Wednesday, June 24, 2026

Karnataka Tv

ಐಸಿಸ್ ಅಡಗುತಾಣದ ಮೇಲೆ ದಾಳಿ ಮಾಡಿದ ಅಮೆರಿಕ ಸೇನೆ: ಹತ್ಯೆಯಾದ10 ಉಗ್ರರು

National News: ಉತ್ತರ ಸೊಮಾಲಿಯಾದಲ್ಲಿನ ರ‍್ವತ ಗುಹೆಯ ಕಣಿವೆಯಂತಹ ಸಂಕೀರ್ಣ ಪ್ರದೇಶದಲ್ಲಿ ಅಮೆರಿಕ ಸೇನೆ ಐಸಿಸ್ ಅಡಗುತಾಣದ ಮೇಲೆ ಈ ದಾಳಿ ಮಾಡಿದ್ದು ಈ ವೇಳೆ ಬಿಲಾಲ್ ಸೇರಿದಂತೆ ಕನಿಷ್ಠ ೧೦ ಮಂದಿ ಉಗ್ರರು ಹತರಾಗಿದ್ದಾರೆ. ಆದರೆ ಕಾರ್ಯಾಚರಣೆಯಲ್ಲಿ ಯಾವುದೇ ಅಮೆರಿಕ ಸೇನೆಯಲ್ಲಿ ಸಾವುನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಲ್ ಆಫ್ರಿಕಾದಾದ್ಯಂತ ತನ್ನ ಉಗ್ರ ಚಟುವಟಿಕೆಗಳನ್ನು...

ಡಿ ಬಾಸ್ ಐರಾವತ ಬೆಡಗಿಗೆ ಭಾರಿ ಬೇಡಿಕೆ..!!

ಕಮರ್ಷಿಯಲ್ ಸಿನಿಮಾಗಳಲ್ಲಿ ಐಟಂ ಸಾಂಗ್ ಇರಲೇಬೇಕು ಎನ್ನುವ ಅಲಿಖಿತ ನಿಯಮವೊಂದಿದೆ. ಚಿತ್ರದಲ್ಲಿ ಯಾವುದಾದರೂ ಸನ್ನಿವೇಶದಲ್ಲಿ ಹೀರೊ ಬಿಂದಾಸ್ ಚೆಲುವೆ ಜೊತೆ ಕುಣಿಯಲು ಅಂತಲೇ ಸ್ಪೆಷಲ್ ಸಾಂಗ್ ಡಿಸೈನ್ ಮಾಡ್ತಾರೆ ಮೆಗಾಸ್ಟಾರ್ ಚಿರಂಜೀವಿ ನಟನೆಯ 'ವಾಲ್ತೇರು ವೀರಯ್ಯ' ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ವಾಲ್ತೇರು ವೀರಯ್ಯ' ಚಿತ್ರದಲ್ಲಿ 'ವೇರ್‌ ಈಸ್ ದ ಪಾರ್ಟಿ' ಎನ್ನುವ ಟಪ್ಪಾಂಗುಚಿ ಸಾಂಗ್ ಇದೆ. ಚಿರು...

ಸೆಲ್ಫಿ ಕೇಳಿದ ಅಭಿಮಾನಿ ಫೋನ್ ಎಸೆದ ರಣಬೀರ್​ ಕಪೂರ್​

ರಣಬೀರ್​ ಕಪೂರ್​ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬರು ಬರುತ್ತಾರೆ. ಸುತ್ತಲೂ ಜನರು ಮುತ್ತಿಕೊಂಡಿರುತ್ತಾರೆ. ನಗು ನಗುತ್ತಲೇ ರಣಬೀರ್​ ಕಪೂರ್​ ಸೆಲ್ಫಿಗೆ ಪೋಸ್​ ಕೊಡ್ತಾರೆ. ಆದರೆ ಫೋಟೋ ಚೆನ್ನಾಗಿ ಬರಲಿ ಎಂಬ ಕಾರಣಕ್ಕೆ ಆ ಅಭಿಮಾನಿ ಮತ್ತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗ್ತಾನೆ. 2-3 ಬಾರಿ ಫೋಟೋಗೆ ಪೋಸ್​ ಕೊಟ್ಟ ರಣಬೀರ್​ ಕಪೂರ್​ ಕೋಪ ಮಾಡಿಕೊಳ್ತಾರೆ. ಬಳಿಕ...

