Tuesday, June 23, 2026

Karnataka Tv

‘ಅಭಿರಾಮಚಂದ್ರ ಫಸ್ಟ್ ಲುಕ್ ರಿಲೀಸ್ …! ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

ರಥ ಕಿರಣ ನಟನೆಯ ‘ಅಭಿರಾಮಚಂದ್ರ’ ಫಸ್ಟ್ ಲುಕ್ ರಿಲೀಸ್- ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ ನಾಯಕ ನಟನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿದ್ದಾರೆ. ನಾಗೇಂದ್ರ ಗಾಣಿಗ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ 'ಅಭಿರಾಮಚಂದ್ರ' ಸಿನಿಮಾ ಮೂಲಕ ಚಂದನವನದಲ್ಲಿ ಸಿನಿ ಜರ್ನಿ...

ರಾಘವೇಂದ್ರ ರಾಜ್ ಕುಮಾರ್ ಅಭಿನಯದ ಆಧುನಿಕ ಶ್ರವಣಕುಮಾರ’ ಟೀಸರ್ ರಿಲೀಸ್..!

ಆಧುನಿಕ ಶ್ರವಣಕುಮಾರ' ಟೀಸರ್ ರಿಲೀಸ್ - ರಾಘವೇಂದ್ರ ರಾಜ್ ಕುಮಾರ್ ಅಭಿನಯದ ಚಿತ್ರಕೃಷ್ಣ ಕೆ.ಎಸ್ ಚೊಚ್ಚಲ ನಿರ್ದೇಶನದಲ್ಲಿ ರಾಘವೇಂದ್ರ ರಾಜ್ ಕುಮಾರ್, ಸ್ಪರ್ಶ ರೇಖಾ ಮುಖ್ಯ ಭೂಮಿಕೆಯ ‘ಆಧುನಿಕ ಶ್ರವಣಕುಮಾರ' ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಹಿರಿಯ ಹಾಗೂ ಅನುಭವಿ ಕಲಾವಿದರ ತಾರಾಬಳಗ ಇರುವ ಈ ಚಿತ್ರತಂಡ ಟೀಸರ್ ಮೂಲಕ ಸಿನಮಾ ಬಗ್ಗೆ ಒಂದಷ್ಟು ಮಾಹಿತಿಯನ್ನು...

ಹೇಗಿದೆ ಗೊತ್ತಾ ಸಿಟ್ರನ್e c3..?! ಕಾರ್ ಅವಿಶ್ಕಾರಕ್ಕೆ ಗ್ರಾಹಕರು ಫುಲ್ ಖುಷ್..!

Technology News: ನೂತನ ಸಿಟ್ರನ್e c3 ಅನ್ನು ಅದರ ಡಿನೋ-ರ‍್ನಿಂಗ್ ಸಿಬ್ಲಿಂಗ್ ಪಕ್ಕದಲ್ಲಿ ನಿಲ್ಲಿಸಿದರೆ ಏನು ಬದಲಾಗಿದೆ ಎಂಬುದನ್ನು ಕಂಡುಹಿಡಿಯಲು ಸಾಕಷ್ಟು ಕಷ್ಟವಾಗಲಿದೆ. ಕೆಲವರು ಇದಕ್ಕೆ ಟೀಕೆಗಳನ್ನು ಮಾಡಿದ್ದಾರೆ. ಬಹುತೇಕ ನೂತನ ಸಿಟ್ರನ್ ಇಸಿ೩ ವಿನ್ಯಾಸ ಅದರ ಹಿಂದಿನ ಮಾದರಿ ಸಿಟ್ರನ್e c3 ಗೆ ಹೋಲುತ್ತದೆ. ಮುಂಭಾಗದಲ್ಲಿ, ಸಿಟ್ರನ್ ಬ್ಯಾಡ್ಜ್‌ನ ಟ್ವಿನ್ ಚೆವ್ರಾನ್‌ಗಳು ಸ್ಪ್ಲಿಟ್ ಹೆಡ್‌ಲ್ಯಾಂಪ್...

ಚಿತ್ರದುರ್ಗ: ಕ್ಷಮಾಳವಾದ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…!

Chithradurga News: ಚಿತ್ರದುರ್ಗ ಜಿಲ್ಲಾಧಿಕಾರಿಯಾದ ಶ್ರೀಮತಿ ದಿವ್ಯ ಪ್ರಭು ರವರು ಹಾಗೂ ಚಿತ್ರದುರ್ಗ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಶಿವಸ್ವಾಮಿ ರವರು ಹಾಗೂ ಪ್ರಮುಖ ಮುಖಂಡರು ಚಿತ್ರದುರ್ಗ ಜಿಲ್ಲೆ SP ಪರಶುರಾಮ್ ರವರು ಕಾರ್ಯಕ್ರಮಕ್ಕೆ ಏನ್ ಮಾಡ್ಸುದ್ರು ಎಂದು  ಚಾಲೆಂಜ್ ಕೊಟ್ಟಿದ್ದವರು ಕ್ಷಮಾಳವಾದ್ಯ ಬಾರಿಸುವ ಮುಖಾಂತರ ಚಾಲನೆ ಕೊಟ್ಟರು. https://karnatakatv.net/mandya-news-special-pogramme/ https://karnatakatv.net/chithradurga-news-kannada-sahithya-sammelana/ https://karnatakatv.net/jds-members-hd-revanna/

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ

Mandya News: ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ‌ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ‌ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...

