Monday, May 13, 2024

Karnataka Tv

Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ...

ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಗ್ಯಾರಂಟಿ: ಅಸಮಾವುದ್ದೀನ್ ಓವೈಸಿ

National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ. ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...

Corona Virus Case: ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಪತ್ತೆ

National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ.  ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ. ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು...

Political News: ಇಲ್ಲಿಯವರೆಗೂ ಪ್ರಧಾನಿ ಮೋದಿ ಹೇಳಿರುವುದೆಲ್ಲ ಹಸಿ ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ. ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ....

ಭಾರತಕ್ಕೆ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಮಾಲ್ಡೀವ್ಸ್ ವಿದೇಶಾಂಗ ಸಚಿವರು

International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್‌ ಆಗಿ...

ಚಿಕನ್ ಶವರ್ಮಾ ತಿಂದು ಓರ್ವ ಯುವಕ ಸಾವು: ಐವರ ಸ್ಥಿತಿ ಗಂಭೀರ

Maharashtra News: ಆಹಾರ ಸೇವನೆ ಮಾಡಿದ ಬಳಿಕ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಬಳಿಕ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಸಾವನ್ನಪ್ಪಿದ್ದ. ಇದೇ ರೀತಿ, ಕೆಲ ದಿನಗಳಲ್ಲಿ ಹಲವು ಕೇಸ್ ಪತ್ತೆಯಾಗಿದೆ. ಇದಕ್ಕೆಲ್ಲ, ಬೇರೆ ಬೇರೆ ಕಾರಣಗಳಿದೆ. ಅಲರ್ಜಿ, ಗಂಟಲಲ್ಲಿ...

Kidnap case: ಮೇ 14ರವರೆಗೆ ಹೆಚ್.ಡಿ.ರೇವಣ್ಣಗೆ ನ್ಯಾಯಾಂಗ ಬಂಧನ

Political News: ಈಗಾಗಲೇ ಕಿಡ್ನ್ಯಾಪ್ ಕೇಸ್‌ನಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿ, ಕರೆದೊಯ್ದಿದ್ದು, ಇಂದಿಗೆ ಕಸ್ಟಡಿ ಅಂತ್ಯವಾಗಬೇಕಿತ್ತು. ಆದರೆ, ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಇನ್ನನು ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿರುವ ವ್ಯಕ್ತಿಗೆ ಜಾಮೀನು ನೀಡುವುದು ಅಸಾಧ್ಯವೆಂದು...

ಚಕ್ರವರ್ತಿ ಸೂಲಿಬೆಲೆಯವರ ನಮೋ ಬ್ರಿಗೇಡ್ ಮುಕ್ತಾಯ.. ಕಾರಣ ಏನು..?

Political News: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ...

ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ: ಡಿಕೆಶಿ ಆರೋಪ

Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ಗೆ ಸಂಬಂಧಿಸಿದಂತೆ, ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಿಕೆಶಿ ವಿರುದ್ಧ ಕಿಡಿಕಾರಿದ್ದರು. ಹಲವು ವಿಷಯಗಳ ಬಗ್ಗೆ ಆರೋಪಿಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ....

Mangaluru News: ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರಾ ನಿಧನ

Political News: ಮಾಜಿ ಶಾಸಕ ವಸಂತ್ ಬಂಗೇರಾ(79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಬಂಗೇರಾ ಚಿಕಿತ್ಸೆ ಫಲಿಸದೇ, ಕೊನೆಯುಸಿರೆಳೆದಿದ್ದಾರೆ. ನಾಳೆ ಬಂಗೇರಾ ಅವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿಗೆ ಅವರ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ. ವಸಂತ್ ಬಂಗೇರಾ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು...

About Me

21684 POSTS
0 COMMENTS
- Advertisement -spot_img

Latest News

Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ...
- Advertisement -spot_img