state news :
ಭಜರಂಗದಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸದಂತೆ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು NIA ವಿಶೇಷ ಕೋರ್ಟ್ಗೆ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್ ಶೀಟ್ನಲ್ಲಿ ಹಲವು ವಿಷಯಗಳನ್ನ ಉಲ್ಲೇಖಿಸಿದ್ದಾರೆ. ತನಿಖೆಯ ಪ್ರಕಾರ ಭಜರಂಗದಳ ಸಂಘಟನೆ ಇಬ್ಬರು ವ್ಯಕ್ತಿಗಳನ್ನ ಟಾರ್ಗೆಟ್ ಮಾಡಿ, ಹಲ್ಲೆಗೆ ಸಂಚು ರೂಪಿಸಲಾಗಿತ್ತು ಅದರಲ್ಲಿ...
national news
ಅವಶ್ಯಕತೆ ಇದ್ದಾಗ ನಮ್ಮನ್ನು ಬಳೆಸಿಕೊಳ್ಳುತ್ತಾರೆ ಎಂದು ಪದೇಪದೇ ರುಜುವಾಗುತ್ತಿದೆ.ಕಂಪನಿಗಳಿಗೆ ಆಧಾಯ ಜಾಸ್ತಿ ಇದ್ದಾಗ ಮಾತ್ರ ಹೆಚ್ಚು ಜನ ಕೆಲಸಗಾರರನ್ನು ಸೇರಿಸಿಕೊಂಡು ,ಕಂಪನಿಗೆ ಆಧಾಯದಲ್ಲಿ ಸ್ವಲ್ಪ ಇಳಿಕೆ ಕಂಡರೂ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಲಸ ಮಾಡುತ್ತದೆ. ಪೂರ್ವದಲ್ಲಿ ನೌಕರರಿಂದ ಕೋಟಿಗಟ್ಟಲೆ ಲಾಭ ಗಳಿಸಿಕೊಂಡು ನಂತರ ಅವರನ್ನು ಕೆಲಸದಿಂದ ಕಿತ್ತೆಸೆಯುವ ಕೆಟ್ಟ ಮಾರ್ಗ ಹಿಡಿಯುತ್ತವೆ. ಈಗಾಗಲೇ...
National story :
ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 'ಪಕ್ಷ ವಿರೋಧಿ ಚಟುವಟಿಕೆ'ಯಲ್ಲಿ ತೊಡಗಿದ್ದಕ್ಕಾಗಿ ಗುಜರಾತ್ ಕಾಂಗ್ರೆಸ್ ತನ್ನ 38 ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಅಮಾನತುಗೊಳಿರುವುದಾಗಿ ತಿಳಿಸಿದೆ. ಗುಜರಾತ್ ನಲ್ಲಿ ಕಾಂಗ್ರೆಸ್ 182 ಸ್ಥಾನಗಳನ್ನ ಹೊಂದಿದ್ದು, ಚುನಾವಣೆಯಲ್ಲಿ ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.
ಗುಜರಾತ್ ಕಾಂಗ್ರೆಸ್ನ ಶಿಸ್ತು ಸಮಿತಿಯು ಈ...
state news :
ಹಾಸನದ ಸಕಲೇಶಪುರದಲ್ಲಿ ನಡೆಯುತ್ತಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ. ನನ್ನವ್ಯಕ್ವಿತ್ವವನ್ನು ಹಾಳು ಮಾಡಬೇಕೆಂದು ವದಂತಿಗಳನ್ನ ಕ್ರಿಯೇಟ್ ಮಾಡ್ತಿದ್ದಾರೆ ಅಂತೇಳಿ ಕುಮಾರಸ್ವಾಮಿ ಗದ್ಗದಿತರಾದರೆ. ಭಾಷಣ ಮಾಡುವಾಗ ಜೆಡಿಎಸ್ ನ ಮಾಜಿ ರಾಜ್ಯಾಧ್ಯಕ್ಷ ಕಣ್ಣೀರಿಟ್ಟಿದ್ದಾರೆ.
ನಾವೆಲ್ಲ ಸೇರಿ ಜನಸಂಘಟನೆ ಮಾಡಿ ಜನರಿಗೆ ಪಕ್ಷದ ಕಾರ್ಯಕ್ರಮಗಳನ್ನು ಹೇಳಿ ನಾವು ಗೆಲ್ಲೋಣ, ಮುಂದೆ ಜನತಾದಳವೇ ಅಧಿಕಾರಕ್ಕೆ...
national news
ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...
state news :
ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....
bengalore news
ಬೆಂಗಳೂರಿನಲ್ಲಿ ದಿನೇ ದಿನೇ ದುರ್ಘಟನೆಗಳು ಜಾಸ್ತಿಯಾಗುತ್ತಿವೆ. ಯಾವುದಾದರೊಂದು ಕಾರಣ ಇಟ್ಟುಕೊಂಡು ಒಬ್ಬರ ಮೇಲೆ ಒಬ್ಬರು ಕತ್ತಿ ಮಸೆಯತ್ತಿರುತ್ತಾರೆ. ಯುವಕರು ಯುವತಿಯರ ಮೇಲೆ ಅತ್ಯಾಚಾರ ಎಸಗುವುದು ನಂತರ ಯುವತಿಯರ ಕುಟುಂಬದವರು ಯವಕನ ಮೇಲೆ ಹಲ್ಲೆ ನಡೆಸುವುದು ಸಾಮಾನ್ಯವಗುತ್ತಿದೆ.ಅಂತಹದ್ದೇ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ.
ಮದುವೆಯಾಗಿರುವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ...
political story :
ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ. ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...
financial news
ಅAತೂ ಇಂತೂ ಅಂತಿಮ ರಾಜ್ಯ ಬಜೆಟ್ ಮಂಡನೆ ಘೋಷಣೆಯಾಗಿದ್ದೂ ಮುಂದಿನ ತಿಂಗಳು ಫೆಬ್ರುವರಿ ೧೭ ಕ್ಕೆ ಬಜೆಟ್ ಮಂಡನೆ ಮಾಡಲಾಗುವುದು ಎಂದು ರಾಜ್ಯ ಕಾನೂನು ಸಚಿವ ಜೆಸಿ ಮಾದುಸ್ವಾಮಿ ಬಹಿರಂಗ ಪಡಿಸಿದ್ದಾರೆ.ಇನ್ನಾ ಫೆಬ್ರುಬರಿ ೧೦ ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದೂ ಎಷಗ್ಟು ದಿನಗಳ ಕಾಲ ನಡೆಯಲಿದೆ ಎಂಬ ಅಧಿಕೃತ ಮಾಹಿತಿ ಇಲ್ಲಕಾರ್ಯಕಲಾಪಗಳ ಸಲಹಾ...
political story :
ರಾಜ್ಯದಲ್ಲಿ ಕೆಲವು ದಿನಗಳಿಂದ ಧರ್ಮ ದಂಗಲ್ ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್...