Tuesday, June 23, 2026

Karnataka Tv

ತೃತೀಯ ಲಿಂಗಿ ಇದೀಗ ಡ್ರ್ಯಾಗನ್ …!

Special News: ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...

ಹಾಸನ: ಹೊಳೆನರಸೀಪುರದಲ್ಲಿ ಮಾಜಿ‌ ಸಚಿವ ಹೆಚ್.ಡಿ ರೇವಣ್ಣ ಹೇಳಿಕೆ

Hassan News: ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿ‌ಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ‌ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...

ಮಂಡ್ಯ: ಜನವರಿ 27ಕ್ಕೆ ಪ್ರಜಾಧ್ವನಿ ಸಮಾವೇಶ

Mandya News: ಏಳಕ್ಕೆ ಏಳು ಕ್ಷೇತ್ರದಲ್ಲಿ ಗೆಲ್ಲಲು ಕಾಂಗ್ರೆಸ್ ಕಸರತ್ತು.ಜ.27 ರಂದು ಪ್ರಜಾಧ್ವನಿ ಸಮಾವೇಶ ಹಿನ್ನಲೆ.ಕಾಂಗ್ರೆಸ್ ಪಕ್ಷದಿಂದ ಪೂರ್ವಭಾವಿ ಸಭೆ.ಮಂಡ್ಯದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆ.ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಮಂಡ್ಯ ವಿವಿ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಾವು ಸಿದ್ದ.ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅದೇ ವಿಧಾನ...

ಡಿಎಂಕೆ ನಾಯಕನ ವಿರುದ್ದ ಮಾನನಷ್ಟ ಮೊಕ್ಕದ್ದಮೆ..!

National story: ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಏರ್ ಇಂಡಿಯಾಕ್ಕೆ 30 ಲಕ್ಷ ದಂಡ, 3 ತಿಂಗಳವರೆಗೆ ಪೈಲಟ್ ಲೈಸೆನ್ಸ್ ಅಮಾನತು

National story : ನಾಗರಿಕ ವಿಮಾನಯಾನ ನಿಯಂತ್ರಕ ಮಹಾನಿರ್ದೇಶಕರು ಕುಡಿದು ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದರು ಎಂಬ ಆರೋಪದಡಿಏರ್ ಇಂಡಿಯಾಕ್ಕೆ ₹ 30 ಲಕ್ಷ ದಂಡ ವಿಧಿಸಲಾಗಿದೆ ಮತ್ತು ಅದರ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್‌ಚಾರ್ಜ್‌ನ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.  DGCA ನಾಗರಿಕ ವಿಮಾನಯಾನ ಅಗತ್ಯತೆಗಳ ಪ್ರಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾದ" ಏರ್...

ಬಿಹಾರ ಸರ್ಕಾರದ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ

National news : ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಗಳನ್ನ ಸಾರಾಸಗಟಾಗಿ ತಿರಸ್ಕರಿಸಿದೆ....

ಸಾರಿಗೆ ಇಲಾಖೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ

state news : ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...

ಕುರುಬರ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವವಿದೆ..!

political news : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯದಲ್ಲಿ ಸಂಚಾರ ನಡಸುತ್ತಿದ್ದಾರೆ., ಚುನಾವಣಾ ಸಲುವಾಗಿ ಕಸರತ್ತು ನಡೆಸುತ್ತಾ ಬಿಜೆಪಿ ಸರ್ಕಾರ  ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ವಹಿಸುವಂತೆ ತಾಕೀತು ಮಾಡಿದ್ದಾರೆ. ಹೀಗೆ ಕೋಲಾರ ಸಭೆಯಲ್ಲಿ ಮಾತನಾಡಿದ ಬಿ ಎಲ್ ಸಂತೋಷ್,...

ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟ್ವೀಟ್

political news : ಪ್ರಧಾನಿ ಮೋದಿ 71,000 ಉದ್ಯೋಗ ಪತ್ರಗಳನ್ನು ನೀಡುತ್ತಿದ್ದಂತೆ, 30 ಲಕ್ಷ ಹುದ್ದೆಗಳು ಇನ್ನೂ ಖಾಲಿ ಇವೆ ಎಂದು ಕಾಂಗ್ರೆಸ್ ಹೇಳಿದೆ "ನರೇಂದ್ರ ಮೋದಿ ಜಿ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ನೀವು ಇಂದು ವಿತರಿಸುತ್ತಿರುವ 71,000 ನೇಮಕಾತಿ ಪತ್ರಗಳು ತುಂಬಾ ಕಡಿಮೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img