Health:
ಅಜ್ವೈನ್ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಖನಿಜಗಳು, ಫೈಬರ್, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್ ಮುಂತಾದ ಪೋಷಕಾಂಶಗಳು ಅಜ್ವೈನ್ ನಲ್ಲಿದೆ. ರಂಜಕ, ಕಬ್ಬಿಣ ಮತ್ತು ಕ್ಯಾಲ್ಸಿಯಂನಂತಹ ಖನಿಜಗಳು ಸಹ ಹೇರಳವಾಗಿವೆ. ಹಲವಾರು ಔಷಧಿಗಳೊಂದಿಗೆ ಅಜ್ವೈನ್ ಅನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಅಜ್ವೈನ್ ಟೀ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಆರೋಗ್ಯ...
Mandya News:
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ...
Mandya News:
ಮಂಡ್ಯ ನಗರ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಫೆಬ್ರವರಿ 11 ರಂದು ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ ನಳಿನಿಕುಮಾರಿ ಅವರು ತಿಳಿಸಿದರು.
ನಗರದ ಜಿಲ್ಲಾ...
Health:
ಅಣಬೆಗಳು ಎಲ್ಲೆಡೆ ಕಂಡುಬರುತ್ತದೆ ನಿಮ್ಮ ಸೌಂದರ್ಯದ ದಿನಚರಿಯ ವಿಷಯಕ್ಕೆ ಬಂದಾಗ ಅಣಬೆಗಳು ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದನ್ನು ಬಳಸುವುದರಿಂದ ನಿಮ್ಮ ತ್ವಚೆಯು ತುಂಬಾ ಕಾಂತಿಯುತವಾಗುತ್ತದೆ. ಚಳಿಗಾಲದಲ್ಲಿ ನಮ್ಮ ಚರ್ಮ ಕುಗ್ಗುತ್ತದೆ. ಅಲ್ಲದೆ ಸುಕ್ಕುಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಅನೇಕ ಜನರು ಎಣ್ಣೆ, ಸೋಪ್, ಸೀರಮ್, ಹೇರ್ ಮಾಸ್ಕ್, ಕ್ರೀಮ್ ಇತ್ಯಾದಿಗಳನ್ನು ಅನ್ವಯಿಸುವ ಮೂಲಕ...
special story
ಕಂಪನಿಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಒತ್ತಡದಿಂದಾಗಿ ಮತ್ತು ಟಾರ್ಗೇಟ್ ನಿಂದಾಗಿ ಉದ್ಯೋಗಿಗಳಿಗೆ ಕೆಲಸ ಮಾಡಲು ಕಷ್ಟವಾಗುತ್ತಿದೆ. ಕಛೇರಿಯಲ್ಲಿನ ಕೆಲಸದ ಒತ್ತಡದಿಂದಾಗಿ ಮನೆಯಲ್ಲಿಯೂ ಸಹ ಕಛೇರಿ ಕೆಲಸದಲ್ಲಿ ತೊಡಗಿರುವುದರಿಂದ ಉದ್ಯೋಗಿಗಳಿಗೆ ಮನೆಯಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಮನೆಯವರ ಕಡೆ ಸರಿಯಾಗಿ ಗಮನ ಕೊಡಲು ಆಗುತ್ತಿಲ್ಲ .ಒತ್ತಡ ಕಡಿಮೆ ಇರುವ ಕಡೆ ಕೆಲಸ ಮಾಡಲು ಬಯಸಿ ಹಲವಾರು...
Film News:
ಆತ ಡಿ ಬಾಸ್ ಅಪ್ಪಟ ಅಭಿಮಾನಿ ಕ್ರಾಂತಿ ಸಿನಿಮಾದ ಪ್ರಚಾರದಲ್ಲೂ ಸಕ್ರಿಯವಾಗಿದ್ದ ಡಿ ಬಾಸ್ ಗಾಗಿ ಒಂದು ಕನಸನ್ನು ಕಂಡಿದ್ದ ಆದ್ರೆ ವಿಧಿಯಾಟ ಬೇರೆನೇ ಆಗಿತ್ತು.ಅವನ ಕನಸು ಕೊನೆಗೂ ಈಡೇರಲೇ ಇಲ್ಲ… ಇಷ್ಟೊಂದು ಕನಸು ಕಂಡ ಅಭಿಮಾನಿ ಯಾರು ಗೊತ್ತಾ..?ಆತನಿಗೆ ಆಗಿದ್ದಾದ್ರೂ ಏನು..?!
