Saturday, June 20, 2026

Karnataka Tv

ಸೈಬರ್ ಕಳ್ಳರ ಬಲೆಗೆ ಬಿದ್ದ ರೈತ ಸಂಜೀವ್ ಗೌಡ

special story ಹೊಸ ವರ್ಷದ ನಿಮಿತ್ತ ಮೀಷೊ ಆಪ್ ಮೂಲಕ  ರೈತ ಸಂಜೀವ್ ಗೌಡನ ಹೆಂಡತಿ ಕೆಲವು ವಸ್ತುಗಳನ್ನು ಕರಿದಿಸಿದ್ದಳು. ಕರೀದಿ ಮಾಡಿದ ಕೆಲವು ದಿನಗಳ ನಂತರ ಅವರ ಮನೆಗೆ ಒಂದು ಕೋಪನ್ ಬಂದಿರುತ್ತದೆ.  ಇದರಲ್ಲಿ ಎಕ್ಷಯುವಿ 700 ಕಾರು ಗೆದ್ದಿರುವುದಾಗಿ ತಿಳಿಸಿರುತ್ತಾರೆ.ಸೈಬರ್ ಕಳ್ಳರು ಇವರಿಗೆ ಕೆರೆ ಮಾಡಿ ನಿಮಗೆ 21 ಲಕ್ಷದ ಕಾರು ಬೇಕಾ...

ಕಾಂಗ್ರೆಸ್ ತೊರೆದ ಕ್ಷಣಾರ್ಧದಲ್ಲೇ ಬಿಜೆಪಿ ಸೇರಿದ ಮಾಜಿ ಹಣಕಾಸು ಸಚಿವ..?!

National news: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್  ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...

ಉಪವಾಸವಿದ್ದರೂ ವ್ಯಾಯಾಮ ಮಾಡುತ್ತಿದ್ದೀರಾ…ಈ ಸಿಂಪಲ್ ಟಿಪ್ಸ್ ನಿಮಗಾಗಿ..!

Health: ಉಪವಾಸ.. ಈ ಮಾತು ನಮಗೆಲ್ಲ ಚಿರಪರಿಚಿತ. ವಿವಿಧ ಧರ್ಮಗಳ ಜನರು ತಮ್ಮ ಪ್ರಾರ್ಥನೆಯ ಪ್ರಕಾರ ಉಪವಾಸ ಮಾಡುತ್ತಾರೆ ಎಂದು ನಮಗೆಲ್ಲರಿಗೂ ತಿಳಿದಿದೆ. ಉಪವಾಸದ ಹಿಂದೆ ಆಧ್ಯಾತ್ಮಿಕ ಸುಗಂಧವಿದೆಯಾದರೂ.. ವೈಜ್ಞಾನಿಕ ಅಂಶವೂ ಇದೆ ಎಂದು ತಿಳಿಯಬೇಕು. ಧಾರ್ಮಿಕ ನಂಬಿಕೆಗಳಿಂದಾಗಿ ಜನರು ಉಪವಾಸವನ್ನು ಆರಿಸಿಕೊಳ್ಳುತ್ತಾರೆ. ಕೆಲವೊಮ್ಮೆ, ಉಪವಾಸದ ಸಮಯದಲ್ಲಿ ವ್ಯಾಯಾಮ ಮಾಡುವುದು ಕಷ್ಟವಾಗುತ್ತದೆ. ಆದರೆ ಫಿಟ್ನೆಸ್ ಉತ್ಸಾಹಿಗಳು...

ಕಪ್ಪು ಅರಿಶಿನದಲ್ಲಿ ಭವ್ಯವಾದ ಔಷಧೀಯ ಗುಣಗಳು.. ಈ ರೋಗಗಳಿಂದ ಪರಿಹಾರ..!

Health: ಅರಿಶಿನವನ್ನು ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಅರಿಶಿನದಲ್ಲಿ ಕಪ್ಪು ಅರಿಶಿನವೂ ಇದೆ. ಈ ರೀತಿಯ ಅರಿಶಿನವು ಉತ್ತಮ ಔಷಧೀಯ ಗುಣಗಳನ್ನು ಹೊಂದಿದೆ. ಈ ಅರಿಶಿನವನ್ನು ಮಧ್ಯಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ಬೆಳೆಯಲಾಗುತ್ತದೆ. ಇದರ ವೈಜ್ಞಾನಿಕ ಹೆಸರು ಕರ್ಕುಮಾ ಸೆಸಿಯಾ. ಕಪ್ಪು ಅರಿಶಿನದಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಕಪ್ಪು ಅರಿಶಿನದ ಪ್ರಯೋಜನಗಳ ಬಗ್ಗೆ ತಿಳಿಯೋಣ. ಆರೋಗ್ಯಕರ...

ಈ ಆಹಾರಗಳೊಂದಿಗೆ ದಿನವನ್ನು ಪ್ರಾರಂಭಿಸಿ.. ಅದ್ಭುತ ಪ್ರಯೋಜನಗಳು..!

