Saturday, June 13, 2026

Karnataka Tv

ಗ್ರೇಟರ್ ಬೆಂಗಳೂರು ಅಥಾರಿಟಿ ಬಿಚ್ಚಿಟ್ಟ ಅಸಲಿ ಸತ್ಯ! ಯಾವ ಜಾತಿಯ ಮರಗಳಿವು?

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯ ವೇಳೆ ನೂರಾರು ಮರಗಳು ಧರಾಶಾಹಿಯಾಗಿದ್ದು, ರಸ್ತೆಗಳಲ್ಲಿ ಸಂಚಾರ ಅಡಚಣೆ, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇದರ ಬೆನ್ನಲ್ಲೇ ಯಾವ ಜಾತಿಯ ಮರಗಳು ಹೆಚ್ಚು ಬೀಳುತ್ತವೆ ಎಂಬುದನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಗುರುತಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಏಪ್ರಿಲ್ 29ರಂದು ಗುಡುಗು...

ಪ್ರಹ್ಲಾದ್ ಜೋಶಿಯಿಂದ ಉದ್ಯೋಗ ಪತ್ರ ವಿತರಣೆ ! ನೂರೈವತ್ತಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ಭಾಗ್ಯ!

ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ...

ಬೀದಿ ನಾಯಿಗಳ ನಿಯಂತ್ರಣಕ್ಕೆ ತಂದ ಪ್ಲಾನ್! ‘ಫೀಡಿಂಗ್ ಸ್ಪಾಟ್’ ಯೋಜನೆ ಫ್ಲಾಪ್?

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಆರಂಭಿಸಿದ್ದ “ಫೀಡಿಂಗ್ ಸ್ಪಾಟ್” ಯೋಜನೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾಯಿಗಳಿಗೆ ಸುರಕ್ಷಿತವಾಗಿ ಆಹಾರ ನೀಡುವ ಜೊತೆಗೆ, ಮಾನವ-ನಾಯಿ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ 450 ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಫೀಡಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿತ್ತು. ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಜನಸಂದಣಿ...

ಮರಾಠಿಗೆ ಹೋದ ‘ಸು ಫ್ರಮ್ ಸೋ’! ಕನ್ನಡದ 100 ಕೋಟಿ ಸಿನಿಮಾ ಈಗ ಮರಾಠಿಯಲ್ಲಿ!

ಕನ್ನಡದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ‘ಸು ಫ್ರಮ್ ಸೋ’ ಈಗ ಮರಾಠಿಗೆ ಎಂಟ್ರಿ ಕೊಟ್ಟಿದೆ! ಅದೂ ಸಿಂಪಲ್ ರಿಮೇಕ್ ಅಲ್ಲ ಟೈಟಲ್‌ನಿಂದಲೇ ಹೈಪ್ ಕ್ರಿಯೇಟ್ ಮಾಡಿದೆ ಸಿನಿಮಾ ಟೀಂ. ‘ಸುಲೋಚನ ಫ್ರಮ್ ಸೋಮೇಶ್ವರ’ ಅka ‘ಸು ಫ್ರಮ್ ಸೋ’ ಕೇವಲ 5 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ ಬಾಕ್ಸ್ ಆಫೀಸ್‌ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿ ಸೆನ್ಸೇಷನ್...

ರೈತರಿಗೆ ತಟ್ಟಿದ ಡೀಸೆಲ್ ಕೊರತೆಯ ಬಿಸಿ! ಹಾವೇರಿಯಲ್ಲಿ ತೀವ್ರ ಇಂಧನ ಕೊರತೆ !

ಹಾವೇರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂಧನದ ಸರಬರಾಜು ಸಮಯಕ್ಕೆ ಸಿಗದೇ ಇರುವುದರಿಂದ ಸಾಮಾನ್ಯ ಜನರಿಂದ ಹಿಡಿದು ರೈತರವರೆಗೆ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ. ವಿಶೇಷವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಟ್ರ್ಯಾಕ್ಟರ್, ಪಂಪ್ ಸೆಟ್ ಸೇರಿದಂತೆ ವಿವಿಧ ಯಂತ್ರೋಪಕರಣಗಳಿಗೆ ಡೀಸೆಲ್ ಅವಶ್ಯಕವಾಗಿರುವುದರಿಂದ ರೈತರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಇಂಧನದ...