ಹುಬ್ಬಳ್ಳಿಯಲ್ಲಿ ಇಂದು ಅಮಿತ್ ಷಾ ಕಾರ್ಯಕ್ರಮ

political news. ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...

ಪತ್ರದ ಮೂಲಕ ಮನೆ ಮನೆಗೂ ಸಿನಿಮಾ ಆಮಂತ್ರಣ – ಹೊಂದಿಸಿ ಬರೆಯಿರಿ’ ವಿನೂತನ ಪ್ರಚಾರ

ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ - ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ. ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ಫೆಬ್ರವರಿ 10ರಂದು ಬಿಡುಗಡೆಯಾಗುತ್ತಿದೆ. ಹಾಡುಗಳ ಮೂಲಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಸಿನಿಮಾ ನಿರೀಕ್ಷೆಯನ್ನು ಹೆಚ್ಚು ಮಾಡಿದೆ. ಸಿನಿಮಾ ಪ್ರಚಾರವನ್ನು ವಿಭಿನ್ನವಾಗಿ ಮಾಡುವ ಮೂಲಕ ಪ್ರೇಕ್ಷಕರಿಗೆ...

ರೆಡ್ರಮ್ “ಚಿತ್ರದಲ್ಲಿ ಮಲೆನಾಡಿನ ಕುವರಿ

ಕನ್ನಡ ಚಿತ್ರರಂಗಕ್ಕೆ ಮಲೆನಾಡಿನ ಕುವರಿ ಕನ್ನಡ ಚಿತ್ರಕ್ಕೆ ಮಲೆನಾಡಿನ ಮತ್ತೊಬ್ಬಳು ಕುವರಿ ಪ್ರವೇಶ ವಾಗಿದೆ .ಕನ್ನಡದ "ರೆಡ್ರಮ್ "ಚಿತ್ರದಲ್ಲಿ ಕುಶಾಲನಗರದ 'ಮಧುರಾ ಗೌಡ 'ನಟಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೇ, ಈ ಚಿತ್ರ ಚಿತ್ರೀಕರಣದಲ್ಲಿರುವಾಗಲೇ ಇನ್ನೊಂದು ಹೆಸರಿಡದ ಬಹು ತಾರಾಗಣದ ಬಾರಿ ದೊಡ್ಡ ಬಜೆಟ್ ನ ಚಿತ್ರಕ್ಕೆ ಆಯ್ಕೆ ಆಗಿದ್ದಾರೆ. ಹಾಗೆ ಹಲವು ಚಿತ್ರಗಳಿಗೆ ಮಾತುಕತೆ ನಡೆಯುತ್ತಿದೆ, ಎಂದು...

ಡಾಲಿ ಧನಂಜಯ 25ನೇ ಚಿತ್ರ “ಹೊಯ್ಸಳ”

ಹೊಯ್ಸಳ ಆಡಿಯೋವನ್ನ ಆನಂದ್ ಆಡಿಯೋ ದಾಖಲೆಯ ಮೊತ್ತಕ್ಕೆ ಕೊಳ್ಳುವುದರ ಮೂಲಕ ಧನಂಜಯ ಟಾಪ್ ಸ್ಟಾರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಡಾಲಿ ಕರಿಯರ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ನಮ್ಮ ಕೆಆರ್‌ಜಿ ಸ್ಟುಡಿಯೋಸ್‌ನ ಮಾಸ್ ಎಂಟರ್ಟೇನರ್ ಇದೇ ಮಾರ್ಚ್ 30ಕ್ಕೆ ನಿಮ್ಮ ಮುಂದೆ ಬರಲಿದೆ. ಡಾಲಿ ಧನಂಜಯ ಅವರ 25ನೇ ಚಿತ್ರ ಅನ್ನುವುದು ಈ ಚಿತ್ರದ ಮತ್ತೊಂದು ವಿಶೇಷತೆಯಾಗಿದ್ದು ಅದಕ್ಕೆ...

