ಈ ಕಥೆಗೆ ಸಂಬಂಧಿಸಿದಂತೆ ನಾವು ಈ ಹಿಂದಿನ ಭಾಗದಲ್ಲಿ ಯುವಕ ಮಂತ್ರವನ್ನು ಹೇಳಿಸಿಕೊಂಡು ಹೇಗೆ ಮಾವಿನ ಹಣ್ಣು ಮಾಡಿ, ಮಾರುತ್ತಾನೆ. ಅವನ ಮಾವಿನ ಹಣ್ಣನ್ನು ಇಷ್ಟಪಟ್ಟ ರಾಜ ಪ್ರತಿದಿನ ತನಗೊಂದು ಬುಟ್ಟಿ ಮಾವಿನ ಹಣ್ಣು ಬೇಕೆಂದು ಕೇಳುತ್ತಾನೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದೇನಾಯಿತು ಅೞತಾ ತಿಳಿಯೋಣ ಬನ್ನಿ..
ಯುವಕನಿಗೆ ಖುಷಿಯಾಗುತ್ತದೆ. ಪ್ರತಿದಿನ ಅರಮನೆಗೆ...
ಕೆಲವರಿಗೆ ಸುಮ್ಮ ಸುಮ್ಮನೆ ಸುಳ್ಳು ಹೇಳುವುದು ಅಭ್ಯಾಸವಾಗಿ ಬಿಟ್ಟಿರುತ್ತದೆ. ಇನ್ನು ಕೆಲವರಿಗೆ ಸುಳ್ಳು ಹೇಳದಿದ್ರೆ ನಿದ್ದೆನೇ ಬರಲ್ಲ. ಮತ್ತೆ ಕೆಲವರು ಬಿಲ್ಡಪ್ ತೆಗೆದುಕೊಳ್ಳಲು ಸುಳ್ಳು ಹೇಳುತ್ತಾರೆ. ಮತ್ತೆ ಕೆಲವರು ಕಷ್ಟದಿಂದ ಪಾರಾಗಲು ಮತ್ತು ಇನ್ನೊಬ್ಬರಿಗೆ ಒಳ್ಳೆಯದಾಗಲಿ ಎಂದು ಸುಳ್ಳು ಹೇಳುತ್ತಾರೆ. ಇಂದು ನಾವು ಬಿಲ್ಡಪ್ ತೆಗೆದುಕೊಳ್ಳಲು ಹೇಳಿದ ಸುಳ್ಳು ಹೇಗೆ ಅವನ ಜೀವನಕ್ಕೆ ಮುಳ್ಳಾಯಿತು...
Special News:
ಸಾಹಸ ಎನ್ನುವುದು ಮನೋಭಾವಕ್ಕೆ ಸಂಬಂಧಿಸಿದ್ದು. ಇದಕ್ಕೆ ವಯಸ್ಸಿನ ಹಂಗಿಲ್ಲ. ಇದೀಗ ವೈರಲ್ ಆಗಿರುವ ಈ ವಿಡಿಯೋ ಇದಕ್ಕೆ ಸಾಕ್ಷಿ. 80 ವರ್ಷದ ಅಜ್ಜಿಯು ಪ್ಯಾರಾಗ್ಲೈಡಿಂಗ್ ಮಾಡಿದ ವಿಡಿಯೋ ಅನ್ನು ಆಕೆಯ ಮೊಮ್ಮಗಳು ಇದೀಗ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಅನ್ನು ಒಂದು ಮಿಲಿಯನ್ಗಿಂತಲೂ ಹೆಚ್ಚು ಜನ ನೋಡಿದ್ಧಾರೆ. ಆದರೆ ಬೇಸರದ ವಿಷಯವೆಂದರೆ ಈ...
