ಒಂದು ಜೀವಿ ಅಂದ ಮೇಲೆ ಅದಕ್ಕೆ ಆರೋಗ್ಯ ಸಮಸ್ಯೆ ಬರಲೇಬೇಕು. ಅದರಲ್ಲೂ ಮನುಷ್ಯನಿಗೆ ಆರೋಗ್ಯ ಸಮಸ್ಯೆ ಕೊಂಚ ಹೆಚ್ಚೇ ಎನ್ನಬಹುದು. ಅದರಲ್ಲೂ ಕೆಲವರಿಗೆ ನಿದ್ದೆಯ ಸಮಸ್ಯೆ ಇರತ್ತೆ. ಮತ್ತೆ ಕೆಲವರಿಗೆ ನಿದ್ದೆ ಬಂದರೆ, ಬೇಡವೆಂದರೂ ಗೊರಕೆ ಬರುತ್ತದೆ. ವಿದೇಶದಲ್ಲಿ ಎಷ್ಟೋ ಹೆಣ್ಣು ಮಕ್ಕಳು, ನನ್ನ ಪತಿ ಗೊರಕೆ ಹೊಡೆಯುತ್ತಾನೆ. ಇದರಿಂದ ನಾನು ಎಷ್ಟೋ ರಾತ್ರಿ...
ಬ್ರಾಹ್ಮಿ ಎಲೆಯನ್ನು ಸರಸ್ವತಿ ಎಲೆ, ಒಂದೆಲಗ, ತಿಮರೆ ಎಂದು ಕರೆಯುತ್ತಾರೆ. ಇದು ಬ್ರಹ್ಮನಿಂದ ರಚಿಸಲ್ಪಟ್ಟ, ಅದ್ಭುತವಾದ, ಶ್ರೇಷ್ಠ ಮತ್ತು ಆರೋಗ್ಯಕರ ಎಲೆಯಾಗಿದೆ. ಹಾಗಾಗಿ ಇದನ್ನು ಬ್ರಾಹ್ಮಿ ಎಲೆ ಎಂದು ಕರೆಯುತ್ತಾರೆ. ಇದನ್ನ ಮನೆಯಲ್ಲೇ ಬೆಳೆಯಬಹುದು. ಎಷ್ಟೋ ಔಷಧಿಗಳಲ್ಲಿ, ತಲೆಗೆ ಹಚ್ಚುವ ಎಣ್ಣೆಗಳಲ್ಲಿ ಬ್ರಾಹ್ಮಿ ಎಲೆಗಳನ್ನು ಬಳಸುತ್ತಾರೆ. ಇಂಥ ಆರೋಗ್ಯಕರ ಎಲೆಯನ್ನು ಪ್ರತಿದಿನ ತಿಂದರೆ ಎಂಥ...
ಇಂದಿನ ಕಾಲದಲ್ಲಿ ಮಾರುಕಟ್ಟೆ ತರಹೇವಾರಿ ವಾಟರ್ ಬಾಟಲಿಗಳು ಲಗ್ಗೆ ಇಟ್ಟಿದೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿಗಳೇ ಹೆಚ್ಚು. ಮಕ್ಕಳಿಗೆ ಅಟ್ರ್ಯಾಕ್ಟ್ ಆಗುವಂಥ, ಯುವ ಪೀಳಿಗೆಯವರಿಗೆ ಇಷ್ಟವಾಗುವಂಥ ವಿವಿಧ ರೀತಿಯ ಬಾಟಲಿಗಳು ಸಿಗುತ್ತದೆ. ಕಡಿಮೆ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಕಡಿಮೆ ರೇಟಾದರೆ, ಉತ್ತಮ ಕ್ವಾಲಿಟಿಯ ಪ್ಲಾಸ್ಟಿಕ್ ಬಾಟಲಿಗಳಿಗೆ ಹೆಚ್ಚು ರೇಟ್. ಎಷ್ಟೇ ಉತ್ತಮ ಕ್ವಾಲಿಟಿ ಇದ್ರೂ ಪ್ಲಾಸ್ಟಿಕ್...
ಊಟ ಮಾಡುವಾಗ ನೀರು ಕುಡಿದರೆ ಆರೋಗ್ಯಕ್ಕೆ ಉತ್ತಮವಲ್ಲ ಅಂತಾ ಹೇಳಲಾಗತ್ತೆ. ಊಟ ಮುಗಿದು ಒಂದು ಗಂಟೆ ಬಳಿಕ ನೀರು ಕುಡಿದರೆ, ನಾವು ಆರೋಗ್ಯವಂತರಾಗಿರ್ತೇವೆ ಎಂದು ಹೇಳಲಾಗಿದೆ. ಆದ್ರೆ ಕಲವರಿಗೆ ಊಟ ಮಾಡುವಾಗಲೇ ಮಧ್ಯ ಮಧ್ಯ ನೀರು ಕುಡಿಯಲೇಬೇಕು. ಇಲ್ಲದಿದ್ದರೆ, ಸರಿಯಾಗಿ ಊಟ ಮಾಡಲಾಗುವುದಿಲ್ಲ. ಹಾಗಾದ್ರೆ ನಾವು ಊಟದ ಮಧ್ಯೆ ನೀರು ಕುಡಿಯಬಹುದಾ..? ಯಾವ ಸಮಯದಲ್ಲಿ...
