Saturday, June 20, 2026

Karnataka Tv

ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ ನ್ಯಾಯಾಲಯ

ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು,...

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅವರಿಗೆ ತಿಳಿದಿದೆ, ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ : ಆರಗ ಜ್ಞಾನೇಂದ್ರ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ದೆಹಲಿ ಅಸೆಂಬ್ಲಿಯಲ್ಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗದಂತೆ ತಡೆಯುವ ವಿಷಯದ ಚರ್ಚೆಯ ಆರಂಭದಲ್ಲಿ ಸಾಕಷ್ಟು ಗದ್ದಲ ಉಂಟಾಯಿತು. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನಾನು ಹರ್ಷಿತಾ ಮತ್ತು ಪುಲ್ಕಿತ್‌ಗೆ ನೀಡಿದಂತೆಯೇ ದೆಹಲಿಯ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು. ಸರ್ಕಾರಿ...

ನಿಮ್ಮಲ್ಲಿ ಈ ಗುಣಗಳಿವೆಯೇ..? ಸಮಾಜ ನಿಮ್ಮನ್ನು ಹೇಗೆ ಗುರಿತಿಸುತ್ತದೆ ಎಂದು ತಿಳಿಯಿರಿ..!

Chanakya niti: ಆಚಾರ್ಯ ಚಾಣಕ್ಯನನ್ನು ವಿವರವಾಗಿ ವಿವರಿಸಬೇಕಾಗಿಲ್ಲ. ಯಾಕೆಂದರೆ.. ಇವರ ಬಗ್ಗೆ ಗೊತ್ತಿಲ್ಲದವರೂ ಇದ್ದಾರೆ ಎಂದರೆ ಅತಿಶಯೋಕ್ತಿಯಲ್ಲ. ಮೌರ್ಯರ ಕಾಲದ ಚಾಣಕ್ಯನ ನೀತಿಗಳು ಮತ್ತು ಸೂಚನೆಗಳು ಇಂದಿಗೂ ಅನ್ವಯಿಸುತ್ತವೆ ಅದಕ್ಕಾಗಿಯೇ ಅವರಿಗೆ ಅಷ್ಟೊಂದು ಪ್ರಾಮುಖ್ಯತೆ . ಚಾಣಕ್ಯನು ಜೀವನದ ಪ್ರತಿಯೊಂದು ಅಂಶವನ್ನು ವಿವರಿಸಿದನು, ಒಬ್ಬ ವ್ಯಕ್ತಿಯು ಯಾವ ಗುಣಗಳನ್ನು ಹೊಂದಿರಬೇಕು, ಯಾವ ಗುಣಗಳನ್ನು ಹೊಂದಿರಬಾರದು, ಜೀವನದಲ್ಲಿ...

ಸರ್ಕಾರಿ ಗುತ್ತಿಗೆಗಳಲ್ಲಿ ಕಮಿಷನ್‌ ಆರೋಪ : ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಆರ್‌.ಮಂಜುನಾಥ್‌ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್.‌ ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್‌ಸಿಎ)ದ ಕಾರ್ಯಾಧ್ಯಕ್ಷ ಆರ್‌.ಮಂಜುನಾಥ್‌ ಸುದ್ದಿಗೋಷ್ಠಿ ನಡೆಸಿ,...

ಮಕರ ಸಂಕ್ರಾಂತಿಗಾಗಿ ಭೀಷ್ಮ ಪಿತಾಮಹ ಅಂಪಶಯನದ ಮೇಲೆ ಯಾಕೆ ಕಾಯುತ್ತಿದ್ದದ್ದು ಗೊತ್ತಾ..?

Devotional ಹಿಂದೂ ಸನಾತನ ಧರ್ಮದಲ್ಲಿ, ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿದಾಗ.. ಮಕರ ಸಂಕ್ರಾಂತಿ ಸಂಭವಿಸುತ್ತದೆ. ಶನಿಯು ಮಕರ ರಾಶಿಯ ಅಧಿಪತಿ.. ಸೂರ್ಯ ದೇವರು ವಿವಿಧ ರಾಶಿಗಳಲ್ಲಿ ಸಂಚರಿಸುತ್ತಾನೆ ಮತ್ತು ಮಕರ ಸಂಕ್ರಾಂತಿಯಂದು ತನ್ನ ಮಗನ ಮನೆಗೆ ತಲುಪುತ್ತಾನೆ. ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದ ನಂತರ. ಸೂರ್ಯ ನಿರಂತರವಾಗಿ ಪ್ರಯಾಣಿಸುತ್ತಿರುತ್ತಾನೆ. ಮಕರ ಸಂಕ್ರಾಂತಿಯ ದಿನದಿಂದ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದು, ಪಾಕಿಸ್ತಾನದಲ್ಲಿ ನೆಲೆಯೂರಿದ್ದಾನಂತೆ..!

