Cricket News:
ಐಪಿಎಲ್ ಸಿದ್ಧತೆಯಲ್ಲಿರುವ ದೊಡ್ಡಬಳ್ಳಾಪುರದ ಕ್ರಿಕೆಟ್ ಪಟು ಮಹೇಶ್ ಕುಮಾರ್ ಅವರನ್ನು ಖ್ಯಾತ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮುಂಬರುವ ಪಂದ್ಯಾವಳಿಗೆ ಶುಭ ಕೋರಿದ್ದಾರೆ.ಸಿಸಿಎಲ್ ಪಂದ್ಯಾವಳಿ ಹಿನ್ನಲೆ ಯಲಹಂಕ ಬಳಿಯ ರಾಜನಕುಂಟೆಯಲ್ಲಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಪ್ರಾಕ್ಟೀಸ್ ನಡೆಸಲು ತೆರಳಿದ್ದ ಸುದೀಪ್ ಅದೇ ಅಕಾಡೆಮಿಯಲ್ಲಿ ಪ್ರಾಕ್ಟೀಸ್ ನಡೆಸುತ್ತಿದ್ದ ಮಹೇಶ್ ಕುಮಾರ್ ನನ್ನು ಭೇಟಿಯಾಗಿ ಮಾತುಕತೆ...
ಹಸ್ತಸಾಮುದ್ರಿಕ ಶಾಸ್ತ್ರವು ವ್ಯಕ್ತಿಯ ಭವಿಷ್ಯವನ್ನು ಅವರ ಅಂಗೈಯಲ್ಲಿ ವಿವಿಧ ರೀತಿಯ ರೇಖೆಗಳು, ಗುರುತುಗಳು ಮತ್ತು ಮಚ್ಚೆಗಳೊಂದಿಗೆ ಗುರುತಿಸಲಾಗುತ್ತದೆ. ದೇಹದ ಭಾಗಗಳ ಆಕಾರದಿಂದ ವ್ಯಕ್ತಿಯ ಭವಿಷ್ಯ ಮತ್ತು ಅವನ ಸ್ವಭಾವವನ್ನು ತಿಳಿಯಬಹುದು. ಅಂಗೈಯಲ್ಲಿರುವ ರೇಖೆಗಳು ಮತ್ತು ಗುರುತುಗಳು ಅವರ ಅದೃಷ್ಟ, ಸಂಪತ್ತು, ಸಂತೋಷವನ್ನು ಸೂಚಿಸುತ್ತದೆ . ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ.. ಅಂಗೈಯು ಬಿಳಿ, ಗುಲಾಬಿ, ಕೆಂಪು,...
Mandya News:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ...
small stories
ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
Vastu tips:
ವಾಸ್ತು ಶಾಸ್ತ್ರ ಎಂದರೆ ಮನೆಯಲ್ಲಿ ಮಾಡುವ ಎಲ್ಲಾ ಕೆಲಸಗಳಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಹೇಳುವ ಶಾಸ್ತ್ರ. ವಾಸ್ತು ಶಾಸ್ತ್ರವು ಮನೆ ನಿರ್ಮಾಣದಿಂದ ಹಿಡಿದು ಮನೆಯ ಸಾಮಾನುಗಳವರೆಗೆ ಮಾಹಿತಿ ನೀಡುತ್ತದೆ. ನಾವು ಮನೆಯಲ್ಲಿ ಯಾವ ದಿಕ್ಕಿನಲ್ಲಿ ಕುಳಿತುಕೊಳ್ಳಬೇಕು, ಮತ್ತು ಯಾವ ದಿಕ್ಕಿನಲ್ಲಿ ಆಹಾರವನ್ನು ಸೇವಿಸಬೇಕು ಎಂಬುದನ್ನೂ ಇದು ನಮಗೆ ತಿಳಿಸುತ್ತದೆ. ವಾಸ್ತು ಶಾಸ್ತ್ರದಲ್ಲಿ ಪ್ರಕೃತಿಯ...
Film News:
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯು ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುತ್ತಾ ಬಂದಿದೆ. ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಮೂಲಕ ಕಳೆದ 20 ವರ್ಷಗಳಿಂದ ಚಲನಚಿತ್ರ ಪತ್ರಕರ್ತರಿಗೆ ಮತ್ತು ಚಿತ್ರರಂಗದ...
