Delhi News: ನವದೆಹಲಿಯಲ್ಲಿ ವಿಚಿತ್ರ ಲವ್ ಸ್ಟೋರಿ ಸುದ್ದಿಯಾಗಿದೆ. ಕೊಲೆ ಮಾಡಿ ಜೈಲಿಗೆ ಬಂದವನನ್ನು ಅಲ್ಲಿನ ಅಧಿಕಾರಿ ಪ್ರೀತಿಸಿ ವಿವಾಹವಾಗಿದ್ದಾರೆ.
ಸತ್ನಾ ಸೆಂಟ್ರಲ್ ಜೈಲಿನಲ್ಲಿ ಈ ವಿಚಿತ್ರ ಲವ್ ಸ್ಟೋರಿ ನಡೆದಿದ್ದು, ಫಿರೋಜಾ ಖಾಟೂನ್ ಎಂಬಾಕೆ ಧರ್ಮೇಂದ್ರ ಸಿಂಗ್ ನನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾಳೆ.
ಕೃಷ್ಣ ದತ್ ದೀಕ್ಷಿತ್ ಎಂಬುವವರ ಕೊಲೆ ಕೇಸ್ಗೆ ಸಂಬಂಧಿಸಿದಂತೆ 2007ರಲ್ಲಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಹೆದ್ದಾರಿ ಅಭಿವೃದ್ಧಿ ಕಾರ್ಯಗಳ ಕಾರಣದಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ...
ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...
Recipe: ಬೇಕಾಗುವ ಸಾಮಗ್ರಿ: ಅರ್ಧ ಲೀ ಹಾಲು, ಸ್ವಲ್ಪ ಏಲಕ್ಕಿ ಪುಡಿ, ಕೇಸರಿ, ಸಣ್ಣಗೆ ಕತ್ತರಿಸಿದ ಡ್ರೈಫ್ರೂಟ್ಸ್, ಹಾಲಿನ ಪುಡಿ, ಬ್ರೆಡ್, ಸಣ್ಣಗೆ ಕತ್ತರಿಸಿದ ಮಾವಿನ ಹಣ್ಣು, ಮ್ಯಾಂಗೋ ಪ್ಯೂರಿ, ಸಣ್ಣ ಕಪ್ ಕಂಡೆನ್ಸ್ ಮಿಲ್ಕ್,
ಮಾಡುವ ವಿಧಾನ: ಹಾಲನ್ನ ಚೆನ್ನಾಗಿ ಕಾಯಿಸಿ, ಅದಕ್ಕೆ ಕೇಸರಿ, ಏಲಕ್ಕಿ ಪುಡಿ, ಡ್ರೈಫ್ರೂಟ್ಸ್ ಹಾಕಿ ಕುದಿಸಿ. ನಂತರ ಹಾಲಿನ...
ಸೋಷಿಯಲ್ ಮೀಡಿಯಾದಲ್ಲಿ ಇದೀಗ ಬಿಗ್ ಬಾಸ್ ಕುರಿತ AI ಜನರೇಟೆಡ್ ವಿಡಿಯೋ ಒಂದು ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಟ ಹಾಗೂ ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಮಾತನಾಡುವಂತೆ ದೃಶ್ಯಗಳನ್ನು ರಚಿಸಲಾಗಿದೆ. ಆದರೆ ಇದು ಅಧಿಕೃತ ಕಾರ್ಯಕ್ರಮದ ವಿಡಿಯೋ ಅಲ್ಲ, ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾದ ಕ್ಲಿಪ್ ಎಂದು...
ನಿಮ್ಮ ಜೀವನದ ಪ್ರತಿಯೊಂದು ಕ್ಷಣಕ್ಕೂ ಈಗ ಸಿನೆಮಾಟಿಕ್ ಫ್ರೇಮ್!
