political story:
ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
political news :
ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...
Feng shui tips:
ಈ ಭೂಮಿಯಲ್ಲಿ ಲಭ್ಯವಿರುವ ಸಸ್ಯಗಳಲ್ಲಿ, ಅಲೋವೆರಾ ಸಸ್ಯವನ್ನು ಉತ್ತಮ ಔಷಧೀಯ ಸಸ್ಯ ಎಂದು ಪರಿಗಣಿಸಲಾಗಿದೆ. ಚರ್ಮದ ಆರೈಕೆ ಉತ್ಪನ್ನಗಳು ಮತ್ತು ಇತರ ಉತ್ಪನ್ನಗಳ ತಯಾರಿಕೆಯಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ ಚೈನೀಸ್ ಫೆಂಗ್ ಶೂಯಿಯ ಪ್ರಕಾರ ಈ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಎಲ್ಲಾ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ ಮತ್ತು ಮನೆಯೊಳಗೆ ಧನಾತ್ಮಕ...
National news
ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಗಾಟಿಸಿ ಸಂಚಾರಕ್ಕೆ ಚಾಲನೆ ನೀಡಿದ ಗಂಗಾ ವಿಲಾಸ್ ಕ್ರೂಸ್ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿದೆ. ಗಂಗಾ ವಿಲಾಸ್ ಕ್ರೂಸ್ ಜಲ ಸಂಚಾರ ಬಿಹಾರ ಮೂಲಕ ಹಾದು ಹೋಗುವಾಗ ತೊಂದರ ಉಂಟಾಗಿದೆ ಎಂದು ವರದಿಯಾಗಿದೆ. ಜನವರಿ 13 ರಂದು ವಾರಣಾಸಿಯಿಂದ ಪ್ರಧಾನಿ...
International news :
ವಿಶ್ವದ ಅತ್ಯಂತ ದೀರ್ಘಾಯುಷಿ ಎನಿಸಿಕೊಂಡಿದ್ದ ಫ್ರಾನ್ಸ್ ದೇಶದ ಕ್ರೈಸ್ತ ಸನ್ಯಾಸಿನಿ ಲೂಸಿಲಿ ರ್ಯಾಂಡನ್ ತಮ್ಮ 118 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆಂದು ಎಎಫ್ ಪಿ ಸುದ್ದಿಸಂಸ್ಥೆ ತಿಳಿಸಿದೆ.. ಸಿಸ್ಟರ್ ಆಂದ್ರೆ ಅಂತಲೇ ಜನಪ್ರಿಯರಾಗಿದ್ದ ರ್ಯಾಂಡನ್ ಫ್ರಾನ್ಸ್ ದಕ್ಷಿಣ ಭಾಗದ ಪ್ರಾಂತ್ಯವೊಂದರಲ್ಲಿ ಫೆಬ್ರುವರಿ 11, 1904 ರಂದು ಜನಿಸಿದ್ದರು. ಅವರು ಹುಟ್ಟಿದ ಒಂದು ದಶಕದ...
viral video :
ತಾಯಿ ಮತ್ತು ಮಕ್ಕಳ ಪ್ರೀತಿ ಕೇವಲ ಮನುಷ್ಯರಲ್ಲಿ ಮಾತ್ರ ಇರುವುದಿಲ್ಲ, ತಾಯಿ ಪ್ರೀತಿ ಎಲ್ಲ ಪ್ರಾಣಿಗಳಲ್ಲಿಯೂ ಇರುತ್ತದೆ ಮನುಷ್ಯನಷ್ಟೇ ಪ್ರಾಣಿಗಳು ಸಹ ತಮ್ಮ ಮಕ್ಕಳನ್ನ ಅಷ್ಚೇ ಪ್ರೀತಿ ಮಾಡುತ್ತಾರೆ. ಮಂಗನಿಂದ ಮಾನವ ಎಂಬ ನಾಣ್ನುಡಿಯಂತೆ, ಮುನಷ್ಯನಷ್ಟೇ ತಾಯಿ ಪ್ರೀತಿಯನ್ನ ಮಂಗಗಳು ಕೊಡಬಲ್ಲವು. ಇಲ್ಲೊಂದು ತಾಯಿ ಕೋತಿ ತನ್ನ ಮರಿಯನ್ನ ಕಿತ್ತುಕೊಳ್ಳಲು ಬಂದ...
