Tuesday, June 23, 2026

Karnataka Tv

PSI ಕಿಂಗ್ ಪಿನ್ ಮನೆ ಮೇಲೆ ದಾಳಿ..!

state news : ಪಿಎಸ್ ಐ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಇನ್ನೂ ದಾಳಿ ವೇಳೆ ಪಿಎಸ್ ಐ...

ಹಕ್ಕು ಪತ್ರ ವಿತರಣೆ ಬಗ್ಗೆ ಪಿಎಂ ವಿರುದ್ಧ ಸಿದ್ದು ಗುಡುಗು

political story : ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...

ಗಡಗಡ ಚಳಿ

special story ಚಳಿಗಾಲದಲ್ಲಿ ಯಾರು ಸಹ ಬೆಳಿಗ್ಗೆ ಬೇಗ ಏಳಲು ಬಯಸುವುದಿಲ್ಲ .ಆದರೆ ಚಾಸ್ತಿ ಚಳಿ ಇರುವ ಕಾರಣ ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಪರದಾಡುತಿದ್ದಾರೆ. ಪ್ರತಿದಿ ಬೆಳಿಗ್ಗೆ ಪೋಷಕರಿಗಂತೂ ಮಕ್ಕಳನ್ನು ಶಾಲೆಗೆ ಕಳೀಸುವುದೇ ಒಂದು ಯುದ್ದವಾಗುತ್ತದೆ. ದೊಡ್ಡವರಿಗೆ ಆಗುವುದಿಲ್ಲ ಅಂತಹದರಲ್ಲಿ ಪಾಪ ಮಕ್ಕಳು ಹೇಗೆ ತಾನೆ ಏಳಲು ಸಾಧ್ಯ ನೀವೇ ಹೇಳಿ .ಹಾಗಾಗಿ...

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಾಜೀನಾಮೆ..!?

National news : ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬ್ರಿಜ್ ಭೂಷಣ್ ಶರಣ್ ಅವರು ಜನವರಿ 22 ರಂದು ಡಬ್ಲ್ಯುಎಫ್‌ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರದ ಹಾಡು 10 ನಿಮಿಷದಲ್ಲಿ ಸಿದ್ದ

ಸರ್ಕಾರಿ ಶಾಲೆಗಳ ಸ್ಥಿತಿ-ಗತಿಯನ್ನ ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಬ್ ಶೆಟ್ರು ಒಂದು ಅದ್ಭುತ ಸಿನಿಮಾ ಕಮರ್ಷಿಯಲ್ ಎಲಿಮೆಂಟ್ಸ್ ಕೂಡ ಈ ಚಿತ್ರದಲ್ಲಿದ್ದವು. ಚಿತ್ರ ಆಗ ಜನರಿಗೆ ರೀಚ್ ಆಯಿತು. ಚಿತ್ರದಲ್ಲಿದ್ದ ಹಾಡುಗಳು ಎಲ್ಲರ ಮನಸನ್ನ ಕದ್ದಿದ್ದವು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶೇಷವಾಗಿತ್ತು. ಈ ಚಿತ್ರದ ಮೂಲಕ ಡೈರೆಕ್ಟರ್ ರಿಷಬ್ ಶೆಟ್ಟಿ ಒಳ್ಳೆ ವಿಷಯವನ್ನೇ ಹೇಳಿದ್ದರು. ಹೇ...

ಸಂಕಷ್ಟದಲ್ಲಿ ರಾಜ್ ಬಿ ಶೆಟ್ಟಿ , ರಮ್ಯಾ…!!!

ಸಿನಿಮಾ ಇಂಡಸ್ಟ್ರಿಯಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ, ಸಿನಿಮಾ ನಿರ್ಮಾಣಕ್ಕಿಳಿದ ರಮ್ಯಾ, ರಾಜ್ ಬಿ ಶೆಟ್ಟಿ ಜೊತೆ ಸೇರಿ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಿರ್ಮಿಸುತ್ತಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ರಾಜೇಂದ್ರ ಸಿಂಗ್ ಬಾಬು,ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ನಾವು ಅಂಬರೀಶ್ ಅವರ...

ಸಿನಿಮಾ ಹಾಲ್ ನಲ್ಲಿ ಹೊರಗಡೆ ತಿಂಡಿ ತಿನ್ನಿಸು ತರುವಂತಿಲ್ಲ

ಸಿನಿಮಾ ಹಾಲ್‌ಗಳು ಮತ್ತು ಮಲ್ಟಿಪ್ಲೆಕ್ಸ್‌ಗಳು ನಿಯಮಗಳು ಮತ್ತು ಷರತ್ತುಗಳನ್ನು ನಿಗದಿಪಡಿಸುವ ಹಕ್ಕನ್ನು ಹೊಂದಿವೆ ಮತ್ತು ಹೊರಗಿನಿಂದ ಆಹಾರ ಮತ್ತು ಪಾನೀಯಗಳನ್ನು ಅನುಮತಿಸಬೇಕೇ ಎಂದು ನಿರ್ಧರಿಸಬಹುದು ಎಂದೂ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಜನರು ತಮಗೆ ಇಷ್ಟಬಂದ ಆಹಾರ ಮತ್ತು ನೀರನ್ನು ತೆಗೆದುಕೊಂಡು ಹೋಗಬಹುದು ಎಂದು ಈ ವಿಚಾರದಲ್ಲಿ ಥಿಯೇಟರ್‌ಗಳ ನಿರ್ಬಂದವನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು. ಚಿತ್ರಮಂದಿರಗಳಲ್ಲಿ ಉಚಿತ ನೀರು ಕೊಡಬೇಕೆಂದು...

ನಟಿ ಅಭಿನಯಾ ಕೆರಿಯರ್ ಗೆ ಫುಲ್ ಸ್ಟಾಪ್..!!

ತಮ್ಮ ಸಹೋದರನ ಪತ್ನಿಗೆ ವರದಕ್ಷಿಣೆ ಕಿರುಕುಳ ಕೊಟ್ಟಿದ್ರಂತೆ ಅದಕ್ಕೆ, ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಅಭಿನಯಾಗೆ ಶಿಕ್ಷೆ ಪ್ರಕಟವಾಗಿತ್ತು. ಅದಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ವರದಕ್ಷಿಣೆ ಕಿರುಕುಳ ವಿರೋಧಿಸಿ ಲಕ್ಷ್ಮೀದೇವಿ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿತ್ತು. ಅಭಿನಯಾಗೆ 2 ಎರಡು ವರ್ಷ ಜೈಲುಶಿಕ್ಷೆ, ಅಭಿನಯಾ...

ನಿಮ್ಮ ಜೀವನದ ಕಠಿಣ ಸಮಯದಲ್ಲಿ ಈ ಕಥೆಯನ್ನ ಸ್ಮರಿಸಿ..

ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img