Wednesday, June 24, 2026

Karnataka Tv

ಮಂಗ್ಲಿ ಎಣ್ಣೆ ಹೊಡೆಯೋ ಟೈಮಲ್ಲಿ ಹಾಡಿಗೆ ಪ್ರೇಕ್ಷಕ ಫಿದಾ!

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಸ್ಯಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿರುವುದು ನಿಮಗೆಲ್ಲಾ ಗೊತ್ತೆ ಇದೆ. ಪ್ರವೀರ್ ನಟನೆಯ ‘ಸೈರನ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಇತ್ತೀಚೆಗೆ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಗೀತೆಗೆ ಯುವ ಪ್ರತಿಭೆ ಚಿನ್ಮಯ ಸಾಹಿತ್ಯ ಬರೆದಿದ್ದಾರೆ. ‘ಮೈ ಆಟೋಗ್ರಾಫ್’ ಖ್ಯಾತಿಯ...

ವಿನಯ್ ರಾಜ್ ಕುಮಾರ್ ಗೆ ಸ್ವತಿಷ್ಠ ಕೃಷ್ಣನ್ ನಾಯಕಿ

ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಮ್’ ಬೆಡಗಿ ಧಾರವಾಡದ ಸ್ವತಿಷ್ಠ ಕೃಷ್ಣನ್ - ‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ರಾಜ್ ಕುಮಾರ್ ಗೆ ನಾಯಕಿ.ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ನೂತನ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು...

ರೋಲೆಕ್ಸ್ ಕೋಮಲ್’ಗೆ ಸೋನಾಲ್ ಮೊಂಟೆರೋ ನಾಯಕಿ…!

ರೋಲೆಕ್ಸ್ ಕೋಮಲ್’ ಗೆ ಜೊತೆಯಾದ ಕರಾವಳಿ ಬೆಡಗಿ ಸೋನಾಲ್ ಮೊಂಟೆರೋ- ಜನವರಿ 26ಕ್ಕೆ ಸೆಟ್ಟೇರಲಿದೆ ಸಿನಿಮಾ ಸೆನ್ಸೇಶನಲ್ ಸ್ಟಾರ್ ಕೋಮಲ್ ಆಫ್ಟರ್ ಲಾಂಗ್ ಬ್ರೇಕ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲೂ ಬ್ಯುಸಿಯಾಗುತ್ತಿದ್ದಾರೆ. ಶ್ರೀನಿವಾಸ್ ಮಂಡ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರೋ 'ರೋಲೆಕ್ಸ್ ಕೋಮಲ್' ಚಿತ್ರಕ್ಕೆ ಕೋಮಲ್ ಬಣ್ಣ ಹಚ್ಚುತ್ತಿದ್ದಾರೆ. ಫೋಟೋಶೂಟ್ ಮೂಲಕ...

ಗಣರಾಜೋತ್ಸವ ರಿಲೀಸ್ ಆಯ್ತು ‘ಪ್ರಜಾರಾಜ್ಯ’ ಟ್ರೇಲರ್…!!!

ಗಣರಾಜೋತ್ಸವ ಸಂಭ್ರಮಕ್ಕಾಗಿಯೇ ರಿಲೀಸ್ ಆಯ್ತು ‘ಪ್ರಜಾರಾಜ್ಯ’ ಟ್ರೇಲರ್ ‘ಆರ್ಥಿಕ ಸ್ವಾತಂತ್ರ‍್ಯಕ್ಕಾಗಿ ಹೋರಾಟ' ಎಂಬ ಟ್ಯಾಗ್ ಲೈನ್ ಹೊಂದಿರುವ ‘ಪ್ರಜಾರಾಜ್ಯ' ಚಿತ್ರ ಸದ್ಯ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಪ್ರತಿಯೊಬ್ಬ ಭಾರತೀಯ ನೋಡಲೇ ಬೇಕಾದ ಸಿನಿಮಾ ಇದಾಗಿದೆ. ಯಾಕಂದ್ರೆ ಪ್ರಜೆಗಳು ಮನಸು ಮಾಡಿದ್ರೆ ಎನೆಲ್ಲಾ ಮಾಡಬಹುದು ಎಂಬ ಅಂಶದ ಮೇಲೆ ಈ ಸಿನಿಮಾ ಮಾಡಲಾಗಿದೆ. ಇದಕ್ಕೆ ಇತ್ತೀಚೆಗೆ ಬಿಡುಗಡೆಯಾದ...

