Wednesday, June 24, 2026

Karnataka Tv

ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ಫಸ್ಟ್ ಲುಕ್

ಹಯವದನ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಟೈಟಲ್ - ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟ ಕಿರುತೆರೆಯ ಯಶಸ್ವಿ ನಿರ್ದೇಶಕ ಹಯವದನ ಚೊಚ್ಚಲ ನಿರ್ದೇಶನದ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ಕನ್ನಡ...

ಸುಪಾರಿ ಕಿಲ್ಲರ್‌ ಕಥೆ “ಸತ್ಯಂ ಶಿವಂ”

ಯತಿರಾಜ್ ನಿರ್ದೇಶನದಲ್ಲಿ ಬರುತ್ತಿದೆ "ಸತ್ಯಂ ಶಿವಂ". "ಇದು ಸುಪಾರಿ ಕಿಲ್ಲರ್‌ ಕಥೆ" "ಪೂರ್ಣಸತ್ಯ" ಚಿತ್ರದಿಂದ ನಿರ್ದೇಶಕನಾಗಿ, ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿರುವ "ಸಂಜು" ಚಿತ್ರದವರೆಗೆ 5 ಸಿನಿಮಾಗಳನ್ನು ನಿರ್ದೇಶಿಸಿರುವ ಯತಿರಾಜ್, ಈಗ ತಮ್ಮ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಸುಪಾರಿ ಕಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಹೆಸರು "ಸತ್ಯಂ ಶಿವಂ". ಈ ಹಿಂದೆ ಭಿಕ್ಷುಕ ಎಂಬ ಚಿತ್ರವನ್ನು...

ಮಹಾರಾಷ್ಟ್ರದಲ್ಲಿ ಮಿಂಚಿದ ಕರ್ನಾಟಕದ ಕೋಣ..?!

Maharashtra News: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಕೃಷಿಕರಿಗಾಗಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಅದರಲ್ಲಿ ಎಲ್ಲರ ಗಮನ ಸೆಳೆದಿದ್ದು, ಅಪರೂಪದ ಕೋಣ ಗಜೇಂದ್ರ. ಹೌದು ಈ ಭಾರಿ ಗಾತ್ರದ ಕೋಣವನ್ನು ನೋಡುವುದಲ್ಲದೇ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಜನ ಮುಗಿಬಿದ್ದಿದ್ದರು. ಇದು ಕೃಷಿ ಮೇಳದ ಆಕರ್ಷಣೆ  ಕೆಂದ್ರಬಿಂದುವಾಗಿತ್ತು. ಅಂದಹಾಗೆ ಈ ಕೋಣದ ಬೆಲೆಗೆ ನೀವು ಒಂದು ದೊಡ್ಡ...

ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....

ಪ್ರೀತಿ ಕೊಂದ ಕೊಲೆಗಾರ್ತಿ..! ಹಾಸನದಲ್ಲಿ ಹೀಗೊಂದು ಪ್ರೇಮ್ ಕಹಾನಿ..!

Hassan News: ಪ್ಲೀಸ್ ಕಣೇ ಒಂದೇ ಒಂದು ಚಾನ್ಸ್ ಕೊಡೇ ಆತ ಆಕೆಯ ಬಳಿ ಅಂಗಳಾಚಿ  ಬೇಡಿಕೊಂಡಿದ್ದ ನೀನಿಲ್ಲಾಂದ್ರೆ ನಾ ಸತ್ತೇ ಹೋಗ್ತೀನಿ ಅಂತ ಕಣ್ನೀರು ಹಾಕುತ್ತಾ ಕೇಳಿಕೊಂಡಿದ್ದ. ನಾನಿಲ್ಲಿದ್ದೀನಿ ಬಾ ಅಂತ  ಆಕೆ ಹೇಳಿದ್ದೇ ತಡ ಅವಳನ್ನು ನೋಡೋ ಒಂದು ಆಸೆಯಿಂದ ಆತ ಊರು ಬಿಟ್ಟು ಚನ್ನೈ ಗೂ ಹಾರಿದ್ದ ಆದರೆ ಆ ಮೋಸದ...

ರಮೇಶ್ ಜಾರಕಿಹೊಳಿ ಮನೆಮುಂದೆ ಡಿಕೆಶಿ ಬೆಂಬಲಿಗರ ಮುತ್ತಿಗೆ..!

Political News: ಸಿಡಿ ವಿವಾದ ವಿಚಾರವಾಗಿ ರಮೇಶ್ ಜಾರಕಿಹೊಳಿಯು ಡಿಕೆಶಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು ಈ ವಿಚಾರ ಬೆಂಗಳೂರಲ್ಲಿ ತಾರಕಕ್ಕೇರಿದಂತಿದೆ. ರಮೇಶ್ ಜಾರಕಿಹೊಳಿ  ಮನೆ ಮುಂದೆ ನಿವಾಸಕ್ಕೆ ಮುತ್ತಿಗೆ. ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಮುತ್ತಿಗೆ ಕಾಮುಕ ರಮೇಶ್ ಜಾರಕಿಹೊಳಿ ಎಂಬುವುದಾಗಿ ಬ್ಯಾನರ್ ಹಿಡಿದು ಪ್ರತಿಭಟನೆ . ಈ ಕಾರಣದಿಂದ ರಮೇಶ್ ಜಾರಕಿಹೊಳಿ ಮನೆ...

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

Political News: ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ  ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ  ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ

Mandya News: ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ...

ಸಂಜೀವಿನಿ ಹುಡುಕಾಟದಲ್ಲಿದೆ ಪ್ರಪಂಚ..?! ಭಾರತದಲ್ಲಿದೆ ಸಾವೇ ಬಾರದ ನಗರ..?!

Special Story: SHAMBALA NAGARA: ಭಾರತದಲ್ಲಿದೆ ಆ ಒಂದು ನಿಗೂಢ ನಗರ ಗೂಗಲ್  ಮ್ಯಾಪ್ ಗೂ ಸಿಗಲ್ಲ ಆ ಒಂದು  ಪ್ರದೇಶ.ಕೇವಲ ಪುಣ್ಯವಂತರಿಗೆ  ಮಾತ್ರ ಇದು ಕಾಣಸಿಗುವುದಂತೆ. ಅದು ಸಾಕ್ಷಾತ್ ದೇವ ಭೂಮಿ.. ಆ ಅದ್ಭುತ ತಾಣಕ್ಕೆ ಭೇಟಿ ಕೊಟ್ರೆ ನೀವು ಚಿರಂಜೀವಿಯಾಗ್ತೀರಾ ಈ  ಒಂದು ಕಾರಣದಿಂದಲೇ ಇಡೀ ಪ್ರಪಂಚ ಭಾರತದತ್ತ ತಿರುಗಿ ನೋಡುವಂತೆ  ಮಾಡುತ್ತಿದೆ.ಹಾಗಿದ್ರೆ ಯಾವುದು...

ಫೆಬ್ರವರಿ 6ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ …?! ಪದೇ ಪದೇ ಮೋದಿ ಭೇಟಿ ಯಾಕೆ..?!

National News: ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ.,  ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img