Wednesday, June 24, 2026

Karnataka Tv

ದೇಶದಲ್ಲಿ ತಲೆ ಎತ್ತಲಿವೆ ೫೦ ವಿಮಾನ ನಿಲ್ದಾಣಗಳು

national news ಈ ಭಾರಿಯ ಬಜೆಟ್ ಮಂಡನೆಯಲ್ಲಿ ದೇಶದಲ್ಲಿ ಮತ್ತೆ ತಲೆ ಎತ್ತಲಿವೆ ಐವತ್ತು ವಿಮಾನ ನಿಲ್ದಾಣ ಈ ಫೆಭ್ರುವರಿ ೧ ೨೦೨೩ ರಂದು ಕೆಂದ್ರ ಸರ್ಕಾರ ಮೋದಿ ನೇತೃತ್ವದ ಆಡಳಿತದಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮೊದಿ ಸರ್ಕಾರ ಬಂದಾಗಿನಿAದ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ ಅದೇ ರೀತಿ ದೇಶದ ಮೂಲೆ...

ನ್ಯಾಚುರಲ್ ಸ್ಟಾರ್ ನಾನಿ, ಸಿನಿಮಾ ಸಾಥ್ ನೀಡಿದ ಮೆಗಾ ಸ್ಟಾರ್ ಚಿರಂಜೀವಿ

ಅದ್ದೂರಿಯಾಗಿ ಸೆಟ್ಟೇರಿತು ನ್ಯಾಚುರಲ್ ಸ್ಟಾರ್ ನಾನಿ, ಮೃಣಾಲ್ ಠಾಕೂರ್ ಸಿನಿಮಾ- ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ ಮೆಗಾ ಸ್ಟಾರ್ ಚಿರಂಜೀವಿ ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ...

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್..!

ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. 'ವಾಲ್ಟೇರ್ ವೀರಯ್ಯ' ಸಕ್ಸಸ್ ಮೀಟ್ ನಲ್ಲಿ ಚಿರಂಜೀವಿಯನ್ನು ಬೆಂಬಲಿಸಲು ಬಂದ ರಾಮ್ ಚರಣ್ ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದಲ್ಲಿ ಅಮೋಘ ಅಭಿನಯದ ಮೂಲಕ...

ಸಕೂಚಿ’ ಟ್ರೇಲರ್ ಬಿಡುಗಡೆ ನಿರೀಕ್ಷೆ ದುಪ್ಪಟ್ಟು

ನಿರೀಕ್ಷೆ ಹೆಚ್ಚಿಸಿದ ವಾಮಾಚಾರ ಕುರಿತಾದ ‘ಸಕೂಚಿ’ ಟ್ರೇಲರ್ ಸ್ಯಾಂಡಲ್‌ವುಡ್‌ನಲ್ಲಿ ಈಗಾಗಲೇ ಸಾಕಷ್ಟು ಮಾಟ-ಮಂತ್ರ ಕುರಿತಾದ ಸಿನಿಮಾಗಳು ಬಂದು ಹೋಗಿವೆ. ಇದೀಗ ಆ ಸಾಲಿಗೆ ಸೇರಲು ಸಿದ್ದವಾಗಿದೆ ‘ಸಕೂಚಿ’. ಹೌದು ಸಾವಿನ ಸೂಚಿ ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಜೆಂಕಾರ್ ಮ್ಯೂಸಿಕ್‌ನಲ್ಲಿ ರಿಲೀಸ್ ಆದ ಟ್ರೇಲರ್‌ಗೆ ಜಾಲತಾಣದಲ್ಲಿ ಒಳ್ಳೆ ರೆಸ್ಪಾನ್ಸ್ ಕೂಡ...

ಮಧ್ಯಮ ವರ್ಗದವರಿಗೆ ಅನುಕೂಲಕರ ಬಜೆಟ್ : ಪ್ರಧಾನಿ ಮೋದಿ

Budget News: ಬಜೆಟ್ ಮಂಡನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ. ಭಾರತದ ಅಭಿವೃದ್ಧಿಗೆ ಇಂದಿನ ಬಜೆಟ್ ಭದ್ರ ಬುನಾದಿಯನ್ನು ಹಾಕಿದೆ.ಬಜೆಟ್ ನಲ್ಲಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ.ಈ ಬಜೆಟ್ ರೈತರು ಮಧ್ಯಮ ವರ್ಗದವರು  ಹಾಗು ಯುವಸಂಪತ್ತಿಗೆ ಇದು ಪ್ರಯೋಜನಾಕಾರಿ ಪ್ರತಿಯೊಬ್ಬರಿಗೂ ಒಗ್ಗುವಂತಹ ಬಜೆಟ್ ಆಗಿದ್ದು ಮಧ್ಯಮ ವರ್ಗದವರ ಕುರಿತು ವಿಶೇಷ ವಿಚಾರಗಳಿಗೆ ಒತ್ತು...