International story
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ ವಿಕ್ಟೋರಿಯಾ ಕೌರೆಡ್ನಲ್ಲಿರುವ ಶಿವ ವಿಷ್ಣು ದೇವಾಲಯವನ್ನು ಖಾಲಿಸ್ಥಾನ್ ಬೆಂಬಲಿಗರು ಭಾರತದ ವಿರೋಧಿ ಗೀಚುಬರಹಗಳನ್ನು ಬರೆದು ದೇವಾಲಯಗಳನ್ನು ದ್ವಂಸಗೊಳೀಸಿದ್ದಾರೆ. ವಾರದಲ್ಲಿ ಇದು ಎರಡನೆ ಭಾರಿ ಹಿಂದೂ ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದಾರೆ.
ವಿಕ್ಟೋರಿಯಾದ ಕ್ಯಾರಮ್ ಡೌನ್ಸ್ನಲ್ಲಿರುವ ಐತಿಹಾಸಿಕ ಶಿವ ವಿಷ್ಣು ದೇವಾಲಯವನ್ನು ಧ್ವಂಸ ಮಾಡಲಾಗಿದೆ .ತಮಿಳು ಹಿಂದೂ ಸಮುದಾಯದಿಂದ ಮೂರು ದಿನಗಳ ಕಾಲ ನಡೆಯುವ...
vastu tips:
ನಮ್ಮ ಹಿಂದೂ ಸಂಪ್ರದಾಯದಲ್ಲಿ ಅನೇಕ ಗ್ರಂಥಗಳು ಮತ್ತು ಧರ್ಮಗ್ರಂಥಗಳು ಇದೆ. ಅವುಗಳಲ್ಲಿ ವಾಸ್ತು ಶಾಸ್ತ್ರ ಬಹಳ ಮುಖ್ಯಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಯಾವ ಯಾವ ವಸ್ತುಗಳು ಯಾವ ದಿಕ್ಕಿನಲ್ಲಿರಬೇಕು.. ಯಾವ ಕೋಣೆಯಲ್ಲಿ ಏನಿರಬೇಕು.. ಪೂಜಾ ಕೋಣೆ ಯಾವ ದಿಕ್ಕಿನಲ್ಲಿ ಇರಬೇಕು.. ಅಡುಗೆ ಕೋಣೆ ಯಾವ ದಿಕ್ಕಿನಲ್ಲಿ ಇರಬೇಕು ಎಂಬ ವಿವರಗಳನ್ನು...
political news
ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಆಡಳಿತ ಪಕ್ಷದ ಹಲವು ನಾಯಕರು ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ. ಯಾವ ರೀತಿ ಹೊಟ್ಟೆ ಪಾಡಿಗಾಗಿ ತನ್ನನ್ನ ತಾನು ಮಾರಿಕೊಂಡು ಜೀವನ ನಡೆಸುವ ಮಹಿಳೆಗೆ ಏನು ಅಂತ ಕರೆಯುತ್ತೇವೆ. ವೇಶ್ಯೆ ಅಂತ ತಾನೆ ಅದೇ ರೀತಿ ಹಣಕ್ಕಾಗಿ ಶಾಸಕ ಸ್ಥಾನವನ್ನು ಮಅರಿಕೊಳ್ಳುತ್ತೇವೆ ನೀವೆ...
signs of lakshmi:
ನಮ್ಮಲ್ಲಿ ಪ್ರತಿಯೊಬ್ಬರಿಗೂ ಧನ ಲಕ್ಷ್ಮಿಯ ಆಶೀರ್ವಾದ ಬೇಕು.. ಆ ತಾಯಿ ನಮ್ಮ ಮನೆಯಲ್ಲಿ ಇರಲು ಬಯಸುತ್ತೇವೆ. ಏಕೆಂದರೆ ಆ ಮಹಾಲಕ್ಷ್ಮಿ ಎಲ್ಲಿ ಹೆಜ್ಜೆ ಹಾಕಿದರೂ ಶುಭ ಫಲಗಳು ಮತ್ತು ಶುಭ ಚಿಹ್ನೆಗಳು ಬರುತ್ತವೆ ಎಂದು ಅನೇಕರು ನಂಬುತ್ತಾರೆ. ಲಕ್ಷ್ಮಿ ದೇವಿಯ ಮನೆಯಲ್ಲಿ ನೆಲೆಸಿದರೆ ಹಣದ ಕೊರತೆ ಇರುವುದಿಲ್ಲ. ಏಕೆಂದರೆ ಆ ತಾಯಿಯನ್ನು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...