ಸಿನಿಮಾಗೋಸ್ಕರ ಕೆಲವು ನಟರು, ಡೈರೆಕ್ಟರ್, ಪ್ರೊಡ್ಯುಸರಗಳು ಮನೆಯನ್ನ ತ್ಯಾಗ ಮಾಡಿದ್ದನ್ನ ನಾವು ನೋಡಿದ್ದೀವಿ. ಅಷ್ಟೇ ಯಾಕೆ ಎಷ್ಟೋ ನಟರು ಸಿನಿಮಾದಲ್ಲಿ ತಮ್ಮ ಪಾತ್ರ ನೈಜ್ಯವಾಗಿ ಬರಲಿ ಎಂದು ಗಡ್ಡ ಮೀಸೆ ಬಿಡೋದು, ಕೂದಲು ಉದ್ದ ಬಿಡೋದು, ಚೆನ್ನಾಗಿ ತಿಂದ ಮೈ ಬೆಳೆಸಿಕೊಳ್ಳೋದು, ಡಯಟ್ ಮಾಡಿ ಸಿಕ್ಕಾಪಟ್ಟೆ ಸಣ್ಣ ಆಗೋದೆಲ್ಲ ನೋಡಿದ್ದೀವಿ. ಆದ್ರೆ ಇಲ್ಲೋರ್ವ ನಟ...
ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1
ಆ ಪುಸ್ತಕವನ್ನು...
Film News:
ತಮ್ಮ ಇಂಪಾದ ಗಾಯನ ಹಾಗೂ ಟ್ಯಾನ್ಸ್ ಮೂಲಕ ಆಗಾಗ ಮೋಡಿ ಮಾಡುತ್ತಾ ಜೊತೆಗೆ ರಾಬರ್ಟ್ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ನಾಯಕಿಯಾಗಿ ಪರಿಚಿತರಾದ ಆಶಾ ಭಟ್ ಬಂಟ್ವಾಳ ತಾಲೂಕಿನ ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ದೇವಿಯ ದರ್ಶನ ಪಡೆದಿದಿದ್ದಾರೆ. ಈ ವೇಳೆ ಕ್ಷೇತ್ರದ ಅರ್ಚಕರು ಸೇರಿದಂತೆ...
ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...
Film News:
ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಮಂಗಳೂರು ಭಾಗದ ವಿಟ್ಲ ಕಲ್ಲಡ್ಕ ಎಂಬಲ್ಲಿ ಆರ್ ಎಸ್ ಎಸ್ ಮುಖಡರ ಜೊತೆ ಕಾಣಿಸಿ ಕೊಂಡಿದ್ದಾರೆ. ಕಲ್ಲಡ್ಕ ಶಾಲಾ ಮಕ್ಕಳೊಂದಿಗೆ ಕೆಲ ಸಮಯ ಕಳೆದ ನಟಿ ಆರ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಟರನ್ನು ಭೇಟಿ ಮಾಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇನ್ನು...
ಪುದೀನಾ ಅಂದ್ರೆ ಚಾಟ್ಸ್ಗಳ ಆತ್ಮವಿದ್ದಂತೆ. ಯಾಕಂದ್ರೆ ಚಾಟ್ಸ್ ಅಂದ್ರೆ ಅಲ್ಲಿ ಪುದೀನಾ ಚಟ್ನಿ ಇರಲೇಬೇಕು. ಆವಾಗ್ಲೇ ಟೇಸ್ಟ್ ಸಿಗೋದು. ಆದ್ರೆ ಪುದೀನಾ ಬರೀ ರುಚಿಕರವಷ್ಟೇ ಅಲ್ಲ, ಬದಲಾಗಿ ಆರೋಗ್ಯಕರವೂ ಹೌದು. ಪುದೀನಾವನ್ನು ಸರಿಯಾದ ರೀತಿ ಬಳಸಿದ್ರೆ, ಇದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಪುದೀನಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ..
ನಿಶ್ಶಕ್ತಿಯನ್ನು...
ನಮ್ಮ ದೇಹದಲ್ಲಿ ಹೃದಯ ಅಂದ್ರೆ ಎಷ್ಟು ಮುಖ್ಯವೋ, ಲಿವರ್ ಕೂಡ ಅಷ್ಟೇ ಮುಖ್ಯ. ಹೃದಯದ ಆರೋಗ್ಯ ಹಾಳಾದ್ರೆ, ಮನುಷ್ಯನ ಸಾವು ಸಮೀಪಿಸುತ್ತಿದೆ ಎಂದರ್ಥ. ಅದೇ ರೀತಿ ಲಿವರ್ ಡ್ಯಾಮೇಜ್ ಆದ್ರೆ, ಅವನು ಬದುಕಿದ್ದು, ಸತ್ತಂತೆ. ಎಷ್ಟೇ ಟ್ರೀಟ್ಮೆಂಟ್ ಕೊಡ್ಸಿದ್ರೂ, ಸಾವು ಕಟ್ಟಿಟ್ಟ ಬುತ್ತಿ. ಹಾಗಾಗಿಯೇ ನಾವು ಈಗಿನಿಂದಲೇ ಲಿವರ್ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು. ಹಾಗಾದ್ರೆ ಲಿವರ್...
ನೀವು ಆಫೀಸ್ ಕೆಲಸವನ್ನೇ ಮಾಡಿ, ಮನೆ ಕೆಲಸವನ್ನೇ ಮಾಡಿ, ಇಲ್ಲಾ ಟ್ರ್ಯಾವೆಲಿಂಗ್ ಮಾಡಿ. ಹೀಗೆ ಯಾವ ಕೆಲಸ ಮಾಡಿದ್ರೂ ನೀವು ಶಕ್ತಿವಂತರಾಗಿರುವುದು ತುಂಬಾ ಮುಖ್ಯವಾಗುತ್ತದೆ. ದೇಹದಲ್ಲಿ ಶಕ್ತಿ ಇಲ್ಲಾ ಅಂದ್ರೆ ಏನು ಮಾಡಲೂ ಸಾಧ್ಯವಿಲ್ಲ. ಕೆಲವರು ಶಕ್ತಿವಂತರಾಗಲು ಮಾರುಕಟ್ಟೆಯಲ್ಲಿ ಸಿಗುವ ಕ್ಯಾಪ್ಸೂಲ್ಸ್ ಎಲ್ಲ ಟ್ರೈ ಮಾಡ್ತಾರೆ. ಆದ್ರೆ ಅದು ತುಂಬಾ ಅಪಾಯಕಾರಿ. ಅದರಿಂದ ಶಕ್ತಿ...
Political News:
ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯವಿದೆ ಏಕೆಂದರೆ ನಾನು RSS ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು....
ಇತ್ತೀಚಿನ ದಿನಗಳಲ್ಲಿ ಕಾಮಾಲೆ ರೋಗ ಹೆಚ್ಚಾಗುತ್ತಿದೆ. ನಾವು ತಿನ್ನುವ ಆಹಾರ, ಕುಡಿಯುವ ನೀರು ಸ್ವಚ್ಛವಾಗಿರದಿದ್ದಲ್ಲಿ, ಕಾಮಾಲೆ ರೋಗ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಶುದ್ಧವಾದ ನೀರು ಕುಡಿಯಬೇಕು, ಆರೋಗ್ಯಕರವಾದ ಆಹಾರ ಸೇವಿಸಬೇಕು ಅಂತಾ ಹೇಳೋದು. ಹಾಗಾದ್ರೆ ಕಾಮಾಲೆ ಬಂದಾಗ ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಶುದ್ಧವಲ್ಲದ ನೀರನ್ನು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...