ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ...
ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಡಿಕ್ಕಿಯ ನಂತರ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್ಗೆ...
ದಕ್ಷಿಣ ಚಿತ್ರರಂಗದಲ್ಲಿ ನಟಿಯರ ಕರಿಯರ್ಗೆ ವಯಸ್ಸು ಅಡ್ಡಿಯಾಗುತ್ತದೆ ಎನ್ನುವ ಮಾತನ್ನ ನಟಿ ತ್ರಿಶಾ ಕೃಷ್ಣನ್ ಮತ್ತೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ. 42ನೇ ವಯಸ್ಸಿನಲ್ಲಿಯೂ ತ್ರಿಷಾ ಟಾಪ್ ಹೀರೋಯಿನ್ ಆಗಿ ಮಿಂಚುತ್ತಿದ್ದು, ಇದೀಗ ಮತ್ತೊಮ್ಮೆ ಭಾರೀ ಸಂಭಾವನೆ ಮೂಲಕ ಸುದ್ದಿಯಲ್ಲಿದ್ದಾರೆ.
ಕಾಲಿವುಡ್ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ರಜನಿಕಾಂತ್ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಮಲ್ಟಿಸ್ಟಾರರ್...
ಹಾಸನ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...
ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ ಹಾಗೂ ಹಾರ್ಮುಜ್ ಜಲಸಂಧಿಯ ಅಡಚಣೆಯಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತೀವ್ರ ಅಸ್ಥಿರತೆ ಉಂಟಾಗಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬಳಿಕ ಈಗ CNG ದರವೂ ಏರಿಕೆಯಾಗಿದೆ. ಹೊಸ ಪರಿಷ್ಕರಣೆಯಂತೆ CNG ದರವನ್ನು ಕೆಜಿಗೆ ರೂ.2ರಷ್ಟು ಹೆಚ್ಚಿಸಲಾಗಿದೆ. ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಪ್ರತಿ ಲೀಟರ್ಗೆ ಸುಮಾರು ರೂ.3ಕ್ಕೂ...
ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...
ಮೈಸೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಸರ್ಕಾರವು ನೂತನ ಮಹಿಳಾ ಪದವಿ ಪೂರ್ವ ಕಾಲೇಜನ್ನು ಆರಂಭಿಸಿದೆ. ಪ್ರಸಕ್ತ ಸಾಲಿನಿಂದಲೇ ಆರಂಭವಾಗುತ್ತಿರುವ ಈ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಒಟ್ಟು 180 ಸೀಟುಗಳನ್ನು ಮೀಸಲಿಡಲಾಗಿದೆ. ಪ್ರತಿ ವಿಭಾಗಕ್ಕೂ 60 ಸೀಟುಗಳಂತೆ ಅವಕಾಶ ಕಲ್ಪಿಸಲಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು...
ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರ ಅಚ್ಚರಿಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ʼಮಕ್ಕಳು ಶಾಲಾ-ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡೇ ಬನ್ನಿʼ ಎಂದು ಅವರು ನೀಡಿದ ಹೇಳಿಕೆ ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಮೂರು ದಿನಗಳ ಹಿಂದಷ್ಟೇ ಹಿಜಾಬ್ಗೆ ಅವಕಾಶ ನೀಡಿ ಕೇಸರಿ ಶಾಲು ಧರಿಸುವ ಕುರಿತು ನಿರ್ಬಂಧದಂತೆ ಸರ್ಕಾರ...
ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆತಂಕಕ್ಕೆ ಕಾರಣವಾಗಿದ್ದ ಕಾಣೆಯಾದ ಮಕ್ಕಳ ಪ್ರಕರಣಗಳಿಗೆ ಪೊಲೀಸರು ಯಶಸ್ವಿ ಅಂತ್ಯ ಕಂಡುಕೊಂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ನಾಪತ್ತೆಯಾಗಿದ್ದ ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ ಹಸ್ತಾಂತರಿಸುವ ಮೂಲಕ ಮಂಡ್ಯ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಣೆಯಾದ ಮಕ್ಕಳು ಕೆಲ ಪ್ರಕರಣಗಳಲ್ಲಿ ಮನೆ ಪರಿಸರದಲ್ಲೇ ಸುರಕ್ಷಿತವಾಗಿ ಪತ್ತೆಯಾಗಿದ್ದರೆ, ಕೆಲವು ಪ್ರಕರಣಗಳಲ್ಲಿ...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...