ಯಾರಿಗೂ ಕೂಡ ತಾನು ಹುಟ್ಟುವಾಗ ಹೇಗಿದ್ದೆನೋ, ಯವ್ವನದಲ್ಲಿ ಹೇಗಿದ್ದೆನೋ, ವೃದ್ಧಾಪ್ಯದಲ್ಲೂ ಅದೇ ಸ್ಥಿತಿಯಲ್ಲಿರಬೇಕು ಅಂತಾ ಇರುವುದಿಲ್ಲ. ಅಂದ್ರೆ ತಾನು ಹುಟ್ಟುವಾಗ ಬಡವನಾಗಿದ್ದಿರಬಹುದು. ಯವ್ವನದಲ್ಲಿ ದುಡಿದರೂ ಅಷ್ಟು ಶ್ರೀಮಂತನಲ್ಲದಿರಬಹುದು. ಆದ್ರೆ ವೃದ್ಧಾಪ್ಯದಲ್ಲಿ ಯಾರೆದುರು ಕೈ ಚಾಚದೇ, ಕುಳಿತು ಆರಾಮವಾಗಿ ಉಣ್ಣುವಷ್ಟು ಶ್ರೀಮಂತನಾಗಿರಬೇಕು ಅನ್ನೋ ಆಸೆ ಇರುತ್ತದೆ. ನಿಮಗೂ ಈ ಆಸೆ ಇದ್ದರೆ, ಇದಕ್ಕೆ ಸಂಬಂಧಪಟ್ಟ ಕೆಲ...
Nationala News:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ರಾಹುಲ್ ಹೇಳಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ ಭಾರತ್ ಜೋಡೋ...
Political News:
ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದರು. ಕಾಂಗ್ರೆಸ್ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ...
special story:
ಸಿಲಿಕಾನ್ ಸಿಟಿಯಲ್ಲಿ ಕಟ್ಟಡಗಳ ಜೊತೆಗೆ ವಿಭಿನ್ನ ಕಲಾಕೃತಿಗಳು ಕೂಡಾ ನೋಡುಗರ ಕಣ್ಮನ ಸೆಳೆಯುತ್ತದೆ. ಅದೇ ತೆರನಾಗಿ ನಮ್ಮನ್ನು ಮನಸೂರೆ ಮಾಡುವುದು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸೂರ್ಯ ಶಿಲ್ಪಶಾಲ..ಹೌದು ಕಲಾವಿದನ ಕೈ ಚಳಕಕ್ಕೆ ಸಾಟಿಯೆ ಇಲ್ಲ , ಎಂತಹದನ್ನು ಬೇಕಾದರೂ ತನ್ನ ಕೈಚಳಕದ ಮೂಲಕ ರೂಪ ಕೊಡುವಂತ ಶಕ್ತಿ ಇರೋದು ಕಲಾವಿದನಿಗೆ ಮಾತ್ರ...
Political news
ಆಡಳಿತ ಸರ್ಕಾರದಿಂದ ಜನರಿಗೆ ಹಲವಾರು ರೀತಿಯಲ್ಲಿ ಅನ್ಯಾಯ ಆಗುತ್ತಿದೆ . ಪ್ರತಿಯೊಂದು ಯೋಜನೆಯನ್ನು ಕಮಿಷನ್ ಕೊಟ್ಟು ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ .ಇಂತದರೊಳಗೆ ಯಾವುದಾದರೂ ಕಾಮಗಾರಿಯನ್ನು ಗುತ್ತಿಗೆ ಪಡೆದುಕೊಳ್ಳಭೇಕಾದರೆ ,ಶೇಕಡಾ 40 ರಷ್ಟು ಹಣವನ್ನು ಸಂಬಂಧ ಪಟ್ಟ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಕಮಿಷನ್ ಕೊಡಲೇಬೇಕು. ಗುತ್ತಿಗೆದಾರರ ಸಂಘದ ಕೆಂಪಣ್ಣ ಬಿಜೆಪಿ ಶಾಸಕರ ಮೇಲೆ ಕಮೀಷನ್...
film story :
ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...