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎರಡನೇ ಮದುವೆಯಾಗಿದ್ದಾನೆ. ದಾವೂದ್ ಅವರ ಎರಡನೇ ಪತ್ನಿ ಪಾಕಿಸ್ತಾನದ ನಿವಾಸಿ ಮತ್ತು ಪಠಾಣ್ ಕುಟುಂಬದಿಂದ ಬಂದವರು. ಈ ವಿಷಯವನ್ನು ಸ್ವತಃ ದಾವೂದ್ ಇಬ್ರಾಹಿಂ ಸೋದರಳಿಯ ಅಲಿಶಾ ಪಾರ್ಕರ್ ಬಹಿರಂಗಪಡಿಸಿದ್ದಾರೆ. ಅಲಿಶಾ ದಾವೂದ್‌ನ ಸಹೋದರಿ ಹಸೀನಾ ಪರ್ಕರ್ ಅವರ ಮಗ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭೂಗತ ಜಗತ್ತಿನ...

ಕಛೇರಿಯಲ್ಲಿ ಇಂಥಹ ವ್ಯಕ್ತಿಗಳನ್ನು ಇಷ್ಟಪಡುತ್ತಾರೆ.. ಚಾಣಕ್ಯ ಹೇಳಿದ ಈ ಗುಣಗಳು ನಿಮ್ಮಲ್ಲಿದೆಯೇ..?

Chanakya Niti: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.. ಯಾವುದೇ ಪರಿಸ್ಥಿತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಷಯಗಳನ್ನು ಸಂಕ್ಷಿಪ್ತವಾಗಿ ಕಲಿಸಿದ್ದಾರೆ. ಚಾಣಕ್ಯ ಮಹಾನ್ ಗುರು.. ತನ್ನ ನೀತಿಗಳ ಬಲದಿಂದ ಸರಳ ಬಾಲಕ ಚಂದ್ರಗುಪ್ತನನ್ನೂ ಚಕ್ರವರ್ತಿಯನ್ನಾಗಿ ಮಾಡಿದ. ಯಶಸ್ವಿ ಜೀವನಕ್ಕಾಗಿ ಇಂದಿಗೂ ಜನರು ಅವರ ವಿಧಾನಗಳನ್ನು ಅನುಸರಿಸುತ್ತಾರೆ. ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದ ಪ್ರತಿಯೊಂದು ಕ್ಷೇತ್ರದೊಂದಿಗೆ ವ್ಯವಹರಿಸುತ್ತಾರೆ....

ಇಲ್ಲಿನ ಶಿವನ ದೇವಸ್ಥಾನದಲ್ಲಿ ಪಂಚಶೂಲವನ್ನು ಏಕೆ ಬಳಸಲಾಗಿದೆ..?

Temple: ತ್ರಿಮೂರ್ತಿಗಳಲ್ಲೊಬ್ಬರಾದ ಶಿವನ ಆರಾಧನೆಗೆ ಶಿವನ ದೇಗುಲ ಇಲ್ಲದ ಜಾಗವೇ ಇಲ್ಲ ಸನಾತನ ಸಂಪ್ರದಾಯದಲ್ಲಿ.ಶಿವನನ್ನು ಮೆಚ್ಚಿಸುವುದು ಅತ್ಯಂತ ಸುಲಭ. ಭೋಳ ಶಂಕರ ದೇವರನ್ನು ನಂಬಿ ಅಪಾರ ಭಕ್ತಿಯಿಂದ ಜಲಾಭಿಷೇಕ ಮಾಡಿದರೇ ಸಾಕು ಅವರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಬೋಳಶಂಕರನು. ಆದರೆ ಶಿವ ದೇವಾಲಯದ ನಿರ್ಮಾಣದಲ್ಲಿ ಕೆಲವು ವಿಶೇಷತೆಗಳಿವೆ. ಅಂತಹ ಒಂದು ಶಿವ ದೇವಾಲಯವು ಜಾರ್ಖಂಡ್‌ನ ದಿಯೋಘರ್‌ನಲ್ಲಿದೆ. ಈ...

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆಯಲ್ಲಿ ಲೋಪ

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭದ್ರತೆಯಲ್ಲಿ ಭಾರೀ ಲೋಪವಾಗಿದೆ. ವ್ಯಕ್ತಿಯೊಬ್ಬರು ಭದ್ರತಾ ಕವಚವನ್ನು ಮುರಿದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ತಬ್ಬಿಕೊಂಡರು. ನಂತರ ಕಾರ್ಮಿಕರು ಆ ವ್ಯಕ್ತಿಯನ್ನು ಹಿಡಿದು ಎಳೆದೊಯ್ದರು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನ್‌ಲೈನ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರಾಹುಲ್...

About Me

32380 POSTS
0 COMMENTS
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img