ಸುದೀಪ್ ಮಾತಿಗೆ ಟಾಂಗ್ ಕೊಟ್ಟ ರಶ್ಮಿಕಾ ಮಂದಣ್ಣ

ಟ್ರೋಲ್, ನೆಗೆಟಿವ್ ಕಾಮೆಂಟ್ಸ್ಗಳನ್ನೇ ಹೆಚ್ಚು ಪಡೆಯುತ್ತಿರುವ ರಶ್ಮಿಕಾ ಮಂದಣ್ಣ ಅವರು ಕಿಚ್ಚ ಸುದೀಪ್ ಮಾತಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮಾಧ್ಯಮವನ್ನು ಹ್ಯಾಂಡಲ್ ಮಾಡೋಕೆ ಬರೋದಿಲ್ಲ, ಚಿತ್ರರಂಗದಲ್ಲಿ ಹೇಗಿರಬೇಕು ಎಂದು ಗೊತ್ತಿಲ್ಲ. ಈಗ ಕೇಳಿದ ಪ್ರಶ್ನೆಗೆ ಮಾತ್ರ ಉತ್ತರ ಕೊಡಬೇಕು ಎಂದುಕೊಂಡಿದ್ದೇನೆ. ನನಗೆ ದಶಕಗಳ ಕಾಲ ಕಾಂಟ್ರವರ್ಸಿ ಕ್ವೀನ್ ಅಂತ ಅವಾರ್ಡ್ ಕೊಡಬಹುದು, ಅಷ್ಟು ಕಾಂಟ್ರವರ್ಸಿ...

32 ವರ್ಷದ ಬಳಿಕ ಕಾಶ್ಮೀರದಲ್ಲಿ ಹೌಸ್ ಫುಲ್

32 ವರ್ಷದ ಬಳಿಕ ಕಾಶ್ಮೀರದಲ್ಲಿ ಹೌಸ್ ಫುಲ್ ವಿರೋಧದ ನಡುವೆಯೂ ಪಠಾಣ್ ಸಿನಿಮಾ ಸಾಕಷ್ಟು ಯಶಸ್ಸು ಕಾಣ್ತಾ ಇದೆ 32 ವರ್ಷಗಳ ಬಳಿಕ ಕಾಶ್ಮೀರದ ಥಿಯೇಟರ್ ಹೌಸ್ ಫುಲ್ ಆಗಿದೆಯಂತೆ. ಈ ಕುರಿತಂತೆ ಐನಾಕ್ಸ್‌ ಟ್ವಿಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿದೆ. 32 ವರ್ಷದ ಬಳಿಕ ಕಾಶ್ಮೀರದ ಥಿಯೇಟರ್‌ ವೊಂದು ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಇದೊಂದು ಅದ್ಬುತ...

ಪಠಾಣ್’ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್ ಗೆ

ಬಾಕ್ಸ್ ಆಫೀಸ್​ನಲ್ಲಿ ರೆಕಾರ್ಡ್ ಮಾಡಿದ ಪಠಾಣ್ ಶಾರುಖ್ ಖಾನ್​ಗೆ ಗೆಲುವು ಸಿಗದೆ ಹಲವು ವರ್ಷಗಳೇ ಕಳೆದಿದ್ದವು.ಅವರು ಒಳ್ಳೆಯ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾದಿದ್ದರು. ಪಠಾಣ್​' ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಜನವರಿ 25ಕ್ಕೆ ರಿಲೀಸ್ ಆದ ಈ ಚಿತ್ರ ಶಾರುಖ್ ಸಿನಿಮಾ ಭಾರತದಲ್ಲಿ ಬರೋಬ್ಬರಿ 55 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಈಗ ಜನವರಿ 26ರ...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img