Tuesday, June 23, 2026

Karnataka Tv

ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

Political News: ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು....

ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು...

ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ

Banglore News: ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು...

ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಜನ್ಮ ದಿನಾಚರಣೆಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಸಿಎಂ

Banglore News: ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ...

ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

Banglore News: ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...

ಕೋಲಾರದಲ್ಲಿ ಕೈ ನಾಯಕರು..!

Kolar News: ಕೋಲಾರದಲ್ಲಿ  ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್​ ಕೋಲಾರದ ಐದು...

ದಾನಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲಾ ಅನ್ನೋದು ಇದಕ್ಕೆ ನೋಡಿ.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ನಿಮಗೆ ಜುಗ್ಗನಾದ ಜಗ್ಗಪ್ಪ, ಸಹೋದರನ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಕಂಡು ಆಸೆ ಪಟ್ಟಿದ್ದರ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಏನಾಯಿತು ಅನ್ನೋ ಬಗ್ಗೆ ಕಥೆ ಹೇಳಲಿದ್ದೇವೆ. ಒಂದೆರಡು ವಾರ ಬಗ್ಗೆಯೇ ಯೋಚನೆ ಮಾಡಿ ಮಾಡಿ, ಅವನು ಸೊರಗಲು ಶುರುವಾಗುತ್ತಾನೆ. ಒಮ್ಮೆ ಅವನು ಅನಾರೋಗ್ಯಕ್ಕೀಡಾಗುತ್ತಾನೆ. ಆವಾಗ ಅವನ...

ದಾನಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲಾ ಅನ್ನೋದು ಇದಕ್ಕೆ ನೋಡಿ.. ಭಾಗ 1

ಕೆಲವರು ಎಷ್ಟು ಕಂಜೂಸು ಇರುತ್ತಾರೆಂದರೆ, ಒಂದು ರೂಪಾಯಿ ದಾನ ಮಾಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ. ಆದ್ರೆ ಹಿರಿಯರು ಹೇಳುವ ಪ್ರಕಾರ, ನೀವು ದಾನ ಮಾಡಿದಷ್ಟು ನಿಮ್ಮ ಧನ ಹೆಚ್ಚುತ್ತದೆ. ನೀವು ದಾನ ಮಾಡಿದ ಪುಣ್ಯ ನಿಮಗೆ ಲಭಿಸುತ್ತದೆ ಎಂದು. ನಾವು ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಥೆಯೊಂದನ್ನ ಹೇಳಲಿದ್ದೇವೆ. ಒಂದೂರಲ್ಲಿ ಓರ್ವ ವ್ಯಾಪಾರಿ ಇದ್ದ....

ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದ ಕಾಂತಾರ…!

Film News: ಕಾಂತಾರ ಸಿನಿಮಾಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದಕ್ಕೆ ರಿಷಬ್​ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಯಶಸ್ಸು ಸಿಗಲು ಕಾರಣವಾದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ.ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಮಾಡಿದ ದಾಖಲೆಗಳ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ದೇಶಾದ್ಯಂತ ಅಬ್ಬರಿಸಿದ ಈ ಚಿತ್ರ ಹಿಂದಿಯಲ್ಲೂ 100 ದಿನಗಳನ್ನು ಪೂರೈಸಿದೆ.ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ‘ಕಾಂತಾರ’...

ಕ್ರಿಸ್ ಹಿಪ್ಕಿನ್ಸ್ ನ್ಯೂಜಿಲೆಂಡ್ ನ ನೂತನ ಪ್ರಧಾನಿಯಾಗಿ ಆಯ್ಕೆ..!

  ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ...

About Me

32390 POSTS
0 COMMENTS
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img