Wednesday, June 24, 2026

Karnataka Tv

ವೈಮನಸ್ಸು ಮರೆತ ರಮ್ಯಾ ಜಗ್ಗೇಶ್..! ಒಂದೇ ಕಾರ್ಯಕ್ರಮದಲ್ಲಿ ಭಾಗಿ..!!

ರಮ್ಯಾ ಹಾಗೂ ಜಗ್ಗೇಶ್ ಮಧ್ಯೆ ಮೊದಲಿನಿಂದ ವೈಮನಸ್ಸು ಇರಲಿಲ್ಲ. ಉಳಿದ ಕಲಾವಿದರಂತೆ ಚೆನ್ನಾಗಿಯೇ ಇದ್ದರು. ಆದರೆ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಜಗ್ಗೇಶ್‌ ಕಾಲ್ ಮಾಡಿ ರಮ್ಯಾ ಕಾಲೆಳೆದ ವಿಡಿಯೋ ಅಂದು ಭಾರೀ ಚರ್ಚೆಯಾಗಿತ್ತು. ನೀರ್ ದೋಸೆ ಜಗಳ ಅಂತಲೇ ಇವರ ನಡುವಿನ ವಾರ್ ಎಲ್ಲೆಡೆ ವೈರಲ್ ಆಗಿತ್ತು. 'ನೀರ್‌ ದೋಸೆ' ಸಿನಿಮಾ ಸಮಯದಲ್ಲಿ ಇಬ್ಬರ ನಡುವೆ...

ರಾಕ್ಕಿಂಗ್ ಸ್ಟಾರ್ ಯಶ್ ವಿಡಿಯೋ ವೈರಲ್..!!

ಕೆ.ಜಿ.ಎಫ್ 2 ಸಿನಿಮಾ ಬಂದು 9 ತಿಂಗಳಾಯಿತು. ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೋ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಇರಲಿ" ಎಂದು ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದರು. ಇದೀಗ  ಯಶ್ ರವರ ವಿಡಿಯೋ ಒಂದು ವೈರಲ್ ಆಗಿದೆ.. ಏರ್‌ಪೋರ್ಟ್ ರಸ್ತೆಯ...

ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ - ಚಿತ್ರಕ್ಕೆ 'ಲೆಟ್ಸ್ ಗೆಟ್ ಮ್ಯಾರೀಡ್' ಟೈಟಲ್ ಮಹೇಂದ್ರ ಸಿಂಗ್ ಧೋನಿ ಹಾಗೂ ಸಾಕ್ಷಿ 'ಧೋನಿ ಎಂಟರ್ಟೈನ್ಮೆಂಟ್ಸ್' ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿರೋದು ಗೊತ್ತೇ ಇದೆ. ಇಂದು 'ಧೋನಿ ಎಂಟರ್ಟೈನ್ಮೆಂಟ್ಸ್' ಮೊದಲ ತಮಿಳು ಸಿನಿಮಾ 'ಲೆಟ್ಸ್ ಗೆಟ್ ಮ್ಯಾರೀಡ್' ಮುಹೂರ್ತ ನೆರವೇರಿದೆ. ಮುಹೂರ್ತ ಕಾರ್ಯಕ್ರಮಕ್ಕೆ ಸಾಕ್ಷಿ ಹಾಗೂ...

ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ‘ರೋಲೆಕ್ಸ್ ಕೋಮಲ್’ ಚಿತ್ರತಂಡ ಇಂದು ಮುಹೂರ್ತ ಆಚರಿಸಿಕೊಂಡಿದೆ. ಸೆನ್ಸೇಶನಲ್ ಸ್ಟಾರ್ ಕೋಮಲ್, ಸೋನಾಲ್ ಮೊಂಟೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ನಾಳೆಯಿಂದ ಆರಂಭವಾಗಲಿದೆ. ನಿರ್ದೇಶಕ ಶ್ರೀನಿವಾಸ್ ಮಂಡ್ಯ ಮಾತನಾಡಿ ನಾಳೆಯಿಂದ ಚಿತ್ರೀಕರಣ ಆರಂಭವಾಗಲಿದೆ....

ಕಡೂರಿನಲ್ಲಿ “ಕವಡೆ” ಆಟ ಶುರು ‌. .

