಪ್ರದೇಶಗಳು ಚಂಡಮಾರುತಗಳ ಗಾಳಿವೇಗ ಮತ್ತು ಭಾರೀ ಮಳೆಯಿಂದ ತತ್ತರಿಸಿವೆ....

About Me

30495 POSTS
0 COMMENTS
- Advertisement -spot_img

Latest News

ಮೈಸೂರು ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ...
- Advertisement -spot_img