Political News:
ಬಿಜೆಪಿ ನಾಯಕರು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ದೂರು ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರೇ ಮತದಾರರಿಗೆ ಟಿವಿ, ಮಿಕ್ಸಿ, ಕುಕ್ಕರ್ ಹಂಚುತ್ತಿದ್ದಾರೆ. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಎಲ್ ಇ ಡಿ ಟಿವಿ ವಿತರಣೆ ಮಾಡಿದ್ದಾರೆ. ಟಿವಿ ಪರದೆಯಲ್ಲಿ ತಮ್ಮ ಫೋಟೋ ಬರುವಂತೆ ಭೈರತಿ ಸುರೇಶ್ ವ್ಯವಸ್ಥೆ ಮಾಡಿದ್ದಾರೆ...
ದಿನೇ ದಿನೇ ಏರಿಕೆ ಯಾಗುತ್ತಿರುವ ಜನಸಂಖ್ಯೆಯಿಂದಾಗಿ ಮಹಾನಗರಿ ಬೆಂಗಳೂರಿನಲ್ಲಿ ಪ್ರತಿದಿನವೂ ಜನರ ಅನೂಕೂಲಕ್ಕಾಗಿ ಹಲವಾರು ರೀತಿಯಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿರುತ್ತವೆ ಅದರಲ್ಲಿ ರಸ್ತೆ ಕಾಮಗಾರಿಯೂ ಒಂದು ಪ್ರತಿವರ್ಷ ಬಜೆಟ್ ಮಂಡನೆ ಮಾಡುವ ಸಮಯದಲ್ಲಿ ಬೆಂಗಳೂರಿನ ರಸ್ತೆ ಅಭಿವೃದ್ದಿಗಾಗಿ ಪೊ್ರತಿವರ್ಷಕೋಟಿಗಟ್ಟಲೆ ಹಣವನ್ನು ಮೀಸಲಿಡಲಾಗುತ್ತೆ .ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ, ಹಾಗೂ ಗುಂಡಿ ಮುಚ್ಚಲು ಅಂತ ಕೋಟಿಗಟ್ಟಲೆ...
special story
ಇಂದಿನ ದಿನಗಳಲ್ಲಿ ಜನರು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾನೆ ಬಿಸಿಯಾಗಿರಿತ್ತಾರೆ. ಯಾರೋ ಹಾಕಿರುವ ವಿಡಿಯೋಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುವುದು ಹಾಗೋ ಅವುಗಳಿಗೆ ಕಾಮೆಂಟ್ ಮಾಡುವುದು ಅದೇರೀತಿ ನಿಮ್ಮಕೈಯಲ್ಲಿ ಮೊಬೈಲ್ ಇದ್ದರೆ ನೀವು ಒಣದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಬಹುದು , ನೀವು ಬಿಟ್ಟಿರುವ ವಿಡಿಯೋಗಳಲ್ಲಿ ಒಂದು ಸಮ್ಮಿವೇಶ ಇಷ್ಟವಾಗಿ ಆ ವಿಡಿಯೋ ವೈರಲ್...
Gold Rate:
ಚಿನ್ನ ಪ್ರಿಯರಿಗೆ ಇಂದಿನ ಚಿನ್ನದ ಬೆಲೆ ಇಂತಿವೆ. ದಿನನಿತ್ಯ ಏರಿಳಿತ ಕಾಣುತ್ತಿರುವ ಚಿನ್ನ ತಟಸ್ಥವಾಗೂವಂತೆ ಕಾಣುತ್ತಿಲ್ಲ ವರದಿ ಪ್ರಕಾರವಾಗಿ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,265
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ....
State News:
ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಕಾರಣದಲ್ಲಿ ಇರಲು ನಾಲಾಯಕ್ ಆಗಿದ್ದಾರೆ. ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾರೆ. ನಾನು ಸಹಕಾರ ಸಚಿವ ಆಗಿದ್ದಾಗ 10 ಸಾವಿರ ಕೋಟಿ ರೂ. ಫೈಲ್ಗಳನ್ನು ಕ್ಲಿಯರ್ ಮಾಡಲು ಹೇಳಿದ್ದರು. ಆದರೆ, ನಾನು ಇದಕ್ಕೂ ಒಪ್ಪಿಕೊಂಡಿರಲಿಲ್ಲ. ಜೊತೆಗೆ...
Political News:
ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಬಸವರಾಜ ಮಂಡಿಮಠಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಕುರಿತು ಮಾತನಾಡಿದ ಬಸವರಾಜ್ ಮಂಡಿಮಠ್, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಅವರನ್ನು ಗೆಲ್ಲಿಸುವುದೇ ನಮ್ಮ...
