Vastu tips:
ಮನೆಯಲ್ಲಿ ತಾಮ್ರದ ಸೂರ್ಯನನ್ನು ಇರಿಸುವುದರಿಂದ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುವ ವಾಸ್ತು ಪರಿಹಾರಗಳಲ್ಲಿ ಇದು ಒಂದಾಗಿದೆ. ಇದರಲ್ಲಿ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುವ ಶಕ್ತಿ ಹೆಚ್ಚಗಿದೆ. ಇದಲ್ಲದೆ, ತಾಮ್ರದಿಂದ ಮಾಡಿದ ಲೋಹದ ಸೂರ್ಯನನ್ನು ಅತ್ಯುತ್ತಮ ವಾಸ್ತು ಹಾರ್ಮೋನೈಸರ್ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಆದರೆ ಈ ತಾಮ್ರದ ಸೂರ್ಯನನ್ನು ನಿಮ್ಮ ಮನೆಯ ಗೋಡೆಗಳ...
FILM STORY
ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...
State News :
ಪಂಚರತ್ನ ರಥಯಾತ್ರೆ ಮೂಲಕ ಜೆಡಿಎಸ್ ದಳಪತಿಗಳು ಚುನಾವಣಾ ರಣಾಕಹಳೆ ಮೊಳಗಿಸಿದ್ದಾರೆ. ಜೆಡಿಎಸ್ ಇಂದು ಪಂಚರತ್ನ ಯಾತ್ರೆ ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಸಂಚಾರ ನಡೆಸಲಿದೆ. ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರು ಕಳಸ...
State news:
ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...
National news :
ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...
State News :
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ ಕಲ್ಯಾಣ ಕರ್ನಾಟಕದಲ್ಲಿ ನಾಳೆ ಸಂಚಾರ ನಡೆಸಲಿದ್ದಾರೆ. ಈ ಹಿನ್ನಲೆ ನಮೋ ಸ್ವಾಗತಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಯಾದಗಿರಿ, ಕಲಬುರಗಿ ಪ್ರಧಾನಿ ಸಮಾವೇಶಕ್ಕೆ ಸಜ್ಜುಗೊಳುತ್ತಿವೆ. ಇನ್ನೂ ಹುಣಸಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಮಳಖೇಡದ 50 ಸಾವಿರ ತಾಂಡಾ...
ಕೆಲವರಿಗೆ ಸಡನ್ನಾಗಿ ಮೂಗಿನಿಂದ ರಕ್ತ ಸೋರುತ್ತದೆ. ಕೆಲವರು ಇದನ್ನು ಕ್ಯಾನ್ಸರ್ನ ಲಕ್ಷಣವೆಂದು ತಿಳಿಯುತ್ತಾರೆ. ಆದ್ರೆ ಮೂಗಿನಿಂದ ರಕ್ತ ಸುರಿದಾಕ್ಷಣ ಕ್ಯಾನ್ಸರ್ ಅಂತಾ ಹೇಳಲಾಗುವುದಿಲ್ಲ. ಆದ್ರೆ ಮೊದಲು ಅದರ ಸೂಚನೆ ಸಿಕ್ಕರೂ ಕೂಡ, ಅದನ್ನ ನೀವು ನಿರ್ಲಕ್ಷಿಸುವಂತಿಲ್ಲ. ಆದ್ರೆ ಇದೇನು ದೊಡ್ಡ ರೋಗವಲ್ಲ. ಹಾಗಾದ್ರೆ ಇದಕ್ಕೆ ಮನೆ ಮದ್ದು ಮಾಡಿ ಇದನ್ನು ಕಂಟ್ರೋಲ್ ಮಾಡಿಕೊಳ್ಳುವುದು ಹೇಗೆ...
ಎಲ್ಲ ಸಮಯದಲ್ಲೂ ಖುಷಿಯಾಗಿರುವ ಮನುಷ್ಯ, ಜೀವನದಲ್ಲಿ ಎಂಥ ಸಮಸ್ಯೆ ಬಂದರೂ ಅದನ್ನು ದಾಟಿ ಬರಬಲ್ಲ. ಆದ್ರೆ ಹಾಗಿರಲು ಎಲ್ಲರಿಂದ ಸಾಧ್ಯವಿಲ್ಲ. ಯಾರಾದರೂ ನಮ್ಮ ಬಗ್ಗೆ ಸ್ವಲ್ಪ ತಪ್ಪು ಮಾತನಾಡಿದರೆ, ನಮಗೆ ಕೋಪ ಬರುತ್ತದೆ. ನಮ್ಮ ಪ್ರೀತಿಪಾತ್ರರು ನಮಗೆ ಬೈದರೆ, ದುಃಖವಾಗುತ್ತದೆ. ನಮ್ಮ ಬಳಿ ಕೆಲವು ವಸ್ತುಗಳು ಇರದೇ, ಅದು ಬೇರೆಯವರ ಬಳಿ ಇದ್ದಾಗ, ಅದನ್ನು...
viral video :
ಮಕ್ಕಳ ಎಂದರೇ ಆದ್ಯಾರಿಗೇ ಇಷ್ಟ ಇಲ್ಲ ಹೇಳಿ, ಅವು ಏನ್ ಮಾಡುದ್ರು ಮುದ್ದು, ತಮ್ಮ ಪುಟ್ಟ ಪುಟ್ಟ ಹೆಜ್ಜೆಗಳನ್ನ ಹಾಕುತ್ತಾ ಕುಣಿಯೋಕೆ ಶುರು ಮಾಡುದ್ರೆ ಎಂತವರು ಬೇಕಾದ್ರೂ ಕಳೆದು ಹೋಗೋ ಅಂತ ಫೀಲ್ ಶುರು ಆಗುತ್ತೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪ ಅಂತೀರಾ ಇಲ್ಲೊಬ್ಬಳು ಪುಟ್ಟ ಬಾಲಕಿ ವೇದಿಕೆ ಮೇಲೆ ಮೈಮರೆತು ಸಂತೋಷದಿಂದ...
ಮೊದಲ ಭಾಗದಲ್ಲಿ ನಾವು ಜನ್ನಪ್ಪ ಕಾಡು ಕಡಿದ ಬಗ್ಗೆ, ರಾಜನಿಗೆ ಸಹಾಯ ಮಾಡಿದ ಬಗ್ಗೆ ಹೇಳಿದ್ದೆವು. ಜನ್ನಪ್ಪನಿಗೆ ಕಷ್ಟ ಒದಗಿ ಬಂದಾಗ, ರಾಜನ ಬಳಿ ಸಹಾಯ ಕೇಳಲು ಹೋಗುತ್ತಾನೆ. ಅಲ್ಲೇನಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಜನ್ನಪ್ಪ ರಾಜನ ಬಳಿ ಸಹಾಯ ಕೇಳಲು ಹೋದಾಗ, ರಾಜ ಅವನನ್ನು ಹೊರಗೆ ನಿಲ್ಲಿಸುತ್ತಾನೆ. ಒಳಗೆ ತನ್ನ ಮಂತ್ರಿಗಳ ಬಳಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...