ದೇಶದ ಹೆಚ್ಚಿನ ಜನರು ಚಹಾದೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದಿದ್ದರೆ ಅವರ ದಿನ ಪ್ರಾಂಭವಾಗುವುದಿಲ್ಲ. ಇಲ್ಲದಿದ್ದರೆ ತಲೆನೋವು ಶುರುವಾಗುತ್ತದೆ. ಪೌಷ್ಟಿಕತಜ್ಞರು ಚಹಾದ ಬದಲಿಗೆ ಕೆಲವು ಆರೋಗ್ಯಕರ ಆಹಾರಗಳೊಂದಿಗೆ ದಿನವನ್ನು ಪ್ರಾರಂಭಿಸಲು ಸಲಹೆ ನೀಡಿದ್ದಾರೆ. ಅದರಲ್ಲಿ ನೆನೆಸಿದ ಬಾದಾಮಿ, ನೆನೆಸಿದ ಒಣದ್ರಾಕ್ಷಿ ಮತ್ತು ಬಾಳೆಹಣ್ಣುಗಳು ಸೇರಿವೆ. ಇವುಗಳನ್ನು ಹೇಗೆ ತೆಗೆದುಕೊಳ್ಳುವುದು ಎಂದು ತಿಳಿಸಿ ಕೊಟ್ಟಿದ್ದಾರೆ...

ಬೇರೆ ಪಕ್ಷದ ನಾಯಕರನ್ನು ಸಂಪರ್ಕ ಮಅಡುವ ಮುಖಾಂತರ ಬಿಜೆಪಿಗೆ ಸಳೆಯಲು ಮುಂದಾದ ಕಮಲ

Political news ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಶುರುವಾಗಲಿದ್ದು  ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಗಳನ್ನು ರಾಜ್ಯಕ್ಕೆ ಕರೆಸುವ ಮೂಲಕ ಪ್ರಚಾರವನ್ನು ಚುರುಕುಗೊಳಿಸುತ್ತದೆ .ಅದೇ ರೀತಿ ಬಿಜೆಪಿಯ ಚಾಣಕ್ಯ ಅಂತ ಕರೆಸಿಕೊಳ್ಳುವ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರು ಸಹ ಈಗಾಗಲೆ ಬೇಟಿ ನೀಡಿ ಅವರ ಚಾಣಾಕ್ಷತನದಿಂದ ಪ್ರಚಾರದಲ್ಲಿ ಕೊಂಚ ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದಾಗಿ...

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/

ಮೈಕ್ರೊವೇವ್ ಓವೆನ್ ನಲ್ಲಿ ಇವುಗಳನ್ನು ಬಿಸಿ ಮಾಡದಿರುವುದು ಉತ್ತಮ..!

Health ಪ್ರತಿಯೊಂದು ಆಹಾರ ಪದಾರ್ಥವನ್ನು ತಯಾರಿಸಲು ವಿಭಿನ್ನ ಸಮಯ ತೆಗೆದುಕೊಳ್ಳುತ್ತದೆ. ಇದು ಎಲ್ಲರಿಗೂ ತಿಳಿದಿರುವ ವಿಷಯ ,ಅಡುಗೆ ಮಾಡುವಾಗ ನಾವು ಇದನ್ನು ಖಂಡಿತವಾಗಿ ತಿಳಿದಿರಬೇಕು . ವಿಶೇಷವಾಗಿ ಮೈಕ್ರೊವೇವ್ ಬಳಸುವಾಗ, ಯಾವ ವಸ್ತುವನ್ನು ಎಷ್ಟು ಸಮಯದವರೆಗೆ ಇಡಬೇಕು ಎಂದು ತಿಳಿದಿರಬೇಕು. ಏಕೆಂದರೆ ಕೆಲವು ಆಹಾರಗಳನ್ನು ಪಾತ್ರೆಯಲ್ಲಿ ಹೆಚ್ಚಾಗಿ ಬೇಯಿಸುವುದರಿಂದ ಅದರ ಸ್ವಾದ ಕಳೆದುಕೊಳ್ಳುತ್ತದೆ ಹಾಗೂ ವಿಷಪೂರಿತವಾಗಿ...

ಕೊನೆಯ ಹಂತದ ಚಿತ್ರೀಕರಣದಲ್ಲಿ ‘ಧೀರ ಭಗತ್ ರಾಯ್’ – ಫೆಬ್ರವರಿಯಲ್ಲಿ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಬಿಡುಗಡೆ

Film News: ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ...

ಹೊಸ ಸಿನಿಮಾ ಘೋಷಿಸಿದ RX 100 ಚಿತ್ರದ ನಿರ್ದೇಶಕ ಭೂಪತಿ

Film News: 2018ರಲ್ಲಿ ಬಂದ RX 100 ಸಿನಿಮಾ ತೆಲುಗಿನಲ್ಲಿ ಹಿಟ್‌ ಪಟ್ಟಿ ಸೇರಿದ ಸಿನಿಮಾ. ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಅಜಯ್‌ ಭೂಪತಿ ಪದಾರ್ಪಣೆ ಮಾಡಿದ್ದರು. ಅದಾದ ಮೇಲೆ ಮಹಾಸಮುದ್ರಂ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಇದೀಗ ಮೂರನೇ ಸಿನಿಮಾ ಘೋಷಣೆ ಮಾಡಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾ ಮೂಲಕ ನಿರ್ಮಾಪಕನಾಗಿಯೂ ಅವರು ಹೆಜ್ಜೆ ಇಟ್ಟಿದ್ದಾರೆ. ಮುದ್ರಾ ಮೀಡಿಯಾ...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img