ಚಿತ್ರದುರ್ಗ: 16ನೇ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Chithradurga News: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಪಟ್ಟಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ನಾಡೋಜ ಡಿಸೋಜ ರವರು ಮತ್ತು ಸಚಿವ ಶ್ರೀರಾಮುಲು ಸಾಹಿತಿಗಳು ಚಿಂತಕರು ಕನ್ನಡ ಹೋರಾಟಗಾರರು ಮುಂತಾದವರು ಭಾಗವಹಿಸಿದ್ದರು. https://karnatakatv.net/jds-members-hd-revanna/ https://karnatakatv.net/ias-rashmimahesh-fine-dayananda-sagar/ https://karnatakatv.net/shivamogga-airport-inaguration/

ಛಲ ಬಿಡದೆ ವಿಜಯ ಸಾಧಿಸಿದ ಜೋಡೋ ಯಾತ್ರೆ

political news ಭಾರತ ಐಕ್ಯತಾ ಯಾತ್ರೆಯ ಮೂಲಕ ದೇಶವನ್ನೆ ಪ್ರದಕ್ಷಣೆ ಹಾಕಿ ಅಂತಿಮಘಟ್ಟ ತಲುಪಿದ ರಾಹುಲ್ ಗಾಂಧಿ ಯವರು ೧೨೫ ದಿನ ೩೪೦೦ ಕಿ ಮೀ ಕ್ರಮಿಸುವ ಮೂಲಕ ಭಾರತ ಜೋಡೋ ಯಾತ್ರೆ ಮುಗಿಯುವ ಹಂತಕ್ಕೆ ಬಂದು ತಸದಲುಪಿದೆ. ಇಲ್ಲಿವರೆಗೂ ಪಂಜಾಬ್‌ನಲ್ಲಿ ಸಾಗುತ್ತಿದ್ದ ಶುಕ್ರವಾರ ಜಮ್ಮು ಕಾಶ್ಮಿರ ಯಾತ್ರೆ ಪ್ರವೇಶಿಸಿವೆ.ಈ ಈ ಯಾತ್ರೆಯಲ್ಲಿ ಶಿವಸೇನೆಯ ಸಂಜಯ್ ರಾವತ್...

ಎಚ್.ಡಿ.ರೇವಣ್ಣ ಮನೆಗೆ ಕಾರ್ಯಕರ್ತರ ಮುತ್ತಿಗೆ

state news : ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಾಗಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ನೀಡದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮನೆಗೆ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.  ಕೆಲವು ತಿಂಗಳಿನಿಂದ ಜೆಡಿಎಸ್ ಪಕ್ಷದಿಂದ ಎ.ಟಿ.ರಾಮಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅರಕಲಗೂಡಿನ ಎ.ಟಿ.ರಾಮಸ್ವಾಮಿ...

ಐ ಎ ಎಸ್ ರಶ್ಮಿ ಮಹೇಶ ಗೆ ೫೦೦೦೦ ರೂ ದಂಡ

bengalore news ತಪ್ಪು ಯಾರು ಮಾಡಿದರು ತಪ್ಪೆ ಅದು ಯಾರೆ ಆಗಿರಲಿ.ಸರ್ಕಾರಿ ನೌಕರರಾಗಿರಲಿ, ರಾಜಕಾರಣಿಯಾಗಿರಲಿ, ಸಾಮನ್ಯ ಪ್ರಜೆಯಾಗಿರಲಿ ಇಲ್ಲಾರಿಗೂ ಒಂದೇ ನ್ಯಾಯ ಭಾರತೀಯ ಸಂವಿಧಾನದಲ್ಲಿ. ಈಗ ಐ ಎಎಸ್ ಅಧಿಕಾರಿಯಾಗಿರುವ ರಶ್ಮಿ ಮಹೇಶ್ ಅವರಿಗೆ ಹೈಕೋರ್ಟ ದಂಡ ವಿದಿಸಿದ್ದಾರೆ. ಕಾರಣ ಕೇಳೋದಾದ್ರೆ ಸರ್ಕಾರಿ ನೌಕರರಿಗೆ ಸರಸಮನಾಗಿ ದಯಾನಂದ ಸಾಗರ್ ಶೈಕ್ಷಣಿಕ ಸಂಸ್ಥೇಗಳನೌಕರರಿಗೆ ವೇತನ ನೀಡುವಂತೆ ಕುರಿತು ಮನವಿಯನ್ನು...

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಗಾಟನೆ

political news ಮುಂದಿನ ತಿಂಗಳ ಅಂದರೆ ಫೆಬ್ರುವರಿ ೨೭ ರಂದು. ಈಗಾಗಲೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿ ಸಾರ್ವಜನಿಕರ ಸೇವೆಗೆ ಸಿದ್ದವಿದ್ದು . ಉದ್ಗಾಟನೆ ಒಂದೇ ಬಾಕಿ ಉಳಿದಿದೆ. ಹಾಗಗಿ ಫೆಬ್ರವರಿ ೨೭ ರಂದು ದೇಶದ ಪ್ರಧಾನಿಗಳ ಕೈಯಿಂದ ಈ ವಿಮಾನ ನಿಲ್ದಾಣವನ್ನು ಉದ್ಗಾಟನೆ ಮಾಡುವ ಯೋಜನೆ ಹಾಕಿಕೊಂಡಿದೆ ರಾಜ್ಯ ಸರ್ಕಾರ. ಹಾಗೆಯೆ ಮಾಜಿ ಮುಖ್ಯಮಂತ್ರಿ...

About Me

32386 POSTS
0 COMMENTS
- Advertisement -spot_img

Latest News

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...
- Advertisement -spot_img