ಮಂಚ’ ಚಿತ್ರದ ‘ದೇಗುಲದಿ …’ ಲಿರಿಕಲ್​ ಹಾಡು ಬಿಡುಗಡೆ

ಸಿದ್​ ಶ್ರೀರಾಮ್​ ಹಾಡಿರುವ 'ಮಂಚ' ಚಿತ್ರದ 'ದೇಗುಲದಿ ...' ಲಿರಿಕಲ್​ ಹಾಡು ಬಿಡುಗಡೆ ಇ.ವಿ. ಗಣೇಶ್​ ಬಾಬು ನಿರ್ದೇಶನದ 'ಮಂಚ' ಚಿತ್ರದ 'ದೇಗುಲದಿ' ಎಂಬ ಲಿರಿಕಲ್​ ಹಾಡು ಇದೀಗ ಯೂಟ್ಯೂಬ್​ನ ಎಂ.ಆರ್.​ಟಿ ಮ್ಯೂಸಿಕ್​ ಚಾನಲ್​ನಲ್ಲಿ ಬಿಡುಗಡೆಯಾಗಿದೆ. 'ಜಗವೇ ನೀನು' ಖ್ಯಾತಿಯ ಸಿದ್​ ಶ್ರೀರಾಮ್​ ಈ ಹಾಡಿಗೆ ಧ್ವನಿಯಾಗಿದ್ದು, 'ಪುಷ್ಪ' ಚಿತ್ರದ ಜನಪ್ರಿಯ ಗೀತೆಯಾದ 'ಶ್ರೀವಳ್ಳಿ' ಹಾಡಿಗೆ...

ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ್ದಳಂತೆ.. ಯಾಕೆ ಗೊತ್ತಾ..?

ನೀವು ರಾಮಾಯಣದ ಹಲವು ಕಥೆಗಳನ್ನ ಕೇಳಿರ್ತೀರಿ. ಆದ್ರೆ ಸಂಪೂರ್ಣ ರಾಮಾಯಣದಲ್ಲಿ ಬರುವ ಇನ್ನೂ ಹಲವು ಕಥೆಗಳ ಬಗ್ಗೆ ಹಲವರು ಕೇಳಿರುವುದಿಲ್ಲ. ಅಂಥ ಕಥೆಗಳಲ್ಲಿ ಸೀತಾಮಾತೆ ಲಕ್ಷ್ಮಣನನ್ನೇ ನುಂಗಿದ ಕಥೆಯೂ ಇದೆ. ಹಾಗಾದ್ರೆ ಸೀತೆ ಯಾಕೆ ಲಕ್ಷ್ಮಣನನ್ನು ನುಂಗಿದ್ದಳು..? ಆಮೇಲೇನಾಯಿತು ಅನ್ನು ಬಗ್ಗೆ ತಿಳಿಯೋಣ ಬನ್ನಿ.. ಶ್ರೀರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ವನವಾಸಕ್ಕೆ ಹೋದಾಗ, ಅವರೊಂದಿಗೆ ಹನುಮಂತನೂ...

ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಪೊನ್ನಿಯಿನ್ ಸೆಲ್ವನ್-2’ ಬಿಡುಗಡೆ

ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆ- ಲೈಕಾ ಪ್ರೊಡಕ್ಷನ್ಸ್, ಐಮ್ಯಾಕ್ಸ್ ನಿಂದ ಅಧೀಕೃತ ಘೋಷಣೆ ಐಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ...

ಶ್ರೀರಾಮ 14 ವರ್ಷ ವನವಾಸಕ್ಕೆ ಹೋಗಲು ಕಾರಣವೇನು..?

ರಾಮಾಯಣದಲ್ಲಿ ಬರುವ ಪ್ರಮುಖ, ಅತೀ ಮುಖ್ಯ ಪಾತ್ರಧಾರಿಯಾಗಿರುವ ಶ್ರೀರಾಮನ ಬಗ್ಗೆ ಹಲವರು ಓದಿರುತ್ತೀರಿ. ಆದ್ರೆ ಶ್ರೀರಾಮ 14 ವರ್ಷವೇ ಯಾಕೆ ವನವಾಸಕ್ಕೆ ಹೋದ ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. https://karnatakatv.net/do-not-make-these-5-mistakes-in-life/ ಶ್ರೀರಾಮ ಕಾಡಿಗೆ ಹೋಗಲು ಕೈಕೆ ಕಾರಣ ಅನ್ನೋದು ಎಲ್ಲರಿಗೂ ಗೊತ್ತು. ಶ್ರೀರಾಮ ಇಲ್ಲೇ ಇದ್ದರೆ,...

ಮೊದಲ ಸ್ಥಾನದಲ್ಲಿ ಮಹಾರಾಷ್ಟ

national story ದೇಶದಲ್ಲಿ ಅತಿ ಹೆಚ್ಚು ವೇಶ್ಯವಾಟಿಕೆ ಹೊಂದಿದೆ ರಾಜ್ಯ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಐಶಾರಾಮಿ ಜೀವನವನ್ನು ನಡೆಸಬೇಕು ಒಳ್ಳೊಳ್ಳೆ ಬಟ್ಟೆಗಳನ್ನು ಹಾಕಿಕೊಳ್ಳಬೇಕು, ಸಿರಿವಂತರ ತರ ಜೀವನ ಸಾಗಿಸಬೇಕು ಎಂದು ಪ್ರತಿಯೊಬ್ರು ಕನಸು ಕಾಣುತ್ತಾರೆ ಆದರೆ ಅದಕ್ಕೆಲ್ಲ ಕನಸು ಕಂಡರೆ ಸಾಲದು ಅದಕ್ಕೆ ತಕ್ಕ ಹಣ ಹೊಂದಿರಬೇಕು.ಆದರೆ ಸಾಮನ್ಯ ಜೀವನ ನಡೆಸುವ ಪ್ರತಿಯೊಬ್ಬರಿಗೂ ಅಷ್ಟೊಂದು ದುಡ್ಡು ಇರಲು...

About Me

32399 POSTS
0 COMMENTS
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img