Wednesday, June 24, 2026

Karnataka Tv

ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ

ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ ‘ರೇಸರ್’ ಸಿನಿಮಾ ಮೂಲಕ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆ ಆಧಾರಿತ ‘ರೇಸರ್’ ಚಿತ್ರದ ಮುಹೂರ್ತ ಇಂದು ನೆರವೇರಿದೆ. ಚಿತ್ರದಲ್ಲಿ ಸಂದೇಶ್ ಪ್ರಸನ್ನ, ಅದ್ವಿತಿ ಶೆಟ್ಟಿ ನಾಯಕ ಹಾಗೂ ನಾಯಕಿಯಾಗಿ ನಟಿಸುತ್ತಿದ್ದು, ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್...

ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ

ಫೆಬ್ರವರಿ ಮೊದಲ ವಾರ ‘ನಟ ಭಯಂಕರ’ ಹಾಗೂ ನೈಜ ಘಟನೆ ಆಧಾರಿತ ‘ತನುಜ’ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಎರಡೂ ಸಿನಿಮಾಗಳ ಸಂಗೀತ ನಿರ್ದೇಶಕ ಪ್ರದ್ಯೋತನ್. ಚಂದವನದಲ್ಲಿ ಭರವಸೆ ಮೂಡಿಸುತ್ತಿರುವ ಪ್ರತಿಭಾವಂತ ಸಂಗೀತ ನಿರ್ದೇಶಕ. ಪ್ರದ್ಯೋತನ್ ಮೂಲತಃ ತೆಲುಗಿನವರು ಆದ್ರೆ ಹೆಚ್ಚು ಪ್ರೀತಿ ಅಭಿಮಾನ ಗಳಿಸಿರೋದು ಕರುನಾಡಲ್ಲಿ. ಆ ಪ್ರೀತಿಯಿಂದಲೇ ಕಳೆದೆರಡು ವರ್ಷದಿಂದ ಬೆಂಗಳೂರಲ್ಲೇ ನೆಲೆಸಿದ್ದಾರೆ. ತೆಲುಗಿನ...

ಸರ್ಕಾರಿ ನೌಕರರಿಗಾಗಿ ತೆರೆಯಲಾಗಿದೆ ಡಿಪಾರ್ಟಮೆಂಟಲ್ ಸ್ಟೋರ್

state story ಇತ್ತೀಚಿನ ದಿನಗಳಲ್ಲಿ ದಿನಸಿ ವಸ್ತುಗಳ ಬೆಲೆ ಏರಿಕಿಯಿಂದಾಗಿ  ಸಾಮಾನ್ಯ ಜನರು ಮತ್ತು ಸರ್ಕಾರಿನೌಕರರಿಗೆ ತುಂಬಾ ಕಷ್ಟವಾಗಿದೆ . ಜನ ಜೀವನ ಅರೆಬರೆಯ  ಆಗಿದೆ.ಇ ರೀತಿಯ ಷ್ಟವನನು ನೋಡಿದ ಸರ್ಕಾರಿ ನೌಕರರು ಈಗ ನೌಕರರ ಅನುಕೂಲಕ್ಕಾಗಿ ದಿಪಾರ್ಟಮೆಂಟಲ್ ಸ್ಟೋರ್ ಒಂದನ್ನು ತೆರೆದಿದ್ದಾರೆ.ರಾಜ್ಯ ಸರ್ಕಾರಿ ನೌಕರರಿಗೆ ಪಾಕೆಟ್ ಸ್ನೇಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯ ಸರ್ಕಾರಿ ನೌಕರರ...

ದಳಪತಿ 67 ಚಿತ್ರಕ್ಕೆ ಲೋಕೇಶ್‌ ಕನಗರಾಜ್‌ ನಿರ್ದೇಶನ..!

Film News: ಮಾಸ್ಟರ್‌ ಮತ್ತು ವರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್‌ ಜತೆ ಕೈ ಜೋಡಿಸುತ್ತಿದೆ 7 ಸ್ಕ್ರೀನ್‌ ಸ್ಟುಡಿಯೋಸ್‌ ಬ್ಯಾನರ್‌. ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್‌ ಕನಗರಾಜ್‌ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ವಿಜಯ್‌ಗೆ ಮಾಸ್ಟರ್‌ ಸಿನಿಮಾ ನಿರ್ದೇಶನ ಮಾಡಿದ್ದ ಲೋಕೇಶ್‌ಗೆ ಇದು...

ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ..!: ಜಾರಕಿಹೊಳಿ

Political news: ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್...

ಭಾರತ್ ಜೋಡೋ ಯಾತ್ರೆ ಸಮಾರೋಪ

national news ರಾಹುಲ್ ಗಾಂದಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ ೭ ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಶುರುವಾದ ಪಾದಯಾತ್ರೆಯು ೧೨ ರಾಜ್ಯಗಳ ಮೂಲಕ ಹಾದು ಹೋಗಿ ಕೊನೆಗೆ ಕಾಶ್ಮಿರದ ಲಾಲ್ ಚೌಕ್ನಲ್ಲಿ ಜನವರಿ ೨೯ ರಂದು ಭಾನುವಾರ ರಾಷ್ಟçಧ್ವಜವನ್ನು ಹಾರಿಸುವುದರ ಮೂಲಕ ಅಂತ್ಯಗೊಳಿಸಿದರು. ಈ ವೇಳೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು ಹಾಗೂ ಭೃಹದಾಕಾರವಾದ ರಾಹುಲ್...