ಬರೋಬ್ಬರಿ ಇಪ್ಪತ್ತೆರಡು ತಿಂಗಳುಗಳ ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ...
Health:
ಬಿರಿಯಾನಿ ಮತ್ತು ಕರಿಗಳಲ್ಲಿ ಬಳಸುವ ಹಸಿರು ಬಟಾಣಿಗಳ ರುಚಿ ತುಂಬಾ ಚೆನ್ನಾಗಿರುತ್ತದೆ. ಈ ಹಸಿರು ಬಟಾಣಿಗಳಲ್ಲಿ ಜೀವಸತ್ವಗಳು ಮತ್ತು ಅಮೈನೋ ಆಮ್ಲಗಳು ಸಮೃದ್ಧವಾಗಿವೆ. ಆದರೆ ಇವುಗಳ ಅತಿಯಾದ ಸೇವನೆಯಿಂದ ಕೆಲವು ರೀತಿಯ ಆರೋಗ್ಯ ಸಮಸ್ಯೆಗಳೂ ಉದ್ಭವಿಸುತ್ತದೆ. ಅವು ಯಾವುವು ಎಂಬುದನ್ನು ಈಗ ತಿಳಿದುಕೊಳ್ಳೋಣ..
ಯೂರಿಕ್ ಆಮ್ಲ:
ಯೂರಿಕ್ ಆಮ್ಲವು ನಮ್ಮ ದೇಹದಲ್ಲಿ ಇರುವ ಒಂದು ರೀತಿಯ ದ್ರವವಾಗಿದೆ....
ಅನೇಕ ಸಂದರ್ಭಗಳಲ್ಲಿ ನಾವು ಉಗುರುಗಳ ಮೇಲೆ ಬಿಳಿ ಚುಕ್ಕೆಗಳನ್ನು ನೋಡುತ್ತೇವೆ. ಇವುಗಳನ್ನು ಸುಲಭವಾಗಿ ತೆಗೆದುಕೊಳ್ಳಲಾಗುತ್ತದೆ. ಆದರೆ, ಈ ವಿಷಯದ ಬಗ್ಗೆ ಎಚ್ಚರಿಕೆ ಅಗತ್ಯ ಎನ್ನುತ್ತಾರೆ ತಜ್ಞರು. ಶಿಲೀಂಧ್ರ ಮತ್ತು ಖನಿಜಗಳ ಕೊರತೆಯಂತಹ ಕಾರಣಗಳು ಇರಬಹುದು ಎಂದು ತಜ್ಞರು ಹೇಳುತ್ತಾರೆ. ಈ ವಿಷಯದ ಮೇಲೆ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಲ್ಯುಕೋನಿಚಿಯಾ
ಉಗುರುಗಳ ಮೇಲಿನ ಕಲೆಗಳನ್ನು ಲ್ಯುಕೋನಿಚಿಯಾ ಎಂದು...
ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್ ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
ಮುಖ.. ಅಂದವಾಗಿ ಕಾಣಲು ಎಲ್ಲಾ ಹುಡುಗಿಯರು ಇಷ್ಟ ಪಡುತ್ತಾರೆ. ಆದರೆ, ಮೊಡವೆಗಳು, ಕಪ್ಪು ಕಲೆಗಳು, ಬ್ಲಾಕ್ ಹೆಡ್ಸ್, ಸುಕ್ಕುಗಳು... ಮುಂತಾದ ಸಮಸ್ಯೆಗಳು ಮುಖವನ್ನು ಹಾಳು ಮಾಡುತ್ತದೆ.ಸಾಮಾನ್ಯವಾಗಿ ಹುಡುಗಿಯರನ್ನು ಕಾಡುವ ಪ್ರಮುಖ ಸಮಸ್ಯೆಗಳಲ್ಲಿ ಬ್ಲ್ಯಾಕ್ ಹೆಡ್ಸ್ ಪ್ರಮುಖವಾಗಿದೆ . ಈ ಬ್ಲ್ಯಾಕ್ ಹೆಡ್ ಗಳನ್ನು ತೆಗೆಯಲು ಫೇಸ್ ಸ್ಕ್ರಬ್, ಬ್ಲ್ಯಾಕ್ ಹೆಡ್ ರಿಮೂವಲ್ ಫೇಸ್ ವಾಶ್...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...