Tuesday, June 23, 2026

Karnataka Tv

ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತ: ಸಿ.ಟಿ.ರವಿ

Chikkamagaluru News: ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...

“ಒಂದು ಸಲ ಅಲ್ಲ ನೂರು ಸಲ ಬಂದ್ರೂ ಏನು ಆಗಲ್ಲ”: ಸಿದ್ದರಾಮಯ್ಯ

Udupi News: ಉಡುಪಿಯಲ್ಲಿ ಸಿದ್ದರಾಮಯ್ಯ ಇಂದು ಬಿಜೆಪಿ  ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ಮೆರೆಯೋರು ಸ್ವಲ್ಪ ದಿನ ಎಷ್ಟೇ ಸಲ ರಾಜ್ಯಕ್ಕೆ ಬಂದ್ರೂ ಯಾವುದೇ ಪ್ರಯೋಜನವಿಲ್ಲ ಮುಸ್ಸೋಲಿನಿ  ಹಿಟ್ಲರ್ ಏನಾದ  ಸ್ವಲ್ಪ ದಿನ ಮಾತ್ರ ಮೆರೆಯೋರು ಎಂಬುವುದಾಗಿ  ಅನೇಕ ರೀತಿಯಲ್ಲಿ  ವಿಪಕ್ಷ ನಾಯಕ ಸಿದ್ದರಾಮಯ್ಯ  ಬಿಜೆಪಿ ವಿರುದ್ಧವಾಗಿ ಹರಿಹಾಯ್ದರು. ಮೋದಿಯ ರಾಜ್ಯಕ್ಕೆ  ಪದೇ ಪದೇ ಆಗಮನದ ಬಗ್ಗೆಯೂ...

ಮಂಡ್ಯಕ್ಕೆ ಬರ್ತಾರಾ ಮೋದಿ…?!

Mandya News: ಈ ಬಾರಿಯ ಚುನಾವಣಾ ಪ್ರಚಾರಕ್ಕೆ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಿದ್ದಾರೆ  ಮೋದಿ. ಹೌದು ನಿರಂತರವಾಗಿ ರಾಜ್ಯಕ್ಕೆ ಪ್ರಧಾನಿ ಭೇಟಿ  ನೀಡುತ್ತಲೇ ಇದ್ದಾರೆ. ಕಲಬುರುಗಿ,ಯಾದಗಿರಿ ಹಾಗು ದಾವಣಗೆರೆ ಮೈಸೂರಿಗೂ ಭೇಟಿ ನೀಡಿ ಅನೇಕ ಯೋಜನೆಗಳಿಗೂ ಚಾಲನೆ ನೀಡಿದ್ದರು.ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕುತೂಮಹಲಕಾರಿ ಸಂಗತಿ  ಹೊರ ಬಿದ್ದಿದೆ.ಹೌದು ಮಂಡ್ಯಕ್ಕೆ ಮೋದಿ...

ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲೆಸೆತ..!?

Ballari News: ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದ್ದು, ಈ ವೇಳೆ ಮಂಗ್ಲಿ ತಂಡದವರಿಂದ ರಸಮಂಜರಿ ಕರ‍್ಯಕ್ರಮ ನಡೆದಿತ್ತು. ಮಂಗ್ಲಿ ಗಾಯನ ಮುಗಿಸಿ ತೆರಳುವಾಗ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದು, ಮಂಗ್ಲಿಯನ್ನು ನೋಡಲು ಮುಗಿ ಬಿದ್ದಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮೇಕಪ್ ಟೆಂಟ್‌ಗೆ ನುಗ್ಗಿದ್ದು, ಮುನ್ನೆಚ್ಚರಿಕೆಯಾಗಿ ಪೊಲೀಸರು ಲಘು ಲಾಠಿ ಪ್ರಹಾರ...

ಡಿ ಬಾಸ್ ಫಾರ್ಮ್ ಹೌಸ್ ಗೆ ಅರಣ್ಯಾಧಿಕಾರಿಗಳ ರೈಡ್..!