"ಕವಡೆ" ಇದೊಂದು ದೇಸಿ ಕ್ರೀಡೆ‌. ಗ್ರಾಮೀಣ ಭಾಗದಲ್ಲಂತೂ ಈ ಆಟ ಹೆಚ್ಚು ಜನಪ್ರಿಯ. ಈಗ "ಕವಡೆ" ಹೆಸರಿನ ಚಿತ್ರವೊಂದು ಆರಂಭವಾಗಿದೆ. ಈ ಹಿಂದೆ "ಜಾಡಘಟ್ಟ" ಎಂಬ ಚಿತ್ರವನ್ನು ನಿರ್ದೇಶಿಸಿದ್ದ, ಜೊತೆಗೆ ನಾಯಕನಾಗೂ ಅಭಿನಯಿಸಿದ್ದ ರಘು ಎಸ್ ಈ "ಕವಡೆ" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಾಯಕನಾಗೂ ಕಾಣಿಸಿಕೊಳ್ಳುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿದ್ದಾರೆ. ಶ್ರೀ ಕ್ಷೇತ್ರ ದುರ್ಗಾಸ್ಥಳ ರಾಮದುರ್ಗ ಗುರುಗಳ ಆಶೀರ್ವಾದದೊಂದಿಗೆ ಶ್ರೀಕ್ಷೇತ್ರ...

ಹಾಲಿವುಡ್‌ ಶೈಲಿಯ ಕನ್ನಡ ಕಿರುಚಿತ್ರ ಸರ್ವೈವರ್’ ಒಟಿಟಿಯಲ್ಲಿ ಬಿಡುಗಡೆ

ಅದ್ದೂರಿಯಾಗಿ ರಿಲೀಸ್ ಆಯ್ತು 'ಸರ್ವೈವರ್' ಟ್ರೇಲರ್. ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಹಾಲಿವುಡ್‌ ಶೈಲಿಯ ಈ ಕಿರುಚಿತ್ರ ಯುವ ಪ್ರತಿಭೆಗಳು ತಮ್ಮನ್ನು ಚಿತ್ರರಂಗಕ್ಕೆ ಪರಿಚಯ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿ ಕಿರುಚಿತ್ರಗಳು ಹಾಗೂ ಅಲ್ಬಮ್ ಸಾಂಗ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಈ ಸಾಲಿಗೆ ಯುವ ಪ್ರತಿಭೆ ರಜತ್ ರಜನಿಕಾಂತ್ ಸೇರಿದ್ದಾರೆ. ಹೌದು ಸಿನಿಮಾ ಮಾಡುವ ಕನಸನ್ನು ಹೊತ್ತು ಇಂಡಸ್ಟ್ರಿಗೆ ಬಂದಿರುವ ಇವರು...

ಆದಿತ್ಯ ನಾಯಕರಾಗಿ ನಟಿಸುತ್ತಿರುವ “ಟೆರರ್”

ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ಆದಿತ್ಯ ಅಭಿನಯದ "ಟೆರರ್" . ಸಿಲ್ಕ್ ಮಂಜು ನಿರ್ಮಿಸುತ್ತಿರುವ, ರಂಜನ್ ಶಿವರಾಮ ಗೌಡ ನಿರ್ದೇಶನದ ಹಾಗೂ ಆದಿತ್ಯ ನಾಯಕರಾಗಿ ನಟಿಸುತ್ತಿರುವ "ಟೆರರ್" ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐ...

ಮಂಡ್ಯದಲ್ಲಿ ಡಿ ಬಾಸ್ ಕ್ರಾಂತಿ ಅಬ್ಬರ…!

Mandya News: ದರ್ಶನ್ ಅಭಿನಯದ ಹಾಗೂ ರಚಿತ ರಾಮ್ ನಟನೆಯ ಕ್ರಾಂತಿ ಸಿನಿಮಾವು ಇಂದು ತೆರೆ ಕಂಡಿದ್ದು ಮಂಡ್ಯದ ಜನತೆ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ ಇನ್ನೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅದನ್ನೂ ಕಾಪಾಡಿ ಕೊಳ್ಳುವ ಕಥೆಯೂ ಪ್ರೇಕ್ಷಕನ ಮನ ಗೆದ್ದಿದೆ ಇಂದು ಮಂಡ್ಯದಲ್ಲಿ ಅದ್ಭುತವಾಗಿ ತೆರೆ ಕಂಡಿದ್ದು ಪ್ರೇಕ್ಷಕ ಪ್ರಭುವು ಡಿ ಬಾಸ್ ಕ್ರಾಂತಿಯನ್ನು ಒಪ್ಪಿ...

ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

Mandya News: ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ...

ಕರ್ನಾಟಕ ಟಿವಿ ಜನವರಿ ಸರ್ವೇ. ದಾವಣಗೆರೆ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಮುನ್ನಡೆ..? ಯಾರಿಗೆ ಹಿನ್ನಡೆ.?

Karnataka tv megha survey: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img