political news :
ಹಾಸನದಲ್ಲಿ ಜೆಡಿಎಸ್ ವಿರುದ್ದ ಬಿಜೆಪಿ ಶಾಸಕ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಬರುತ್ತೆ, ರಾಜ್ಯದಲ್ಲೂ ಬಿಜೆಪಿ ಬರುತ್ತೆ. ಎರಡು ಸರ್ಕಾರ ಇದೇ ಇರುತ್ತೆ. ಇದೇ ಹಾಸನ ಎಂಎಲ್ಎ ಇರ್ತಾರೆ, ಅದೇ ಮುಖ್ಯಮಂತ್ರಿ, ಅದೇ ಪ್ರಧಾನಮಂತ್ರಿ ಇರ್ತಾರೆಮೂರು ತಿಂಗಳಲ್ಲಿ ಏನು ಬದಲಾವಣೆ ಆಗೋದಿಲ್ಲ, ಆ ಕಲ್ಪನೆಯಿಂದ ಹೊರಗೆ ಬರ್ತಾರೆ. ಜಿಲ್ಲೆಯಲ್ಲಿನೇ ಎಲ್ಲನೂ...
ಈಗಿನ ದಿನಮಾನಗಳಲ್ಲಿ ಪಯಪೋಟಿಯ ಮೇಲೆ ವ್ಯಾಪಾರ ಮಾಡುತಿದ್ದಾರೆ.ಹಾಗಾಗಿ ಹಲವಾರು ಕಂಪನಿಗಳು ಗ್ರಾಹಕರಿಗೆ ಒಳ್ಳೆಯ ಸೇವೆ ಒದಗಿಸಬೇಕು.ಹೆಚ್ಚು ಜನ ಗ್ರಾಹಜಕರನ್ನು ತನ್ನತ್ತ ಸೆಳೆದುಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಹೊಸ ಹೊಸ ಮಾದರಿಗಳನ್ನು ತಮ್ಮ ವ್ಯಾಪಾರದಲ್ಲಿ ಅಳವಡಿಸುತ್ತಿವೆ.ಅದೇ ರೀತಿ ಕಾರು ಕಂಪನಿಗಳು ಕೂಡಾ ಹೊಸ ಹೊಸ ಮಾದರಿಯ ಕಾರುಗಳನ್ನು ಮಾರುಕಟ್ಟಗೆ ಪರಿಚಯಿಸಿ ಗ್ರಾಹಕರಿಗೆ ಸುರಕ್ಷತೆಯ ದೃಷ್ಟಿಯಿಂದ ಮತ್ತು ಕಡಿಮೆ...
political news :
ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
special news...!
ಯೆಸ್ ಈಗಾಗಲೆ ಕೋರೋನ ಸಾಂಕ್ರಾಮಿಕ ರೋಗದಿಂದ ಇಡಿ ಜಗತ್ತೆ ತತ್ತರಿಸಿ ಹೋಗಿದೆ. ಬೆಲೆ ಏರಿಕೆಯಿಂದಾಗಿ ಹಲವು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿವೆ. ಹಲವಾರು ಜನರ ಜೀವನಗಳು ಬೀದಿಗೆ ಬಂದಿದ್ದೂ ನಿಜ .ಇದರ ಮಧ್ಯೆ ಲಕ್ಷಾಂತರ ರೂಪಾಯಿಗಳು ಹಣ ಖರ್ಚು ಮಾಡಿ ವಿಧ್ಯಾಭ್ಯಾಸ ಪಡೆದುಕೊಂಡ ನಂತರ ಹಲವಾರು ಕಂಪನಿಗಳನ್ನು ಸುತ್ತಾಡಿ ಯೂವುದೋ ಒಂದು ಕೆಲಸವನ್ನು...
State news:
ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ. ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...
political news:
ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ? ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಘಟನೆ ಏನು ಎಂಬುದಾದರೇ?
ಕಳೆದ ಒಂದು ತಿಂಗಳಿನಿಂದ...
International news :
ಯುನೈಟೆಡ್ ಸ್ಟೇಟ್ಸ್ನಲ್ಲಿ ಜನಿಸಿದ ಸ್ಪ್ಯಾನಿಷ್ ಮುತ್ತಜ್ಜಿ 115 ವರ್ಷ ವಯಸ್ಸಿನ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಗಿನ್ನೆಸ್ ವಿಶ್ವ ದಾಖಲೆಗಳ ಪಟ್ಟಿ ಸೇರಿದ್ದಾರೆ. 118 ವರ್ಷ ವಯಸ್ಸಿನ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಮಂಗಳವಾರ ನಿಧನರಾದ ನಂತರ ಮಾರಿಯಾ ಬ್ರನ್ಯಾಸ್ ಮೊರೆರಾ ಅವರು ಈ ಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಜೆರೊಂಟಾಲಜಿಯ...
state news :
ಬೆಳ್ಳಂಬೆಳಿಗ್ಗೆ ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಎಎಸ್ಪಿ ತಮ್ಮಯ್ಯ, ಡಿವೈಎಸ್ಪಿ ಉದಯ್ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಪೊಲೀಸರು ವಿಚಾರಣಾಧೀನ ಖೈದಿಗಳ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಂಭತ್ತಕ್ಕು ಹೆಚ್ಚು ಪೊಲೀಸರಿಂದ ದಾಳಿ ನಡೆಸಿದ್ದು ಜೈಲಿನ ಎಲ್ಲಾ ಕಡೆ ಪೊಲೀಸರು.ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಖೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು...
National news :
ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...
internatinal news:
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. 2017 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಪ್ರಧಾನ ಮಂತ್ರಿಯಾದ ಅರ್ಡೆರ್ನ್, ನಂತರ ಮೂರು ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತನ್ನ ಕೇಂದ್ರ-ಎಡ ಲೇಬರ್ ಪಕ್ಷವನ್ನು ಸಮಗ್ರ ವಿಜಯದತ್ತ ಮುನ್ನಡೆಸಿದರು, ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಮತ್ತು ವೈಯಕ್ತಿಕ ಜನಪ್ರಿಯತೆ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...