America News:
1969 ಜುಲೈ 20ರಂದು, ಮಿಷನ್ ಕಮಾಂಡರ್ ನೈಲ್ ಆರ್ಮ್ಸ್ಟ್ರೋಂಗ್ರ ನಂತರ ಬಜ್ ಆಲ್ಡ್ರಿನ್ ಅವರು ಚಂದ್ರನಲ್ಲಿ ಇಳಿದ ಎರಡನೇ ವ್ಯಕ್ತಿಯಾಗಿದ್ದಾರೆ.ಜನವರಿ 20 ರಂದು 93 ನೇ ವರ್ಷಕ್ಕೆ ಕಾಲಿಟ್ಟ ಆಲ್ಡ್ರಿನ್ ಅವರು ತಮ್ಮ ಮದುವೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ತಮ್ಮ ದೀರ್ಘಕಾಲದ ಸಂಗಾತಿ ಡಾ ಅಂಕಾ ಫೌರ್ ಅವರನ್ನು ಲಾಸ್...
ಈ ಮೊದಲ ಭಾಗದಲ್ಲಿ ನಾವು ವ್ಯಾಪಾರಸ್ಥ ಸಾವಿನ ಚಿಂತೆ ಮಾಡುತ್ತ, ನರಳಿ ಹಾಸಿಗೆ ಹಿಡಿದ ಬಗ್ಗೆ, ವ್ಯಾಪಾರ ನಷ್ಟವಾದ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಶ್ರೀಮಂತ ಹಾಗೇ ಹಾಸಿಗೆ ಹಿಡಿದು ಬಿಡುತ್ತಾನಾ..? ವ್ಯಾಪಾರ ನಿಲ್ಲಿಸಿಬಿಡುತ್ತಾನಾ..? ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶ್ರೀಮಂತ ವ್ಯಾಪಾರಿಯ ಮನೆಗೆ ಓರ್ವ ಸಾಧು ಬಂದ. ವ್ಯಾಪಾರಸ್ಥ ಅಳುತ್ತ...
ನಾವು ಈ ಮೊದಲೇ ನಿಮಗೆ ಏಕಾಂಗಿತನ ಎಷ್ಟು ಕೆಟ್ಟದ್ದು ಅಂತಾ ಹೇಳಿದ್ವಿ. ಯಾಕಂದ್ರೆ ಏಕಾಂಗಿತನದಿಂದ ನಮಗಾಗುವ ನಷ್ಟವೇನಂದ್ರೆ, ನಾವು ಸತ್ತರೂ ಯಾರೂ ನಮ್ಮನ್ನು ಕೇಳೋದಿಲ್ಲಾ. ಹಾಗಾಗಿ ಆತ್ಮೀಯರೊಂದಿಗೆ ಸ್ನೇಹದಿಂದಿರಿ ಅಂತಾ ಹೇಳಿದ್ವಿ. ಆದ್ರೆ ಇವತ್ತು ಏಕಾಂಗಿಯಾಗಿರುವುದರಿಂದ ಎಷ್ಟು ಲಾಭ ಅಂತಾ ಹೇಳಲಿದ್ದೇವೆ. ಅದು ಎಂಥ ಏಕಾಂಗಿತನ ಅಂದ್ರೆ ಎಲ್ಲರೊಂದಿಗೂ ಇದ್ದು ಏಕಾಂಗಿಯಾಗಿರುವುದು. ಹಾಗಾದ್ರೆ ಈ...
ನಾವು ಜೀವನದಲ್ಲಿ ನೆಮ್ಮದಿಯಿಂದ, ಸುಖ ಶಾಂತಿಯಿಂದ, ಖುಷಿ ಖುಷಿಯಾಗಿ ಇರಬೇಕು ಅಂದ್ರೆ, ಕೆಲ ಮಾತುಗಳನ್ನ, ಕೆಲ ನಿರ್ಧಾರಗಳನ್ನ ಸ್ವೀಕಾರ ಮಾಡಲೇಬೇಕಾಗುತ್ತದೆ. ಆಗಲೇ ನೀವು ನೆಮ್ಮದಿಯಾಗಿ ಬದುಕಲು ಸಾಧ್ಯವಾಗೋದು. ಕೆಲವು ಸಲ ಕೆಲವೊಂದನ್ನ ತ್ಯಾಗವೂ ಮಾಡಬೇಕಾಗುತ್ತದೆ. ಹಾಗಾದ್ರೆ ನಾವು ಯಾವುದನ್ನು ಸ್ವೀಕಾರ ಮಾಡಿದ್ರೆ, ಜೀವನದಲ್ಲಿ ಖುಷಿಯಾಗಿರಬಹದು ಅಂತಾ ತಿಳಿಯೋಣ ಬನ್ನಿ..
ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.....
Gujarath news:
ಗುಜರಾತ್ ನಲ್ಲಿ ವಿಶೇಷ ಪ್ರಕರಣವೊಂದು ಕಂಡು ಬಂದಿದೆ. ಪ್ರೇಮಿಗಳ ಪ್ರತಿಮೆಗೆ ವಿವಾಹ ಮಾಡಿಸಿದ್ದಾರೆ ಕುಟುಂಬಸ್ಥರು. ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಕಡಿಮೆಯೇ ಸರಿ. ಅದರಲ್ಲೂ, ಮನೆಯವರನ್ನು ಒಪ್ಪಿಸಿ ವಿವಾಹವಾದವರ ಸಂಖ್ಯೆ ಇನ್ನೂ ಅಪರೂಪ. ಈ ಹಿನ್ನೆಲೆ ಅನೇಕ ಪ್ರೇಮಿಗಳು ತಮ್ಮ ಪ್ರೀತಿ ಫಲಿಸದ ಕಾರಣ, ಮನೆಯವರು ಒಪ್ಪದ ಕಾರಣ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ....
Special News:
ಜನವರಿ 21 ಧರೆಗಿಳಿದ ಸಾಕ್ಷಾತ್ ನಡೆದಾಡುವ ದೇವರು ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದ ದಿನ. ತ್ರಿವಿಧ ದಾಸೋಹಿಗಳು ಶಿವೈಕ್ಯರಾಗಿ ಇಂದಿಗೆ ಬರೊಬ್ಬರಿ 4 ವರ್ಷ ಉರುಳಿದೆ..ಇಂದು ಬೆಳಗ್ಗಿನಿಂದಲೇ ಶ್ರೀಗಳ ಸಂಸ್ಮರಣೋತ್ಸವವನ್ನು ಅತ್ಯಂತ ಶ್ರದ್ದಾಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ಶ್ರೀಗಳ ಗದ್ದುಗೆಯನ್ನು ದೀಪಾಲಂಕಾರ, ವಿಶೇಷ ಪುಷ್ಪ ಅಲಂಕಾರದಿಂದ ಸಿಂಗರಿಸಿ ಭಕ್ತಿ ಸಮರ್ಪಣೆ ಮಾಡಲಾಯಿತು.ಬೆಳಗ್ಗೆ 5.30 ಕ್ಕೆ...
ಬಟ್ಟೆ ಸುದ್ದಿಗೆ ಟ್ರೋಲ್ ಆದ ಪಠಾಣ್ ವಿಲ್ಲನ್
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್ ಸಿನಿಮಾದಲ್ಲಿ ಜಾನ್ ಅಬ್ರಾಹಂ ವಿಲನ್ ಆಗಿ ಅಬ್ಬರಿಸಿದ್ದಾರೆ.ಜಾನ್ ಅಬ್ರಾಹಂ ಅನಂತ್ ಅಂಬಾನಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಜಾನ್ ಅಬ್ರಾಹಂ ನಿಶ್ಚಿತಾರ್ಥ ಸಮಾರಂಭಕ್ಕೆ ಡೆನಿಮ್ ಪ್ಯಾಂಟ್ ಟೀ ಶರ್ಟ್ ಮತ್ತು ಬ್ಲ್ಯಾಕ್ ಜೆರ್ಸಿ ಧರಿಸಿ ಹಾಜರಾಗಿದ್ದರು. ಜಾನ್ ಅಬ್ರಹಾಂ ಧರಿಸಿದ್ದ...
Sandalwood: ನಟಿ ತ್ರಿವೇಣಿ ರಾವ್ ಟಗರು ಸಿನಿಮಾದಲ್ಲಿ ಕಾನ್ಸ್ಟೇಬಲ್ ಸರೋಜಾ ಪಾತ್ರದಲ್ಲಿ ಮಿಂಚಿ, ಪ್ರಸಿದ್ಧರಾಗಿದ್ದರು. ಬಳಿಕ ಅವರಿಗೆ ಕನ್ನಡ, ತೆಲುಗು ಸೇರಿ ಹಲವು ಸಿನಿಮಾದಲ್ಲಿ ನಟಿಸಲು...