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...

ಅಕ್ರಮ ವಲಸಿಗರ ಶಂಕೆ: ʼಯಾರ್ರೀ ಇವ್ರು.. ಎಲ್ಲಿಂದ ಬಂದಾರ? DCPಗಳ ಭರ್ಜರಿ ರೈಡ್!

ಅಕ್ರಮ ಬಾಂಗ್ಲಾ ವಲಸಿಗರ ನುಸುಳುವಿಕೆ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಕಾರ್ಯಾಚರಣೆ ಆರಂಭವಾಗಿದೆ. ಹೊಸ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರನ್ನು ಪೊಲೀಸರು ದಾಖಲೆ ಪರಿಶೀಲನೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ರೈಲು ಮೂಲಕ ಆಗಮಿಸಿರುವ...

ಹಬ್ಬದ ಮುನ್ನವೇ ರಾಮನ ದರ್ಶನ? ರಣಬೀರ್ ಕಪೂರ್ ವರ್ಸಸ್ ಯಶ್

ಬಹು ದೊಡ್ಡ ನಿರೀಕ್ಷೆಯ ಬಿಗ್‌ ಪ್ರೋಜೆಕ್ಟ್‌ ಬಹುಭಾಷಾ ಪ್ಯಾನ್ ಇಂಡಿಯಾ ಸಿನಿಮಾ ‘ರಾಮಾಯಣ: ಪಾರ್ಟ್ 1’ ಈಗ ಅಂದುಕೊಂಡಿದ್ದಕ್ಕಿಂತ ಮೊದಲೇ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ರಾಮಾಯಣ: ಪಾರ್ಟ್ 1 ಅಕ್ಟೋಬರ್ 30, 2026ರ ವೇಳೆಗೆ ರಿಲೀಸ್ ಮಾಡುವಂತೆ ಹೊಸ ಪ್ಲಾನ್ ರೂಪುಗೊಂಡಿದ್ದು, ಚಿತ್ರರಂಗದಲ್ಲಿ ಈಗಲೇ ಹೈಪ್ ಹೈ ವೋಲ್ಟೇಜ್ ಆಗಿದೆ. ರಣಬೀರ್ ಕಪೂರ್, ರಾಕಿಂಗ್‌...

ಬಿಲ್ ಕಟ್ಟದಿದ್ರೆ ಕಟ್ ಮಾಡ್ತೀರಿ, ಕರೆಂಟ್ ಕೊಡೋಕೆ ಏನಾಗೈತಿ?

ಧಾರವಾಡ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರ ಸಹನೆ ಮೀರಿದೆ. ಮಳೆ-ಗಾಳಿ ಇಲ್ಲದ ಸಮಯದಲ್ಲೂ ಪದೇಪದೇ ಲೈಟ್ ಕಡಿತವಾಗುತ್ತಿರುವುದರಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. “ಹತ್ತು ನಿಮಿಷ ಬಂದರೆ ಅರ್ಧ...

ಪೆಟ್ರೋಲ್ ರೇಟ್ ಕೇಳಿದ್ರೆ ತಲಿ ಗಿರ್ ಅಂತೆತ್ರಿ!

ಇಂಧನ ದರ ಏರಿಕೆ ಸಾಮಾನ್ಯ ಜನರ ಜೇಬಿಗೆ ಮತ್ತೊಮ್ಮೆ ಭಾರೀ ಹೊಡೆತ ಬಿದ್ದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಿದ್ದು, ಜನರಲ್ಲಿ ತೀವ್ರ ಆತಂಕ ಮತ್ತು ಅಸಮಾಧಾನ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಇಂದು ಇಂಧನ ದರದಲ್ಲಿ ತಲಾ 94 ಪೈಸೆ ಏರಿಕೆ ದಾಖಲಾಗಿದೆ. ಹೊಸ ದರಗಳ...

About Me

32319 POSTS
0 COMMENTS
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img