ಸಿದ್ದರಾಮಯ್ಯಗಾಗಿ ಮನೆ ಹುಡುಕಾಟದಲ್ಲಿರೋ ಕಾಂಗ್ರೆಸ್ ನಾಯಕರು…!

Political News: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ. ಕಳೆದ 10 ದಿನಗಳಿಂದ ಸಿದ್ದರಾಮಯ್ಯ...

ಖವಾಸಕಿ ನಿಂಜಾ 300 ಬೈಕ್ ಖರೀದಿಯ ಮೇಲೆ ಭಾರೀ ರಿಯಾಯಿತಿ…!

Technology News: ಭಾರತದಾದ್ಯಂತ ಕವಾಸಕಿ ಡೀಲರ್‌ಗಳು ನಿಂಜಾ 300 ಬೈಕ್ ಖರೀದಿಯ ಮೇಲೆ 10,000 ರೂಪಾಯಿಗಳ ನಗದು ರಿಯಾಯಿತಿಯನ್ನು ನೀಡುತ್ತಿದ್ದಾರೆಇನ್ನು ಈ ಕವಾಸಕಿ ನಿಂಜಾ 300 ಬೈಕಿನ ಈ ಆಫರ್ 2023 ಜನವರಿ 31 ರವರೆಗೆ ಲಭ್ಯವಿರುತ್ತದೆ. ಕವಾಸಕಿ ನಿಂಜಾ 300 ಬೈಕ್ ಎಕ್ಸ್ ಶೋರೂಂ ಪ್ರಕಾರ ರೂ.3.40 ಲಕ್ಷ ಬೆಲೆಯಲ್ಲಿ ಭ್ಯವಿದೆ. ಸ್ಟೈಲಿಂಗ್ ಸೂಚನೆಗಳು...

ಮೊಸಳೆಯನ್ನು ಸೋಲಿಸಿದ ಎಮ್ಮೆ..! ವೀಡಿಯೋ ಫುಲ್ ವೈರಲ್..!

Special News: ಎಮ್ಮೆ ಹಾಗು ಮೊಸಳೆ ನಡುವಿನ ಫೈಟ್ ಕಂಡು ನೆಟ್ಟಿಗರು ಶಾಕ್ ಆಗಿದ್ಧಾರೆ. ಎಮ್ಮೆಗಳ ಹಿಂಡು ನೀರಲ್ಲಿ ವಿಹರಿಸುತ್ತಿರುವಾಗ ಇದ್ದಕ್ಕಿದ್ದ ಹಾಗೆ ದೊಡ್ಡಗಾತ್ರದ ಮೊಸಳೆಯೊಂದು ಎಮ್ಮೆಯ ಬಾಯಿಯನ್ನು ಹಿಡಿದುಬಿಡುತ್ತದೆ. ಎಷ್ಟೊತ್ತಿನ ತನಕವೂ ಈ ಮೊಸಳೆ ತನ್ನ ಹಿಡಿತದಿಂದ ಎಮ್ಮೆಯನ್ನು ಬಿಡುವುದೇ ಇಲ್ಲ. ಎಮ್ಮೆಗೂ ಆ ಹಿಡಿತದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದರೆ ಹಾಗೆ ನೀರಿನೊಳಗೆ ಹಿಂದಿಂದೆ ಹೆಜ್ಜೆ...

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...

ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ

Banglore News: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ...

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

International News: ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img