Health tips:
ಚಳಿಗಾಲದಲ್ಲಿ ಚಳಿಯಿಂದ ತಪ್ಪಿಸಿಕೊಳ್ಳಲು ಎಲ್ಲರೂ ಸ್ವೆಟರ್ ನಂತಹ ದಪ್ಪ ಬಟ್ಟೆಗಳನ್ನು ಧರಿಸುತ್ತಾರೆ. ಇವುಗಳನ್ನು ಧರಿಸುವುದರಿಂದ ದೇಹ ಬೆಚ್ಚಗಿರುತ್ತದೆ. ಆದರೆ ಕಾಲುಗಳು ಮತ್ತು ಕೈಗಳು ತಣ್ಣಗಿರುತ್ತವೆ. ಈ ಸಮಯದಲ್ಲಿ ರಾತ್ರಿ ಸರಿಯಾಗಿ ನಿದ್ದೆ ಮಾಡಲು ಆಗುವುದಿಲ್ಲ. ಏಕೆಂದರೆ ದೇಹದ ಇತರ ಭಾಗಗಳಿಗಿಂತ ಕಡಿಮೆ ಆಮ್ಲಜನಕವು ನಿಮ್ಮ ಪಾದಗಳನ್ನು ತಲುಪುತ್ತದೆ. ಈ ಸಮಯದಲ್ಲಿ ಕಾಲುಗಳು ಮತ್ತು...
Health tips:
ಸಾಮಾನ್ಯವಾಗಿ ಉದ್ವೇಗಕ್ಕೆ ಒಳಗಾಗುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅದಕ್ಕಾಗಿಯೇ ವೈದ್ಯರು ಕೆಲಸ ಮಾಡುವಾಗ ಒತ್ತಡವನ್ನು ಕಡಿಮೆ ಮಾಡಲು ಸಲಹೆ ನೀಡುತ್ತಾರೆ. ಆದರೆ ಇಂದಿನ ಜಂಜಾಟದ ಬದುಕಿನಲ್ಲಿ ಒತ್ತಡಕ್ಕೆ ಒಳಗಾಗದವರೇ ಇಲ್ಲ. ಆದರೆ ಸ್ವಲ್ಪ ಮಟ್ಟಿನ ಒತ್ತಡ ಉತ್ತಮ ಎಂದು ಸಂಶೋಧನೆಯೊಂದು ಹೇಳಿದೆ. ಇದು ಮನಸ್ಸನ್ನು ಯೌವನವಾಗಿರಿಸುತ್ತದೆ. ಅಷ್ಟೇ ಅಲ್ಲ, ವೃದ್ಧಾಪ್ಯ ಸಮೀಪಿಸದಂತೆ ಮಾಡುತ್ತದೆ....
film story
ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ "6 ನೇ ಮೈಲಿ" ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ "ತಲ್ವಾರ್ ಪೇಟೆ" ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ "ನೆನಪಿನ ಹಾದಿಯಲ್ಲಿ ಒಂಟಿ ಪಯಣ" ಎಂಬ...
Health:
ವಯಸ್ಸಾದಂತೆ ಜ್ಞಾಪಕ ಶಕ್ತಿಯೂ ದುರ್ಬಲವಾಗುತ್ತದೆ. ಈ ಪರಿಸ್ಥಿತಿಯಲ್ಲಿ ಅನೇಕ ವಿಷಯಗಳನ್ನು ಮರೆತುಹೋಗುತ್ತಿರುತ್ತಾರೆ . ಈ ಸಮಸ್ಯೆಯು ಕೆಲವೊಮ್ಮೆ ಯುವಜನರಲ್ಲಿಯೂ ಕಂಡುಬರುತ್ತದೆ. ಅದಕ್ಕಾಗಿಯೇ ಜ್ಞಾಪಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವಿಸಬೇಕು. ನಿಮ್ಮ ದೈನಂದಿನ ಆಹಾರದಲ್ಲಿ ಇವುಗಳನ್ನು ಸೇರಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಹೆಚ್ಚಿಸಬಹುದು. ಬಾದಾಮಿ, ವಾಲ್ನಟ್ಸ್ ಅಥವಾ ಗೋಡಂಬಿಯನ್ನು ಪ್ರತಿದಿನ ತಿನ್ನುವುದರಿಂದ ಜ್ಞಾಪಕಶಕ್ತಿಯನ್ನು ಸುಧಾರಿಸಬಹುದು. ಹಾಗಾದರೆ ನೆನಪಿನ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...