ಇಂದಿನ ಜನರೇಶನ್ಗೆ ಫೋನ್ ಅಂದ್ರೆ ಕೇವಲ ಕಾಲ್ ಮಾಡುವ ಸಾಧನ ಅಲ್ಲ. ನಮ್ಮ ಕೈ ಹಿಡಿದು ನಡೆಸುವ ನಮ್ಮ ಸಾಥಿ. ನಮ್ಮ ಸ್ಟೈಲ್, ನಮ್ಮ ಮೆಮೊರಿ, ನಮ್ಮ ಕ್ರಿಯೇಟಿವಿಟಿ ನಮ್ಮ ಲೈಫ್ನ ಪ್ರತಿಯೊಂದು ಎಮೋಷನ್ ಸೆರೆಹಿಡಿಯುವ ಡಿಜಿಟಲ್ ಪಾರ್ಟ್ನರ್. ನಮ್ಮ ಜೀವನ ಅಪಗ್ರೇಡ್ ಆಗ್ತಿರುತ್ತೆ. ಈಗ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...
Recipe: ಬೇಕಾಗುವ ಸಮಾಗ್ರಿ: 1 ಕಪ್ ಕ್ರೀಮ್, 1 ಕಪ್ ಹಾಲು, ಅರ್ಧ ಕಪ್ ಹಾಲಿನ ಪುಡಿ, ಅರ್ಧ ಕಪ್ ಸಕ್ಕರೆ, 1 ಕಪ್ ಮ್ಯಾಂಗೋ ಪ್ಯೂರಿ, ಸಣ್ಣಗೆ ಕತ್ತರಿಸಿದ ಮ್ಯಾಂಗೋ, 2 ಸ್ಪೂನ್ ಕೇಸರಿ ನೀರು ಅಥವಾ ಕೇಸರಿ ಹಾಲು, ಡ್ರೈಫ್ರೂಟ್ಸ್.
ಮಾಡುವ ವಿಧಾನ: ಮಿಕ್ಸಿ ಜಾಾರ್ಗೆ ಕ್ರೀಮ್, ಹಾಲು, ಹಾಲಿನ ಪುಡಿ, ಸಕ್ಕರೆ,...
Telangana: ರಾತ್ರಿ ವೇಳೆ ಕೆಲ ವೇಶ್ಯೆಯರು ರಸ್ತೆ ಬದಿ ನಿಲ್ಲುವುದನ್ನು ನೀವು ನೋಡಿರಬಹುದು. ಅಂಥವರ ಬಳಿ ಹಲವು ಪುರುಷರು ಬಂದು ಕಿರುಕುಳ ನೀಡುತ್ತಾರೆ. ವೇಶ್ಯೆಯರು ಜೀವನ ನಡೆಸಲು ಈ ರೀತಿ ಮಾಡಿದರೂ ಕೂಡ, ಅವರಿಗೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ.
ಹಾಗಾಗಿ ಮಹಿಳೆಯರ ರಕ್ಷಣೆಗೆ ಕ್ರಮ ಕೈಗ``ಂಡ ಮಹಿಳಾ ಐಪಿಎಸ್ ಅಧಿಕಾರಿ ಬಿ.ಸುಮತಿ, ನಿನ್ನೆ ತೆಲಂಗಾಣದ ರಸ್ತೆಯಲ್ಲಿ...
Sports News: ಕರ್ನಾಟಕದ ಅಳಿಯ ಟೀ ಇಂಡಿಯಾ ನಾಯಕ ಸೂರ್ಯ ಕುಮಾರ್ ಯಾದವ್ ಮುದ್ದಾದ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಈ ಸಿಹಿಸುದ್ದಿಯನ್ನು ಸೂರ್ಯ ಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಭಾರತ ವರ್ಲ್ಡ್ ಕಪ್ ಮ್ಯಾಚ್ ಗೆದ್ದಾಗ, ಫಿನಾಲೆ ದಿನ ದೇವಿಶಾ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದರು. ಆ ವೇಳೆ...
Sandalwood: ಸ್ಯಾಂಡಲ್ವುಡ್ ಸೆಲೆಬ್ರಿಟಿಗಳಾದ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರಿಗೆ 1 ವರ್ಷದ ಹಿಂದೆ ಗಂಡು ಮಗು ಜನಿಸಿತ್ತು. ಮಗುವಿಗಾಗಿ ದಂಪತಿ ಉಡುಪಿ ಕೃಷ್ಣನಲ್ಲಿ ಹರಕೆ...