Tuesday, June 23, 2026

Karnataka Tv

ವಿಜಯಪುರಕ್ಕೆ ಜೆ ಪಿ ನಡ್ಡಾ ಭೇಟಿ

political news ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...

ಆಸ್ಪತ್ರೆ ಹೊರಗೆ ಜನ್ಮ ನೀಡಿದಳಾಕೆ..!

Uttar Pradesh News: ಕಲ್ಪನಾ ಎಂಬ ಮಹಿಳೆ ಆಸ್ಪತ್ರಗೆ ಹೆರಿಗೆಗೆ ಬಂದಿದ್ದು, ರಕ್ತ ಪರೀಕ್ಷೆಯ ವರದಿಯನ್ನು ತಂದಿರಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ಅಲ್ಲಿನ ಸಿಬ್ಬಂದಿಗಳು ವಾಪಸ್‌ ಕಳುಸಿದ್ದರು ಎನ್ನಲಾಗಿದೆ. ಇನ್ನು ಈ ಆರೋಪಗಳನ್ನು ತಳ್ಳಿಹಾಕಿದ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಶೆಲ್ಲಿ ಸಿಂಗ್, ಮಹಿಳೆಗೆ ಆಧಾರ್‌ನಂತಹ ಐಡಿಗಳನ್ನು ನೀಡುವಂತೆ ಕೇಳಲಾಯಿತು ಮತ್ತು ಆಸ್ಪತ್ರೆಯ...

ಮೋದಿ ಬಗ್ಗೆ ಮಾತನಾಡಿದ ಪಾಕಿಸ್ತಾನ ಸಚಿವೆ..!

International News: ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು. ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ...

ನೆಕ್ಸಾನ್ ಬೆಲೆ ಇಳಿಸಿದ ಇವಿ..?! ನಿಮ್ಮ ಬಜೆಟ್ ಗೆ ನೆಕ್ಸಾನ್ ..!

Technology News: ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ರೂ. 85,000 ವರೆಗೆ...

“ರಾಜ್ಯದಿಂದ ಟೆಂಟ್ ಕಿತ್ತೊಯ್ಯಬೇಕಾದ ಪರಿಸ್ಥಿತಿ ನಿಮಗೆ ಬರಲಿದೆ”: ಕಟೀಲ್ ಗೆ ಹೆಚ್.ಡಿ.ಕೆ ತಿರುಗೇಟು

Political News: ಅಧಿಕಾರಕ್ಕಾಗಿ ದೇವೇಗೌಡರ ಕುಟುಂಬ ಚಪ್ಪಲಿಯಲ್ಲಿ ಹೊಡೆದಾಡುತ್ತಿದೆ ಎಂಬ ನಳಿನ್‌ಕುಮಾರ್ ಹೇಳಿಕೆಗೆ ವಿಜಯಪುರ ನಗರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ತಿರುಗೇಟು ನೀಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬದ ಬಗ್ಗೆ ಹಗುರವಾದ ಮಾತನಾಡುವ ಯೋಗ್ಯತೆ ನಳಿನ್‌ಗಿಲ್ಲ ಎಂದು ಹೇಳಿದ್ದಾರೆ ವಿಜಯಪುರ ಶಾಸಕ ಮತ್ತು ಬಾಗಲಕೋಟೆ ಸಚಿವ ಹೊಡೆದಾಡುತ್ತಿರುವ ಬಗ್ಗೆ ಮೊದಲು ಗಮನ ಹರಿಸಿ. ದೇವೇಗೌಡರ ಧೂಳಿಗೂ ನೀವು ಸಮವಲ್ಲ....

88ರ ವೃದ್ಧಾಪ್ಯದಲ್ಲಿ ಒಲಿದಳು ಲಕ್ಷ್ಮೀ…!

