Friday, June 19, 2026

Karnataka Tv

ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ

Political News: ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು  ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...

ಚಳಿಗಾಲದಲ್ಲಿ ತುಲಸಿ ಎಲೆಯ ಪ್ರಯೋಜನಗಳು..!

Health: ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದನ್ನು ಪ್ರತಿ ಮನೆಯಲ್ಲೂ ಪೂಜಿಸಲಾಗುತ್ತದೆ. ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ. ಇದು ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಆಯುರ್ವೇದ ತಜ್ಞರ ಪ್ರಕಾರ, ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಫಂಗಲ್ ಇತ್ಯಾದಿ ಗುಣಗಳಿಂದ ಸಮೃದ್ಧವಾಗಿವೆ. ಇವು ಅನೇಕ ದೈಹಿಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತವೆ. ತುಳಸಿ ಎಲೆಗಳು ಹೊಟ್ಟೆಗೆ...

ಇದು ನಾನು ನಾಲಾಯಕ್ ಕಾರ್ಯಕ್ರಮ; ಸಚಿವ  ಅಶ್ವಥ್ ನಾರಾಯಣ್

Political News: ರಾಜ್ಯದಲ್ಲಿ ಚುನಾವಣಾ  ಸಿದ್ದತೆ ಬಹಳ ಭರ್ಜರಿಯಾಗಿಯೇ ನಡೆಯುತ್ತಿದೆ. ಈ  ಚುನಾವಣಾ  ಪ್ರಚಾರದ ಅಂಗವಾಗಿ ರಾಜ್ಯದಲ್ಲಿ ಕಾಂಗ್ರೆಸ್ ನ ನಾ  ನಾಯಕಿ  ಸಮಾವೇಶ ನಡೆಯಿತು. ಅರಮನೆ  ಮೈದಾನದಲ್ಲಿ ನಡೆದ ಈ ಬೃಹತ್ ಸಮಾವೇಶಕ್ಕೆ ಪ್ರಿಯಾಂಕ  ಗಾಂಧಿ  ಆಗಮಿಸಿದ್ರು. ಪ್ರಿಯಾಂಕ  ಗಾಂಧಿ  ಮುಂದೆಯೇ ಕಾಂಗ್ರೆಸ್ ನ ಆಶ್ವಾಸನಾ  ಪ್ರಣಾಳಿಕೆಗಳ ಮಳೆ ಸುರಿಯಿತು. ಈ ಆಶ್ವಾಸನೆಗಳ ಕುರಿತಾಗಿ ...

ಸಿಹಿಯಾದ ಕಬ್ಬಿನಿಂದ ಅನೇಕ ಪ್ರಯೋಜನಗಳಿವೆ..!

Health: ಸಂಕ್ರಾಂತಿ, ಭೋಗಿ ಹಬ್ಬ ಎಂದಾಕ್ಷಣ ನಮಗೆ ಮೊದಲು ನೆನಪಾಗುವುದು ಕಬ್ಬು. ಕಬ್ಬು ಕೇವಲ ಸಿಹಿಯಾಗಿರುವುದಿಲ್ಲ ಆದರೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಈ ಪೋಷಕಾಂಶಗಳು ದೇಹದ ಚಲನೆಯನ್ನು ನಿಯಂತ್ರಿಸುತ್ತದೆ. ಕಬ್ಬು ಪ್ರೋಟೀನ್ಗಳು, ಕೊಬ್ಬುಗಳು ಮತ್ತು ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾಗಿದೆ. ಈಗ ಕಬ್ಬಿನ ಆರೋಗ್ಯ ಪ್ರಯೋಜನಗಳೇನು ಎಂದು ತಿಳಿಯೋಣ. .. ನಾವು ಮನೆಯಲ್ಲಿ ಬಳಸುವ ಸಕ್ಕರೆಗಿಂತ ಹೆಚ್ಚು ವಿಟಮಿನ್...