ಈ ಹಿಂದಿನ ಭಾಗದಲ್ಲಿ ನಾವು ಸ್ಲೋ ಪಾಯ್ಸನ್ ರೀತಿ ಕೆಲಸ ಮಾಡುವ ಆಹಾರಗಳಲ್ಲಿ 5 ಆಹಾರಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಉಳಿದ 5 ಆಹಾರಗಳ ಬಗ್ಗೆ ವಿವರಣೆ ನೀಡಲಿದ್ದೇವೆ.
ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..?
ಆರನೇಯ ಆಹಾರ ಕೋಲ್ಡ್ ಡ್ರಿಂಕ್. ಕೆಲವರ ಮನೆಯ ಫ್ರಿಜ್ನಲ್ಲಿ ಕೋಲ್ಡ್ ಡ್ರಿಂಕ್ಸ್ ಇರಲೇಬೇಕು. ಯಾಕಂದ್ರೆ...
ನಾವು ಆರೋಗ್ಯಕರ ಆಹಾರವನ್ನೇ ತಿನ್ನಬೇಕು. ಆರೋಗ್ಯವಾಗಿರಬೇಕು. ವಯಸ್ಸಾದರೂ ನಮ್ಮಲ್ಲಿ ಶಕ್ತಿ ಇರಬೇಕು ಎಂದು ಬಯಸುತ್ತೇವೆ. ಆದ್ರೆ ಅದು ಪೂರ್ತಿಯಾಗಿ ಸಾಧ್ಯವಾಗುವುದಿಲ್ಲ. ನಾವು ಸ್ವಲ್ಪವಾದರೂ ಜಂಕ್ ಫುಡ್ ತಿಂದೇ ತಿನ್ನುತ್ತೇವೆ. ಹಾಗಾಗಿ ಇಂದು ನಾವು ಯಾವ 10 ಆಹಾರಗಳ ಸೇವನೆ ಸ್ಲೋ ಪಾಯ್ಸನ್ಗೆ ಸಮ ಅಂತಾ ತಿಳಿಯೋಣ ಬನ್ನಿ..
ಗಂಟಲ ಕಿರಿ ಕಿರಿಯನ್ನು ಹೋಗಲಾಡಿಸುವುದು ಹೇಗೆ..?
ಮೊದಲನೇಯ ಆಹಾರ...
ಗಂಟಲ ಕಿರಿ ಕಿರಿ ಉಂಟಾದರೆ ಎಂಥ ಕಷ್ಟ ಆಗತ್ತೆ ಅನ್ನೋದು, ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವೊಮ್ಮೆ ಅದರಿಂದ ಎದೆ ನೋವು ಕೂಡ ಬರುತ್ತದೆ. ಹಾಗಾಗಿ ಇಂದು ನಾವು ಗಂಟಲ ಕಿರಿಕಿರಿ ಬಂದರೆ, ಅದನ್ನು ಹೇಗೆ ಹೋಗಲಾಡಿಸಬೇಕು ಎಂದು ಹೇಳಲಿದ್ದೇವೆ.
ತುಟಿಯ ಬಣ್ಣವನ್ನು ತಿಳಿ ಗುಲಾಬಿ ಮಾಡುವುದು ಹೇಗೆ..?
ಮೊದಲನೇಯದಾಗಿ ಉಗುರು ಬೆಚ್ಚಗಿನ ನೀರಿಗೆ ಚಿಟಿಕೆ ಅರಿಶಿನ ಹಾಕಿ,...
ಮನುಷ್ಯ ಅಂದ ಮೇಲೆ ತಪ್ಪು ಮಾಡೋದು ಸಹಜ. ಹಾಗೆ ತಪ್ಪು ಮಾಡಿದಾಗ, ಅದನ್ನು ತಿದ್ದಿಕೊಂಡು ಹೋಗೋದು ಮನುಷ್ಯನ ಉತ್ತಮ ಗುಣ. ಒಂದು ಜೀವನ ಸುಂದರವಾಗಿ ರೂಪುಗೊಳ್ಳಬೇಕು ಎಂದಲ್ಲಿ, ನಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಹೋಗಬೇಕು. ಆದ್ರೆ ಕೆಲ ತಪ್ಪುಗಳನ್ನು ಅಪ್ಪಿ ತಪ್ಪಿಯೂ ಮಾಡಬಾರದಂತೆ. ಹಾಗಾದ್ರೆ ಎಂಥ 5 ತಪ್ಪುಗಳನ್ನು ನಾವು ಮಾಡಬಾರದು ಅಂತಾ ತಿಳಿಯೋಣ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...