Wednesday, June 24, 2026

Karnataka Tv

AAP ಸೇರ್ಪಡೆಯಾದ ಡಿ.ಕೆ.ಶಿ ಬಾವ…!

Political News: ಡಿ.ಕೆ. ಶಿವಕುಮಾರ್  ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ  ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ. ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ  ಅವರು, ಕಾಂಗ್ರೆಸ್‌ನಲ್ಲಿ  ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು‌. ಹಾಗಂತ ಟಿಕೆಟ್‌ಗಾಗಿ...

ಡಿಕೆಶಿ ಹರಿದ ಚಪ್ಪಲಿ ಹಾಕಿದ್ದ.. ಲೂಟಿ, ಹಗರಣ ಮಾಡಿ ಬಂದಿದ್ದಾನೆ’: ಜಾರಕಿಹೊಳಿ

Political News: ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಆರೋಪಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.1985ರಲ್ಲಿ ನಾನು, ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ಚುನಾವಣೆಗೆ ಬಂದೆವು. ನಾನು ಉದ್ಯಮ ನಡೆಸಿ ಈ ಹಂತಕ್ಕೆ ಬಂದಿದ್ದೇನೆ. ಡಿ.ಕೆ.ಶಿವಕುಮಾರ್​ ಲೂಟಿ ಮಾಡಿ ಕೋಟ್ಯಂತರ ಹಣ ಮಾಡಿದ್ದಾನೆ. ನಾನು ಕಾಂಗ್ರೆಸ್​ನಲ್ಲಿ ಸ್ಪರ್ಧೆ ಮಾಡಿದಾಗ, ಡಿಕೆಶಿ ಹರಿದ ಚಪ್ಪಲಿ ಹಾಕುತ್ತಿದ್ದ. ಈಗ ಸಾವಿರಾರು ಕೋಟಿ...

ಸಿಡಿ ಸಾಹುಕಾರ್ ಆಡಿಯೋ ಬ್ಲಾಸ್ಟ್ ನಲ್ಲಿದೆ ಡಿಕೆಶಿ  ಜನ್ಮಜಾಲ..!

Political News: ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ  ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....

ಅಭಿವೃದ್ದಿ ಹೆಸರಲ್ಲಿ ಪರಿಸರ ನಾಶ

ಪರಿಸರ ಸ್ನೇಹಿತರೆ ಪರಿಸರವು ಪ್ರತಿಂಯೊAದು ಚರಾಚರ ಜೀವಿಗೂ ತುಂಬಾ ಅವಶ್ಯಕವಾದು ಈ ಭೂಮಿಯ ಮೇಲೆ ಪ್ರತಿಯೊಂದು ವಸ್ತುವನ್ನು ಉತ್ಪಾದನೆ ಮಾಡಲು ಪರಿಸರದಲ್ಲಿ ಸಿಗುವ ವಸ್ತುಗಳನ್ನು ಉಪಯೋಗಿಸಿಕೊಂಡು ಸಿದ್ದವಸ್ತುಗಳಾಗಿ ತಯಾರಿಸಲಾಗುತ್ತದೆ. ಹಾಕುವ ಬಟ್ಟೆ ತಿನ್ನುವ ಅನ್ನ ಮನೆಯ ಅಲಂಕಾರಕ್ಕಾಗಿ ಬಳೆಸುವ ಪ್ರತಿಯೋಂದು ಪೀಟೋಪಕರಣವಾಗಿರಬಹುದು ಅಥವಾ ಓಡಾಡಲು ಬಳೆಸುವ ವಾಹನವಾಗಿರಬಹುದು ನಾವು ಉಪಯೋಗಿಸುವ ಪ್ರತಿಯೊಂದು ವಸ್ತುವು ಸಹ ಪರಿಸರದಿಂದ...

ಪಾಕಿಸ್ತಾನ:ಮಸೀದಿಯಲ್ಲಿ ಬಾಂಬ್ ಸ್ಫೋಟ…!