ವಯಸ್ಸಾದ ಚರ್ಮವನ್ನು ತಡೆಯಲು ತೆಗೆದುಕೊಳ್ಳಬೇಕಾದ ಆಹಾರಗಳು..!

anti aging: ವಯಸ್ಸಾದಂತೆ ನಮ್ಮ ಚರ್ಮವು ಅದರ ಪರಿಣಾಮಗಳನ್ನು ನೋಡುವುದು ಸಹಜ. ಚರ್ಮದ ಮೇಲಿನ ಸುಕ್ಕುಗಳು ಮತ್ತು ಗೆರೆಗಳು ನಾವು ನಿಧಾನವಾಗಿ ವಯಸ್ಸಾಗುತ್ತಿದ್ದೇವೆ ಎಂದು ಸೂಚಿಸುತ್ತದೆ. ವೃದ್ಧಾಪ್ಯವು ನೈಸರ್ಗಿಕ ಪ್ರಕ್ರಿಯೆಯಾಗಿದ್ದು ಅದನ್ನು ಮಾನವ ಜೀವನದಲ್ಲಿ ನಿಲ್ಲಿಸಲಾಗುವುದಿಲ್ಲ. ಆದರೆ ತ್ವಚೆಯ ಆರೈಕೆಯ ಭಾಗವಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ ವಯಸ್ಸಾದ ಚಿಹ್ನೆಗಳನ್ನು ತಪ್ಪಿಸಬಹುದು. ಚರ್ಮದ ಮೇಲಿನ ಸುಕ್ಕುಗಳ...

ಚಳಿಗಾಲದಲ್ಲಿ ರಾಗಿಲಡ್ಡು ವಿಶೇಷ.. ಈ ಸಮಸ್ಯೆಗಳಿಗೆ ದಿವ್ಯ ಔಷಧ..!

Health: ಚಳಿಗಾಲದಲ್ಲಿ ಹಲವು ಬಗೆಯ ಬಿಸಿ ಆಹಾರವನ್ನು ಸೇವಿಸಲಾಗುತ್ತದೆ. ಈ ಆಹಾರಗಳು ದೇಹವನ್ನು ಬೆಚ್ಚಗಿಡುತ್ತವೆ.ಅಷ್ಟೇಅಲ್ಲದೆ ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತಾದೆ . ಈ ಅವಧಿಯಲ್ಲಿ ನೀವು ರಾಗಿ ಲಡ್ಡುಗಳನ್ನು ಸಹ ತಿನ್ನಬಹುದು. ಇವು ತುಂಬಾ ಆರೋಗ್ಯಕರ ಮತ್ತು ರುಚಿಕರವಾಗಿರುತ್ತವೆ.ಇವುಗಳನ್ನು ತಯಾರಿಸಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಸಂಧಿವಾತ ಮತ್ತು ಬಲಹೀನವಾದ ರೋಗನಿರೋಧಕ ಶಕ್ತಿ...

ಚಿಕ್ಕ ವಯಸ್ಸಿನಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವ ಅಪಾಯ.. ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ..!

Health tips: ಕೆಟ್ಟ ಕೊಲೆಸ್ಟ್ರಾಲ್ ಆರೋಗ್ಯದ ದೊಡ್ಡ ಶತ್ರು. ಮೊದಲು ಈ ಸಮಸ್ಯೆಯನ್ನು ಮಧ್ಯವಯಸ್ಕ ಜನರು ಎದುರಿಸುತ್ತಿದ್ದರು. ಇದು ಅಧಿಕ ರಕ್ತದೊತ್ತಡ, ಬೊಜ್ಜು, ಮಧುಮೇಹ ಮತ್ತು ಹೃದ್ರೋಗಕ್ಕೆ ಕಾರಣವಾಗುತ್ತದೆ. ಆದರೆ ಇತ್ತೀಚೆಗೆ ಅನೇಕ ಯುವಕರು ಹೃದಯಾಘಾತ, ಬ್ರೈನ್ ಸ್ಟ್ರೋಕ್, ಅಧಿಕ ಬಿಪಿಯಿಂದ ಬಳಲುತ್ತಿದ್ದಾರೆ. ಇದು ಕಳವಳಕಾರಿ ವಿಷಯ. ಅದಕ್ಕಾಗಿಯೇ ದೇಹದಲ್ಲಿ ಎಲ್ಡಿಎಲ್ ಅನ್ನು ಹೆಚ್ಚಿಸುವ ಲಕ್ಷಣಗಳನ್ನು...