Film News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವನ್ನು ನೀಡಿದ್ದರು. ಈ ವೇಳೆ ತಮ್ಮ ತೋಟದಲ್ಲಿ ಸಾಕಿರುವ ವಿಶಿಷ್ಟ ಪ್ರಭೇದದ ಪಕ್ಷಿಗಳ ಪರಿಚಯವನ್ನು ಮಾಡಿಕೊಟ್ಟಿದ್ದರು. ಆ ಬಳಿಕ ಅರಣ್ಯಾಧಿಕಾರಿಗಳು ರೇಡ್ ಮಾಡಿದ್ದಾರೆ. ದರ್ಶನ್ ಫಾರ್ಮ್‌ಹೌಸ್‌ನಲ್ಲಿ ವಿದೇಶಿ ಪಕ್ಷಿಗಳನ್ನು ಸಾಕುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ವನ್ಯಜೀವಿ ಕಾಯ್ದೆಯಡಿ ಅನುಮತಿ ಹಾಗೂ ಮಾಲೀಕತ್ವದ ಪತ್ರವನ್ನು ಹಾಜರು...

“ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು”:ಸಿದ್ದರಾಮಯ್ಯ

State News: ಕರಾವಳಿ ಹಿಂದುತ್ವದ ಲ್ಯಾಬೋರೇಟರಿ. ಬಿಜೆಪಿಯವರ ಕೆಲಸವೇ ಸುಳ್ಳು ಹರಡುವುದು. ಹಿಂದುತ್ವದ ಹೆಸರಿನಲ್ಲಿ ಸುಳ್ಳು ಹೇಳುವುದು, ಮನುವಾದ ಮಾಡುವವರು ನಮಗೆ ಆಗಿ ಬರುವುದಿಲ್ಲ. ನಾವು ಮನುಷ್ಯರನ್ನು ಪ್ರೀತಿಸುತ್ತೇವೆ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲರೂ ಮನುಷ್ಯರೇ ಎಂದ ಅವರು, ಭಯೋತ್ಪಾದನೆ ಕೃತ್ಯಗಳನ್ನು ನಾವು ಯಾವಾಗಲೂ ಖಂಡಿಸುತ್ತೇವೆ. ಅಂತಹ ಕೃತ್ಯ ಎಸಗುವವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ...

ಪ್ರಜಾಧ್ವನಿ ಅಲ್ಲ, ಅದು ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ…!

Political News: ಮುದ್ದೇಬಿಹಾಳ: ಜೆಡಿಎಸ್ ಪಕ್ಷದ ಬಗ್ಗೆ ಹಾಗೂ ಪಂಚರತ್ನ ರಥಯಾತ್ರೆ ಕುರಿತು ಹಾಸನದಲ್ಲಿ ಅನಗತ್ಯ ಟೀಕೆ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ...

ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಜಿಮ್ನಿ ಭರ್ಜರಿ ಸೌಂಡ್..!

Technology news: ಮಾರುತಿ ಸುಜುಕಿ ಜಿಮ್ನಿ ಇದೀಗ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡ್ತಿದೆ. ಸುಜುಕಿ ಜಿಮ್ನಿ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ಮಾರುತಿ ಆಫ್-ರೋಡ್ ಎಸ್‍ಯುವಿ ಈಗಾಗಲೇ ಹೆಚ್ಚಿನ ಬೇಡಿಕೆಯಲ್ಲಿದೆ ಮತ್ತು ಈ ಮಾದರಿಗೆ ಕೆಲವೇ ದಿನಗಳಲ್ಲಿ 5,000ಕ್ಕೂ ಹೆಚ್ಚು ಬುಕಿಂಗ್‌ಗಳನ್ನು ಪಡೆದುಕೊಂಡಿದೆ. ಈ ಮಾರುತಿ ಸುಜುಕಿ ಜಿಮ್ನಿ ಎಸ್‍ಯುವಿಯು ಝೀಟಾ...

ಬಳ್ಳಾರಿ: ಮನಸೂರೆಗೊಂಡ ಮರಳಿನಲ್ಲಿ ಅರಳಿದ ಐತಿಹಾಸಿಕ ಸ್ಮಾರಕ..!

