Karkala News:
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ವೇಳೆ ರಿಷಭ್ ಶೆಟ್ಟಿ ಧರ್ಮದ ಕುರಿತಾದ ಸಂದೇಶ ನೀಡಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಿಷಬ್ ಶೆಟ್ಟಿ ಧರ್ಮ ಧರ್ಮ ಅಂತ ಬಾಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು...
Technology News:
ಬೆಂಗಳೂರಿನಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ನೂತನ ಕಾರು ಬಿಡುಗಡೆ ಮಾಡಲಾಗಿದೆ. ವಿಶೇಷ ಅಂದರೆ ಈ ಕಾರು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಕಾರಾಗಿದೆ. ಚೆನ್ನ ಘಟಕದಲ್ಲಿ BMW X1 ಕಾರು ಉತ್ಪಾದನೆ ಮಾಡಲಾಗಿದೆ. BMW ಭಾರತದ ಅಧ್ಯಕ್ಷ ವಿಕ್ರಮ್ ಪವಾಹ್ ನೂತನ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. BMW X1 sಡ್ರೈವ್...
Koppala News:
ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....
ನಾವು ಜೀವನದಲ್ಲಿ ಯಶಸ್ಸು ಗಳಿಸಬೇಕು. ಪ್ರಸಿದ್ಧರಾಗಬೇಕು ಅಂದ್ರೆ ಕಲ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕು. ಶಿಸ್ತು ಅನ್ನೋದು ನಮ್ಮ ಜೀವನದಲ್ಲಿದ್ರೆ, ನಾವು ಅಂದುಕೊಂಡಿದ್ದನ್ನ ಸಾಧಿಸಬಹುದು. ಹಾಗಾಗಿ ಇಂದು ನಾವು ಬೆಳಿಗ್ಗೆ ಯಾವ 5 ಅಭ್ಯಾಸಗಳನ್ನು ರೂಢಿಸಿಕೊಂಡರೆ, ಒಳ್ಳೆಯದು ಅಂತಾ ತಿಳಿಯೋಣ.
ಮೊದಲನೇಯ ಅಭ್ಯಾಸ, ಸೂರ್ಯನ ಬೆಳಕು ಮೂಡುತ್ತಲೇ ಏಳುವುದು. ನಾವು ಬೆಳಿಗ್ಗೆ ಬೇಗ ಎದ್ದು, ನಮ್ಮ ಜೀವನ ಇಷ್ಟು...
National News:
ಒಡಿಶಾದ ಆರೋಗ್ಯ ಸಚಿವರ ಎದೆ ಮೇಲೆ ೨ ಬಾರಿ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಒಡಿಶಾದ ಜರ್ಸುಗುಡಾ ಜಿಲ್ಲೆಯ ಬ್ರಜರಾಜನಗರ ಬಳಿಯ ಗಾಂಧಿ ಚೌಕ್ ಬಳಿ ನಡೆದಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಲ್ಲದೆ, ಸ್ವತ: ಸಹಾಯಕ ಸಬ್ ಇನ್ಸ್ಪೆಕ್ಟರ್ ಸಚಿವ ನಬಾ ಕಿಶೋರ್ ದಾಸ್ ಅವರಿಗೆ...
Mysoor News:
ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಬೇಕು ಎಂಬುದು ಫ್ಯಾನ್ಸ್ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...
Hassan News:
ಹಾಸನದಲ್ಲಿ ಟಿಕೆಟ್ ಜಟಾಪಟಿ ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...
National News: MAN KI BATH
ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿರಿಧಾನ್ಯಗಳ ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ ಪ್ರಶಸ್ತಿ ಪಡೆದ ಅನೇಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ.
ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...
Film News:
"ಖಾರಾಬಾತ್" ಸಾಮಾನ್ಯವಾಗಿ ಎಲ್ಲರಿಗೂ ಪ್ರಿಯವಾಗುವ ಖಾದ್ಯ. ಈ "ಖಾರಾಬಾತ್" ಅನ್ನು ಕೇಂದ್ರವಾಗಿಟ್ಟುಕೊಂಡೆ ವಿಜಯ್ ಜಗದಾಲ್ "ರೂಪಾಯಿ" ಚಿತ್ರಕ್ಕೆ ಹಾಡೊಂದನ್ನು ಬರೆದಿದ್ದಾರೆ. ಖ್ಯಾತ ಗಾಯಕಿ ಸುಪ್ರಿಯಾ ರಾಮ್ ಈ ಹಾಡನ್ನು ಹಾಡಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರಸಿದ್ದ ಹೋಟೆಲ್ ನಲ್ಲಿ "ಖಾರಾಬಾತ್" ಖರ್ಚಾಗುವ ಹಾಗೆ, ಈ ಹಾಡು ಕೂಡ...
Manglore News:
ಪ್ರವೀಣ್ ನೆಟ್ಟಾರ್ ಹಂತಕರಿಬ್ಬರ ಸುಳಿವು ಇದೀಗ ಎನ್ಐಎ ಗೆ ದೊರೆತ ಹಿನ್ನಲೆ ಆರೋಪಿಗಳು ವಿದೇಶದಲ್ಲಿರುವುದು ಖಚಿತವಾಗಿದೆ. ಎನ್ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ.
ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...