International News: ಮಸೀದಿಯೊಂದರಲ್ಲಿ ಬಾಂಬ್ ಸ್ಪೋಟಗೊಂಡ ಪ್ರಕರಣ ನಡೆದಿದೆ.ಮಸೀದಿಯೊಂದರಲ್ಲಿ  ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ  ನಡೆದಿದೆ.ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು...

ಬಡವರಿಗೆ ಭಾರವಾದ ಬಂಗಾರ

international news ಜಾಗತೀಕ ಮಟ್ಟದಲ್ಲಿ ಉಂರೀತಿ ಚಿನ್ನದ ಬೆಲೆಯು ಸಹ ದಿನೇ ದಿನೇ ಏರಿಕೆ ಕಾಣುತ್ತಿದೆ.ಟಾಗುತ್ತಿರುವ ಆರ್ಥಿಕ ಬಿಕ್ಕಟ್ಟುನಿಂದ ಪ್ರತಿಯೊಂದರ ಬೆಲೆ ಏರಿಕೆ ಕಾಣುತ್ತಿದೆ .ಅದೇ ಇನ್ನೇನಜು ಮದುವೆ ಸೀಸನ್ ಶುರುವಾಗಲಿದೆ ವದುವಿನ ಕಡೆಯವರು ವರನಿಗೆ ವರೋಪಚಾರವಾಗಿ ಹಣ ಆಭರಣ ವಾಹನ ಹೀಗೆ ವರನಿಗೆ ಕೊಡುವುದುಂಟು. ಬಡವರು ಗ್ರಾಂ ಲೆಕ್ಕದಲ್ಲಿ ಚಿನ್ನ ಕರೀದಿ ಮಾಡಿದರೆ ಅನಿಶ್ಚಿತತೆಯ ಸಮಯದಲ್ಲಿ, ಚಿನ್ನವನ್ನು...

ಮೆಟ್ರೋದಲ್ಲಿ ಓಡಾಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ..?!

Metro News : ಮೆಟ್ರೋದಲ್ಲಿ ನೀವು ಯಾವ ವಸ್ತು  ಗಳನ್ನು ತೆಗೆದುಕೊಳ್ಳಬಹುದು ಅಥವಾ ಯಾವ ವಸ್ತುಗಳನ್ನು ತೆಗೆದುಕೊಂಡು ಹೋಗುವುದು ನಿಷೇಧ ಎಂಬುದನ್ನು ತಿಳಿದಿರಬೇಕು. ನಿಷೇಧಿತ ವಸ್ತುಗಳನ್ನು ನೀವು ತೆಗೆದುಕೊಂಡು ಹೋದ್ರೆ ದಂಡ ಪಾವತಿಸಬೇಕಾಗಬಹುದು ಅಥವಾ ಜೈಲು  ಶಿಕ್ಷೆ ಅನುಭವಿಸಬೇಕಾಗುತ್ತದೆ. ನಾವಿಂದು ಮೆಟ್ರೋದಲ್ಲಿ ಯಾವ ವಸ್ತು ತೆಗೆದುಕೊಂಡು ಹೋಗೋದು ನಿಷಿದ್ಧ ಎಂಬುದನ್ನು ನಿಮಗೆ ಹೇಳ್ತೆವೆ. ಮೆಟ್ರೋದಲ್ಲಿ ಮದ್ಯಸಾಗಣೆ ನಿಷಿದ್ಧ...