Ballari News: ಬಳ್ಳಾರಿ ಉತ್ಸವ ಬಹಳ  ಅದ್ದೂರಿಯಾಗಿ  ನಡೆಯಿತು.ಅನೇಕ  ರೀತಿಯ ವಸ್ತು  ಪ್ರದರ್ಶನ, ಪುಷ್ಪ ಪ್ರದರ್ಶನ ಮನಸೂರೆಗೊಳ್ಳುವಂತಿತ್ತು.ಅದರ ಜೊತೆಗೆ ಗಣಿನಗರಿ ಬಳ್ಳಾರಿಯ ಐತಿಹಾಸಿಕ ಸ್ಮಾರಕಗಳು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮರಳು ಶಿಲ್ಪಿಗಳ ಕೈಚಳಕದಲ್ಲಿ ಅರಳಿ ನಿಂತಿವೆ. ಹೌದು. ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಬಳ್ಳಾರಿ ಉತ್ಸವದಲ್ಲಿ ನಗರ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಮೂಡಿ ಬಂದಿರುವ ಮರಳು ಶಿಲ್ಪಕಲೆಗಳು...

“ಗಣರಾಜ್ಯೋತ್ಸವ ಆಚರಣೆ ಈದ್ಗಾ ಮೈದಾನಮದಲ್ಲಿ ಮಾಡೇ ಮಾಡ್ತೀವಿ”: ನಾಗರಿಕರ ಒಕ್ಕೂಟ

Banglore News: ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ವಿಚಾರವಾಗಿ ಮತ್ತೆ ಚರ್ಚೆ ಪ್ರಾರಂಭವಾಗಿದೆ.ಚಾಮರಾಜ ನಗರ  ನಾಗರಿಕರ ಒಕ್ಕೂಟ ಗಣರಾಜ್ಯೋತ್ಸವ ಆಚರಿಸುವ ಸಲುವಾಗಿ ಅನುಮತಿ  ನೀಡುವಂತೆ ಕೋರಲಾಗಿತ್ತು.ಆದರೆ  ಇದೀಗ  ಗಡುವು ಮುಗಿದ ಕಾರಣ ಒಕ್ಕೂಟವು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ನಿರ್ಧರಿಸಿದ್ದಾರೆ.ಹಾಗೆಯೇ ಗಣರಾಜ್ಯೋತ್ಸವದಂದು ಶಾಂತಿಗೆ  ಭಂಗ ಬಂದರೆ  ಅದಕ್ಕೆ ಸರಕಾರವೇ ಕಾರಣ  ಎಂಬುವುದಾಗಿ  ಹೇಳಿಕೊಂಡಿದೆ ಒಕ್ಕೂಟ. https://karnatakatv.net/shivakumar-shree-siddaganga-mata/ https://karnatakatv.net/chithradurga-kshamala-vadya-innoguration/ https://karnatakatv.net/mandya-news-special-pogramme/

About Me

32390 POSTS
0 COMMENTS
- Advertisement -spot_img

Latest News

ತಾಯಿಯಾಗುತ್ತಿರುವ ಖುಷಿಯಲ್ಲಿ ನಟಿ ಸಮಂತಾ: ದಂಪತಿಯನ್ನು ಮನೆಗೆ ಕರೆದು ಸತ್ಕರಿಸಿದ ನಟ ಚಿರಂಜೀವಿ

Tollywood: ನಟಿ ಸಮಂತಾ ತಾಯಿಯಾಗುತ್ತಿದ್ದು, ಮಾ ಇಂಟಿ ಬಂಗಾರಂ ಸಿನಿಮಾ ನಿರ್ದೇಶಕಿ ನಂದಿನಿ ಈ ವಿಷಯ ಖಚಿತಪಡಿಸಿದ್ದಾರೆ. ಆದರೆ ಸಮಂತಾ ಈ ಬಗ್ಗೆ ಎಲ್ಲಿಯೂ ಸ್ಪಷ್ಟನೆ...
- Advertisement -spot_img