Punjab News: ಪಂಜಾಬ್: 88ರ ತಾತನಿಗೆ 5 ಕೋಟಿ ಲಾಟರಿ ದೊರೆತು ಅಜ್ಜನ ಮುಖದಲ್ಲಿ ಮಂದಹಾಸ ಬೀರುವಂತೆ ಮಾಡಿದ್ದಾಳೆ ಲಕ್ಷ್ಮೀ. ಪಂಜಾಬ್ ನ ಡೆರಾಬಸ್ಸಿ ನಿವಾಸಿ ಮಹಂತ್ ದ್ವಾರಕಾ ದಾಸ್ ಕಳೆದ 35 ವರ್ಷಗಳಿಂದಲೂ ಲಾಟರಿ ತೆಗೆದುಕೊಳ್ಳೋದನ್ನು ಖಾಯಂ ಮಾಡಿಕೊಂಡಿದ್ದರು  ಸದ್ಯ ತಾತನಿಗೆ ಬರೋಬ್ಬರಿ 5 ಕೋಟಿ ಲಾಟರಿ ಸಿಕ್ಕಿ ಫುಲ್ ಖುಷ್ ಆಗಿದ್ದಾರೆ. ಲೊಹರಿ...

ಸವಿತಾ ಮಹರ್ಷಿ,ಮಡಿವಾಳ ಮಾಚಿದೇವ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಡಾ.ಹೆಚ್ ಎಲ್ ನಾಗರಾಜು

State news: ಜಿಲ್ಲಾಡಳಿತದ ವತಿಯಿಂದ ಫೆ.1 ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.7 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎರಡು ಜಯಂತಿಗಳು ಯಾವುದೇ ಲೋಪಗಳು ಇಲ್ಲದೆ...

ನಿಮ್ಮ ಕನಸಿನ ಕಾರನ್ನು ನಿಮ್ಮ ಬಜೆಟ್ ನಲ್ಲೇ ನಿಮ್ಮದಾಗಿಸಿ..!

Techno News: ಎಲ್ಲರಿಗೂ ಕಾರೊಂದು ಕೊಳ್ಳುವ ಕನಸ್ಸು ಕಾಡ್ತಾನೆ ಇರುತ್ತೆ. ಅಂತಹವರಿಗಾಗಿ ಅನೇಕ ಕಾರುಗಳು ತಮ್ಮ ಬಜೆಟ್ ನಲ್ಲೇ ದೊರೆಯುವಂತೆ ಸಿಗುವುದಂತೂ ಖಚಿತ. ಹೌದು ನಿಮಗಾಗಿ ಕೆಲವೊಂದು ಸೆಕೆಂಡ್ ಹ್ಯಾಂಡಲ್ ಕಾರುಗಳು ಕಡಿಮೆ ಬಜೆಟ್ ನಲ್ಲಿ ನಿಮಗೆ ದೊರೆಯಲಿವೆ ಅವುಗಳ ಪಟ್ಟಿ ಇಂತಿವೆ. ಹುಂಡೈ ಗ್ರಾಂಡ್ ಐ10 ನಿಯೋಸ್: ದೇಶದ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಹುಂಡೈ ಗ್ರಾಂಡ್...

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ

political news ಈಗಾಗಲೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯಲ್ಲಿ ಪಕ್ಷ ಗಳು ನಡುವೆ ವಾಕ್ಸಮರ ಶುರುವಾಗಿದೆ . ಅವಹೇಳನಕಾರಿ ಮತ್ತು ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಒಬ್ಬರು ಇನ್ನೊಬ್ಬರನ್ನು ವ್ಯಂಗ್ಯ ಪ್ರಜೆಗಳು ದೃಷ್ಟಿಯಲ್ಲಿ ಜೋಕರ್ ಗೀಳಾಗಿ ಕಾಣುತ್ತಿದ್ದಾರೆ . ಈಗ ಮತ್ತೊಬ್ಬ ಬಿಜೆಪಿ ನಾಯಕ ಬೇರೆ ಪಕ್ಷಗಳ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆ . ಯಾರು ಆ...

ಹೊರೆ ಇಳಿಸಿ ಕೈ ಕುಲುಕಿದ ನಾಯಕರು

political news ಇಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು . ಡಿ ಕೆ ಶಿವಕುಮಾರ್ ಅವರು ಎಲ್ಲಾ ಕಾರ್ಯಕರ್ತರನ್ನು ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕು ಸೇರಿಸಿಕೊಂಡರು . ಎಲ್ಲಾ ಕಾರ್ಯಕರ್ತರು...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img