ಪ್ರಪಾತಕ್ಕೆ ಬಿದ್ದ ಬಸ್ಸು

  ಮನೆಯಿಂದ ಹೊರಟ ವ್ಯಕ್ತಿ ವಾಪಸ್ ಮನೆಗೆ ಬರುತ್ತಾರಂಬ ನಂಬಿಕೆ ಇತ್ತೀಚಿನ ದಿನಗಳಲ್ಲಿ ಹುಸಿಯಾಗುತ್ತಿದೆ.ಅದರಲ್ಲೂ ವಾಹನದಲ್ಲಿ ಹೋದ ವ್ಯಕ್ತಿ ಬರುವುದಂತೂ ಗ್ಯಾರಂಟಿನೇ ಇಲ್ಲದಂತಾಗಿದೆ. ನಾವು ಸರಿಯಾಗಿದ್ದರೂ ನಮ್ಮ ಮುಂದೆ ಅಥವಾ ಹಿಂದೆ ಬರುವವರು ಸರಿಯಾಗಿ ವಾಹನ ಓಡಿಸುತ್ತಾರೆಂದು ಗೊತ್ತಿರುವುದಿಲ್ಲ ಇಗ ಅದೇರೀತಿ ಮನೆಗೆ ವಾಪಸ್ಸು ಬರುತ್ತೇವೆಂಬ ನಂಬಿಕೆಯಿAದ ಹೊರಟವರು ವಾಪಾಸಾದದ್ದೂ ಮಾತ್ರ ಹೆಣವಾಗಿ ವಾಯುವ್ಯ ಪೆರುವಿನಲ್ಲಿ ಬಸ್ಸೊಂದು...

ಆಡಿಯೋ ಬಾಂಬ್ ಸಿಡಿಸಿದ ಸಿಡಿ ಸಾಹುಕಾರ್..!

State News: ಡಿಕೆ ಶಿವಕುಮಾರ್ ವಿರುದ್ಧವಾಗಿ ನಿರಂತರ  ರಮೇಶ್ ಜಾರಕಿಹೊಳಿ  ಇದೀಗ ಆಡಿಯೋ  ಬಾಂಬ್ ಒಂದನ್ನು ಸಿಡಿಸಿದ್ದಾರೆ. ಹೌದು ಡಿಕೆಶಿ  ಜೊತೆಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದೇನೆ. ಅದನ್ನು ಸುದ್ದಿಘೋಷ್ಠಿ  ಮಾಡಿ ಸ್ಪಷ್ಟನೆ ನೀಡಿದ್ದಾರೆ. ಡಿಕೆಶಿ ಬಳಿ ಎಲ್ಲರ ಸಿಡಿ ಇದೆ.ಅವರು 10 ಸಾವಿರ ಕೋಟಿ ಹಗರಣವನ್ನು ಮುಚ್ಚಿಡಲು ನಾನು ಒಪ್ಪದ ಕಾರಣ ನನ್ನ ಸಿಡಿ ಬಿಡುಗಡೆ...

ಮತ್ತೆ ಶುರುವಾದ ಸಿಡಿ ಕಾಳಗ

ಯೆಸ್ ರಾಜ್ಯ ರಾಜಕಾರಣದಲ್ಲಿ ಈಗಾಗಲೆ ತನ್ನವಿರುದ್ದ ಪ್ಷವನ್ನು ಸದದೆಬಡಿಯಲು ಹಲವಾರು ರೀತಿಯಲ್ಲಿಸೆಣಸಾಡಿತ್ತಿವೆ ಅವರು ಇವರಿಗೆ ಅವಹೇಳನಕಅರಿಯಾಗಿ ಮಾತಾಡುವುದು ,ಹಾಗೂಅಕ್ರಮಗಳನ್ನು ಬಯಲಿಗೆಳೆಯುವುದು ಹಾಗೂ ಬ್ರಷ್ಟಾಚಾರದ ಬಗ್ಗೆ ವಿರುದ್ದ ನಿಲ್ಲುವುದು ಪ್ರತಿಭಟನೆ ಮಾಡಿವುದು ಹೀಗೆ ಎಲ್ಲ ರೀತಿಯಿಂದಲೂ ಪ್ರಯತ್ನ ಶುರುವಾಗಿದೆ. ಈಗ ಮತ್ತೆ ಒಂದು ಹೊಸ ದಾರಿಯನ್ನುಕಂಡುಕೊಂಡಿದ್ದಾರೆ. ಪ್ರತಿಪಕ್ಷವನ್ನು ಕಾಲೆಳೆಯಲು ಹಿಸ್ಟರಿ ರಿಪೀಟ್ ಅಂತಾರಲ್ಲಾ ಹಾಗೆ ಈಗ ಮತ್ತೆ...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img