ಕೆಲವರು ಆರಾಮವಾಗಿರ್ತಾರೆ. ಆದ್ರೆ ಸಡನ್ನಾಗಿ ದೇಹದ ಒಂದು ಭಾಗದಲ್ಲಿ ನೋವಾದಾಗ, ಆ ನೋವು ಹೆಚ್ಚಾಗಿ ವೈದ್ಯರ ಬಳಿ ಹೋದಾಗಲೇ ಅವರಿಗೆ ಅದೊಂದು ದೊಡ್ಡ ಸಮಸ್ಯೆ ಎಂದು ಗೊತ್ತಾಗುತ್ತದೆ. ಅಂಥ ಸಮಸ್ಯೆಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಕೂಡ ಒಂದು. ಹಾಗಾದ್ರೆ ನಮಗೆ ಕಿಡ್ನಿ ಸ್ಟೋನ್ ಆಗಬಾರದು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಈ 10...
ಮಧ್ವನವಮಿ ಶುಭಸಂದರ್ಭದಲ್ಲಿ "ಹನುಮ ಭೀಮ ಮಧ್ವ" ಚಿತ್ರದ ಬಗ್ಗೆ ಅಧಿಕೃತ ಘೋಷಣೆ .
ವಾಯುದೇವರು ಮೊದಲು ಹನುಮನಾಗಿ ಅವತರಿಸಿ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಇಂತಹ ಅಪರೂಪದ ಮೂರು ಅವರತಾರಗಳ ಕುರಿತಾದ ಭಕ್ತಿಪ್ರಧಾನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ.
ಶ್ರೀಗಂಧ ಪಿಕ್ಚರ್ಸ್ ಲಾಂಛನದಲ್ಲಿ...
ಎಸ್.ಎಲ್.ವಿ ಚಿತ್ರ ಬಿಡುಗಡೆಗೆ ಸಜ್ಜಾಗಿದೆ
ಕಿರುತೆರೆ ನಿರೂಪಕ ಸಂಜೀವ ಕುಲಕರ್ಣಿ ಪುತ್ರ ಸೌರಭ ಕುಲಕರ್ಣಿ ನಿರ್ದೇಶನದ “ಎಸ್.ಎಲ್.ವಿ” ಚಿತ್ರ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಚಿತ್ರವೂ ಶೀರ್ಷಿಕೆಯಷ್ಟೇ ವಿಭಿನ್ನವಾಗಿದೆ ಎನ್ನುತ್ತದೆ ಚಿತ್ರತಂಡ. ನಟನಾಗಿ, ನಿರೂಪಕನಾಗಿ ಗುರುತಿಸಿಕೊಂಡಿದ್ದ ಸೌರಭ ಕುಲಕರ್ಣಿಯ ಚೊಚ್ಚಲ ನಿರ್ದೇಶನದ ಚಿತ್ರ ಇದಾಗಿದ್ದು, ರಂಗಭೂಮಿ-ಕಿರುತೆರೆ ನಟ ಅಂಜನ್ ಎ ಭಾರದ್ವಾಜ್ ಮತ್ತು ಖ್ಯಾತ ನಟ ಮಂಡ್ಯ...
Sports News:
ಟೀಮ್ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ತಮಿಳುನಾಡು ಆಟಗಾರ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಕಾಣಿಸಿಕೊಂಡಿದ್ದು 2018 ರಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಅದಾದ ಬಳಿಕ...
ಗಾಂಧಿ ಬಜಾರ್ ನಲ್ಲಿ ಆರಂಭವಾಯಿತು "Combat warriors" .
ಇದು ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್ ಕುರಿತು ಶಿಕ್ಷಣ ನೀಡುವ ಸಂಸ್ಥೆ .
ಪ್ರತಿಯೊಬ್ಬ ಮನುಷ್ಯನು ತಾನು ದೈಹಿಕವಾಗಿ ಆರೋಗ್ಯವಾಗಿರಬೇಕೆಂದು ಬಯಸುತ್ತಾನೆ. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕೆಂಬ ಆಸಕ್ತಿ ಇರುವವರಿಗಂತೂ ಫಿಸಿಕಲ್ ಫಿಟ್ನೆಸ್ ಬಹು ಮುಖ್ಯ. ಇದರ ಬಗ್ಗೆ ಸರಿಯಾದ ಶಿಕ್ಷಣ ನೀಡಲು...
ನ್ಯಾಚುರಲ್ ಸ್ಟಾರ್ ನಾನಿ 'ದಸರಾ' ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್- ನಾಳೆ ಬಹು ನಿರೀಕ್ಷಿತ ಟೀಸರ್ ಗ್ರ್ಯಾಂಡ್ ರಿಲೀಸ್
ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ "ದಸರಾ' ಟೀಸರ್ ಬಿಡುಗಡೆಗೆ ಒಂದೇ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...