ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಎಲ್.ಟಿ ತಿಮ್ಮಪ್ಪ ಹೆಗಡೆ...
political news
ಮಾಜಿ ಶಾಸಕರಾದ ಎಲ್.ಟಿ ತಿಮ್ಮಪ್ಪ ಹೆಗ್ಡೆಯವರ ನಿಧನಕ್ಕೆ ಶಾಸಕ ಹೆಚ್.ಹಾಲಪ್ಪನವರು ಸಂತಾಪ ಸೂಚಿಸಿದ್ದಾರೆ. 1978 ಮತ್ತು 1983 ರಲ್ಲಿ ಸಾಗರ ಕ್ಷೇತ್ರದ ಶಾಸಕರಾಗಿ, ಸಾಗರದ ಅಪ್ಸ್ ಕೋಸ್, ತೋಟಗಾರ್ಸ್, ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘಗಳ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು ಹಾಗೂ ಸಂಸ್ಥಾಪಕ ಅಧ್ಯಕ್ಷರಾಗಿ, ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾಗಿ, ಕೇಂದ್ರ ಸಾಂಬಾರು...
Maga masa:
ಹಿಂದೂ ಸಂಪ್ರದಾಯದಲ್ಲಿ ಪ್ರತಿ ತಿಂಗಳು ಕೂಡ ಪವಿತ್ರವಾಗಿದೆ. ಒಂದೊಂದು ತಿಂಗಳಿಗೂ ಅದರದ್ದೇ ಆದ ವಿಶೇಷತೆ ಇರುತ್ತದೆ. ಕಾರ್ತಿಕ ಮಾಸದಲ್ಲಿ ದೀಪಕ್ಕೆ ಎಷ್ಟು ಪ್ರಾಮುಖ್ಯತೆ ಇರುತ್ತದೋ ಮಾಘ ಮಾಸದಲ್ಲಿ ಸ್ನಾನಕ್ಕೆ ಅಷ್ಟೊಂದು ಪ್ರಾಮುಖ್ಯತೆ ಇರುತ್ತದೆ .
ಉತ್ತರಾಯಣ ಕಾಲದಲ್ಲಿ ಬರುವ ಈ ಮಾಸವು ವಿಷ್ಣುವಿಗೆ ಅತ್ಯಂತ ಪ್ರಿಯವಾದುದು. ಹಿಂದೂ ಸಂಪ್ರದಾಯದ ಪ್ರಕಾರ, ಮಾಘಮಾಸದಲ್ಲಿ ನದಿ ಸ್ನಾನ...
ಸಾಗರ: ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕರಾದ ಎಲ್.ಟಿ. ತಿಮ್ಮಪ್ಪನವರು ಇಂದು ನಿಧನರಾಗಿದ್ದಾರೆ. ಸಾಗರದ ಜನತೆಯ ಜನಮಾನಸದಲ್ಲಿ ಉಳಿದಿರುವ ಕೆಲವು ರಾಜಕಾರಣಿಗಳ ಪೈಕಿ ಎಲ್.ಟಿ. ತಿಮ್ಮಪ್ಪನವರು ಸಹ ಒಬ್ಬರು. ಸಾಗರದಲ್ಲಿ ಕಾಂಗ್ರೇಸ್ ಪಕ್ಷವನ್ನು ಧೃಡವಾಗಿ ಕಟ್ಟಿ ಬೆಳೆಸಿದ ಚೇತನವೊಂದು ಇಂದು ನಮ್ಮನ್ನಗಲಿದೆ....
ತಿರುವನಂತಪುರಂ: ಕೇರಳ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆಯನ್ನು ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟ ಮೊದಲ ಬಾರಿಗೆ ಋತುಚಕ್ರದ ರಜೆ ನೀಡಲು ನಿರ್ಧರಿಸಲಾಗಿತ್ತು. ಇದೀಗ ಈ ಸೌಲಭ್ಯವನ್ನು ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ...
political News:
ಬೆಂಗಳೂರು: ಬಿಜೆಪಿ ಪ್ರಚಾರಕ್ಕೆ ಕಸರತ್ತು ಒಂದೆಡೆ ನಡೆಯುತ್ತಿದ್ರೆ ಮತ್ತೊಂದು ಕಡೆ ಇದೀಗ ತಂದೆ ಮಗನಿಂದ ಮುಸ್ಲಿಂ ಪಂಗಡದ ಓಲೈಕೆಗೆ ವಿಶೇಷ ಕರಾಮತ್ತು ನಡೆದಿದೆ. ಎಂ ಟಿ ಬಿ ನಾಗರಾಜ್ ಮುಸ್ಲಿಂ ಕವ್ವಾಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ತಡ ರಾತ್ರಿಯ ವರೆಗೂ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಂ ಟಿ ಬಿ ನಾಗರಾಜ್ ಹಾಗು ಅವರ ...
Bangalore news
ಬಿಜೆಪಿ ಪಾಳಯದಲ್ಲಿ ಕಳೆದ ಎರಡು ವರ್ಷಗಳಿಂದ ಸ್ವಜನಪಕ್ಷಪಾತ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನಿರಾಣಿ,ಮತ್ತು ಮಜಿ ಸಚಿಮ ಯೋಗಿಶ್ವರ್ ಸೇರಿ ಹಲವು ನಾಯಕರು ವಯಸ್ಸಿನ ನೆಪ ಹೇಳಿ ಕಡೇಗೂ ಅವರನ್ನು ಮುಖ್ಯಮಂತ್ರಿ ಹುದ್ದೆ ಕಸಿದುಕೊಂಡರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಎನ್ನುವಂತೆ...
ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಕ್ಸರ್ನಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಮೇಲೆ ಎರಡು ಬಾರಿ ದಾಳಿಗೆ ಯತ್ನಗಳು ನಡೆದಿವೆ ಎಂದು ಆರೋಪಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಚೌಬೆ ಅವರು "ಸೋಮವಾರ ಬಕ್ಸರ್ನಲ್ಲಿ ರೈತರ ಮೇಲಿನ ದೌರ್ಜನ್ಯದ ವಿರುದ್ಧ ಒಂದು ದಿನದ ಉಪವಾಸ...
ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ (94) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮಪ್ಪ ಅವರು ಸಾಗರ ತಾಲೂಕಿನ ಲಿಂಗದಹಳ್ಳಿ ಬಳಿಯ ಮಡಸೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಎಲ್.ಟಿ. ತಿಮ್ಮಪ್ಪ ಹೆಗಡೆ ಅವರು ಎರಡೂ ಬಾರಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. 1978 ಹಾಗೂ 1983ರ...
ನವದೆಹಲಿ: ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು,...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...