Moral story
ಒಂದು ಊರಿನಲ್ಲಿ ಒಬ್ಬ ಶ್ರೀಮಂತನಿದ್ದ.ಆತ ಮಹಾಜಿಮಣ. ತಾನು ಗಳಿಸಿಟ್ಟ ಹಣವನ್ನು ಯಾರಾದರೂ ತೆಗೆದುಕೊಂಡು ಹೋದಾರು ಎನ್ನುವ ಭಯದಿಂದ ತನ್ನೆಲ್ಲಾ ಸಂಪತ್ತನ್ನು ಊರಾಚೆ ಇರುವ ಬನ್ನಿ ಗಿಡದ ಕೆಳಗೆ ಹುದುಗಿಸಿಡುತ್ತಾನೆ. ಪ್ರತಿನಿತ್ಯ ರಾತ್ರಿ ಕಂದೀಲು ಹಿಡಿದು ಆ ಸ್ಥಳಕ್ಕೆ ಬಂದು ಎಲ್ಲವೂ ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಿ ಹೋಗುತ್ತಿರುತ್ತಾನೆ.
ಇದೇ ಸಂದರ್ಭದಲ್ಲಿ ತನ್ನ ಬಳಿ...
Film News:
"ಅಯೋಧ್ಯಾಪುರ" ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ವಿ.ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ "ನಟ್ವರ್ ಲಾಲ್" ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕರಾದ ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ ಮ ಹರೀಶ್, ಮಾಸ್ತಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ತಂಡಕ್ಕೆ...
Film News:
ಮೊದಲಿಂದನೂ ಡಿ ಬಾಸ್ ಪ್ರಾಣಿ ಪ್ರೇಮಿ. ತನ್ನ ಬಿಡುವಿನ ಸಮಯವನ್ನು ಸಾಕು ಪ್ರಾಣಿಗಳ ಜೊತೆ ಕಾಲ ಕಳೆಯುವುದು ಅವರಿಗೆ ಅಭ್ಯಾಸ ಇದೀಗ ದಚ್ಚು ಝೂ ಗೆ ಹೊಸ ಪ್ರಾಣಿ ಪಕ್ಷಿಗಳು ಸೇರ್ಪಡೆಯಾಗಿವೆಯಂತೆ ಹಾಗಿದ್ರೆ ಎಲ್ಲಿಂದೆಲ್ಲಾ ಹೊಸ ಪ್ರಾಣಿಗಳ ಬಂದಿವೆ ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಮೈಸೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ತೂಗುದೀಪ ಫಾರ್ಮ್ಹೌಸ್...
Women health:
ತಾಯ್ತನವು ಪ್ರತಿಯೊಬ್ಬ ಮಹಿಳೆಗೆ ದೇವರ ಕೊಡುಗೆಯಾಗಿದೆ. ತನ್ನ ಹೊಟ್ಟೆಯಲ್ಲಿ ಮಧುರವಾದ ಮಗು ಬೆಳೆಯುತ್ತಿದೆ ಎಂದು ತಿಳಿದಾಗ ತಾಯಿಯ ಸಂತೋಷಕ್ಕೆ ಮಿತಿಯಿರುವುದಿಲ್ಲ. ಆದರೆ ಆ ಸಂತೋಷದ ನಡುವೆ ಗರ್ಭಾವಸ್ಥೆಯಲ್ಲಿ ಹಾರ್ಮೋನ್ ಬದಲಾವಣೆಯಿಂದ ತಾಯಿಯಲ್ಲಿ ಕೆಲವು ದೈಹಿಕ ಮತ್ತು ಮಾನಸಿಕ ಬದಲಾವಣೆಗಳು ಸಂಭವಿಸುತ್ತದೆ. ಗರ್ಭಾವಸ್ಥೆಯ ಮೊದಲ ತ್ರೈಮಾಸಿಕದಲ್ಲಿ ವಾಕರಿಕೆ, ವಾಂತಿ ಮತ್ತು ಆಯಾಸ ಸಾಮಾನ್ಯವಾಗಿ ಕಾಡುತ್ತದೆ....
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...