“ಕಾಂಗ್ರೆಸ್ ನ ಪ್ರಣಾಳಿಕೆ ಕೇವಲ ಘೋಷಣೆಯಾಗಿ ಮಾತ್ರ ಉಳಿಯುತ್ತೆ”: ಡಾ.ಕೆ ಸುಧಾಕರ್

Political News: ಕಾಂಗ್ರೆಸ್ ನ ನಾ ನಾಯಕಿ ಸಮಾವೇಶದಲ್ಲಿ ಪ್ರಿಯಾಂಕ ಗಾಂಧಿ  ಆಗಮಿಸಿ ಮಹಿಳೆಯರಿಗೆ ಬಂಪರ್ ಆಫರನ್ನು ನೀಡಿದ್ದಾರೆ. ಹಾಗೆಯೆ ಅದರ ಜೊತೆ ಸಿದ್ದರಾಮಯ್ಯ ಕೂಡಾ ಮನೆ ಯಜಮಾನನಿಗೆ 2000 ಧನ ನೀಡುವುದಾಗಿ  ಗೃಹ ಲಕ್ಷ್ಮೀ ಯೋಜನೆ ತರುವುದಾಗಿ ಹೇಳಿದ್ದಾರೆ. ಆದರೆ  ಈ  ಯೋಜನೆ ಘೋಷಣೆಯ ಕುರಿತಾಗಿ  ಸಚಿವರಾದ ಡಾ.ಕೆ ಸುಧಾಕರ್ ಕಾಂಗ್ರೆಸ್ ನೀಡುವುದು ಕೇವಲ...

ಈ ಆಹಾರಗಳಲ್ಲಿ ಪೋಷಕಾಂಶಗಳು ಅಧಿಕ.. ಬೆಳಗಿನ ಉಪಹಾರವಾಗಿ ಸೇವಿಸಿದರೆ ಫಿಟ್ ಆಗಿರುತ್ತೀರಾ..!

Health: ಚಳಿಗಾಲವು ಅನೇಕ ಕಾಲೋಚಿತ ರೋಗಗಳನ್ನು ತರುತ್ತದೆ. ಈ ಪರಿಸ್ಥಿತಿಯಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ವಿಶೇಷವಾಗಿ ಬೆಳಿಗ್ಗೆ ಟಿಫಿನ್ ಸಮಯದಲ್ಲಿ ಕೆಲವು ರೀತಿಯ ಆಹಾರವನ್ನು ತೆಗೆದುಕೊಳ್ಳಬೇಕು. ಇವುಗಳಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದರಿಂದ ಅವರು ಆರೋಗ್ಯವಂತರಾಗುತ್ತಾರೆ. ಇವುಗಳನ್ನು ತಿಂದ ನಂತರ ಅವರು ದಿನವಿಡೀ ಶಕ್ತಿಯುತವಾಗಿ ಕಾಣುತ್ತಾರೆ. ಅಂತಹ ಕೆಲವು ಆಹಾರಗಳ ಬಗ್ಗೆ ತಿಳಿಯೋಣ. ಮೊಸರು...

About Me

32379 POSTS
0 COMMENTS
- Advertisement -spot_img

Latest News

Horoscope: ಈ ರಾಶಿಯವರು ತಮ್ಮ ಜೀವನದ ಗುಟ್ಟನ್ನು ಎಂದಿಗೂ ಬಿಟ್ಟು ಕೊಡುವುದಿಲ್ಲ.

Horoscope: ಪ್ರತೀ ಮನುಷ್ಯನಲ್ಲೂ ಬೇರೆ ಬೇರೆ ರೀತಿಯ ಗುಣ, ಸ್ವಭಾವಗಳಿರುತ್ತದೆ. ಜೀವನವೂ ಬೇರೆ ಬೇರೆ ರೀತಿ ಇರುತ್ತದೆ. ಕೆಲವರು ಏನಿಲ್ಲದಿದ್ದರೂ, ಸದಾ ಖುಷಿಯಾಗಿರುತ್ತಾರೆ. ಕೆಲವರು ಎಲ್ಲ...
- Advertisement -spot_img