ಸಿದ್ದರಾಮಯ್ಯಗೆ ಮತ್ತೊಂದು ಕ್ಷೇತ್ರದಿಂದ ಆಹ್ವಾನ..! ಜಮೀನು ಮಾರಟಕ್ಕೆ ಹೊರಟ ಅಭಿಮಾನಿ..?!

Political News: ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ‍್ಧಿಸಿದರೆ...

ರಾಜಕಾರಣದಲ್ಲಿ ಆಡಿಯೋ ಸ್ಫೋಟ…!ಕಾಶ್ಮೀರದಲ್ಲಿ  ಮಂಜಿನಾಟ..?!

Political News: ಡಿಕೆಶಿವಕುಮಾರ್ ವಿರುದ್ದ ರಮೇಶ್ ಜಾರಕಿಹೊಳಿ ಆಡಿಯೋ  ಬಾಂಬ್ ಸಿಡಿಸಿದ್ದಾರೆ. ಡಿಕೆಶಿ ಮಾತನಾಡಿದಂತಹ ಆಡಿಯೋ ಇದೀಗ ಜಗಜ್ಜಾಹೀರಾಗಿದೆ. ಆದರೆ ಇದೆಲ್ಲದರ ಪರಿವೇ ಇಲ್ಲವೆಂಬಂತೆ ಡಿಕೆಶಿ ಹಾಗು ಸಹೋದರ ಡಿ.ಕೆ ಸುರೇಶ್ ಕಾಶ್ಮೀರದಲ್ಲಿ ಮಂಜಿನಾಟ  ಆಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಭಾರತ್ ಜೋಡೋ ಕಾರ್ಯ ಕ್ರಮದ ಸಮಾರೋಪ ಸಮಾರಂಭ ಇಂದು ಜನವರಿ 30 ರಂದು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಬೆಳಗ್ಗೆ...

ಕಾರಿಗೆ ಬೈಕ್ ಗುದ್ದಿ ಹಿಂಬಾಲಿಸಿದ ದುಷ್ಕರ್ಮಿಗಳು

ಬೈಕ್ ಸವಾರರು ಕಾರಿಗೆ ಗುದ್ದಿ ಐದು ಕಿಲೋ ಮೀಟರ್ ವರೆಗೆ ಹಿಂಬಾಲಿಸಿದ ದುಷ್ಕರ್ಮಿಗಳು ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ ಯೆಸ್ ಮಧ್ಯರಾತ್ರಿ ದಂಪತಿಗಳಿಬ್ಬರು ಕಾರಿನಲ್ಲಿ ಹೋಗುವಾಗ ದ್ವಿಚಕ್ರವಾಹನದಲ್ಲಿ ಎದುರಿಗೆ ಬಂದAತಹ ಇಬ್ಬರು ದುಷ್ಕರ್ಮೆಗಳು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ನಂತರ ಕೆಳಗೆ ಬಿದ್ದ ಬೈಕ್ ಸವಾರರು ದಂಪತಿಗಳನ್ನು ಹೆದರಿಸಿದರು . ಭಯದಿದಂದ ಹಿಂದೆ ಸರಿದ ದಂಪತಿಗಳು ಕಾರನ್ನು ಚಲಾಯಿಸಿದ್ದಾರೆ. https://twitter.com/east_bengaluru/status/1619963821824835586?s=20&t=gD86mSU7RTtzvqkIhwuIHg ಆದರೆ...

“ಡಿಕೆಶಿ ನಾಲಾಯಕ್”…! ಸಿಡಿದೆದ್ದ ಸಾಹುಕಾರ್..!

Political News: ಬೆಳಗಾವಿ ಸುದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಜಾರಕಿಹೊಳಿ ಅವರು ಶಿವಕುಮಾರ್ ರಾಜಕೀಯ ಕ್ಷೇತ್ರಕ್ಕೆ ನಾಲಾಯಕ್ಕಾದ ವ್ಯಕ್ತಿ ಎಂದು ಜರಿದರು. ಸುಳ್ಳು ಅರೋಪಗಳನ್ನು ಮಾಡುತ್ತಾ, ಸಿಡಿಗಳ ಮೂಲಕ ಷಡ್ಯಂತ್ರಗಳನ್ನು  ರಚಿಸಿ ವಿರೋಧ ಪಕ್ಷದ ನಾಯಕರ ತೇಜೋವಧೆ ಮಾಡುವ ವ್ಯಕ್ತಿ ರಾಜಕಾರಣಿ ಅನಿಸಿಕೊಳ್ಳಲಾರ ಎಂದು ಜಾರಕಿಹೊಳಿ ಜರಿದರು. ಶಿವಕುಮಾರ ವಿರುದ್ಧ ತನ್ನಲ್ಲಿ 120 ಸಾಕ್ಷ್ಯಗಳಿವೆ, ಅವರಂತೆ ನಾನು...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img