ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉಪ ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿ ಹೆಸರನ್ನು ಜಾಗತಿಕ ಭಯೋತ್ಪಾದಕರ ಕಪ್ಪುಪಟ್ಟಿಗೆ ಸೇರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರ ತನ್ನ ನಿರ್ಬಂಧಗಳ ಪಟ್ಟಿಗೆ ಮಕ್ಕಿ ಹೆಸರನ್ನು ಸೇರಿಸಿದೆ. ಈ ಪಟ್ಟಿಯಲ್ಲಿರುವ ವ್ಯಕ್ತಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು, ಅವರ ಮೇಲೆ...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ...
ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ಅಬ್ಬರ ಮುಂದುವರಿದಿದೆ. ಸೋಮವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನ 1.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂದು ದೆಹಲಿಯ ಸಫ್ದರ್ಜಂಗ್ನಲ್ಲಿ ಕನಿಷ್ಠ ತಾಪಮಾನ 4.6 ಡಿಗ್ರಿ ಸೆಲ್ಸಿಯಸ್, ಪಾಲಂನಲ್ಲಿ ಬೆಳಿಗ್ಗೆ 5.30 ರವರೆಗೆ ಕನಿಷ್ಠ ತಾಪಮಾನ 6.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿಯ ಶೀಟ್ಲಹರ್ ಬಗ್ಗೆ ಯೆಲ್ಲೋ ಅಲರ್ಟ್ ಕೂಡ ನೀಡಲಾಗಿದೆ....
ಬೆಂಗಳೂರು: ಜನವರಿ 21ರಿಂದ 29ರವರೆಗೆ ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ ಎಂದು ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ...
ಶಿವಮೊಗ್ಗ: ಜಿಲ್ಲೆಯ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳಲು ಆಹಾರ ಕಾರಣವೇ ಅಥವಾ ನೀರು ಕಾರಣವೇ ಎನ್ನುವುದು ಸ್ಪಷ್ಟವಾಗಿಲ್ಲ. ಮೆಗ್ಗಾನ್ ಆಸ್ಪತ್ರೆಯ ಐದಕ್ಕೂ ಹೆಚ್ಚು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೊಪ್ಪಳದಲ್ಲಿ ಇಂದು ಕಾಂಗ್ರೆಸ್...
ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ..
ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...
ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ.
ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....
ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ .
ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...
ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...