Friday, June 19, 2026

Karnataka Tv

ದಿನಕ್ಕೆ ಎಷ್ಟು ಮೊಟ್ಟೆ ತಿನ್ನಬೇಕು.. ತಜ್ಞರು ಹೇಳೋದೇನು..?

Health tips: ಯಾವುದೇ ವಾರವಾಗಲಿ ಪ್ರತಿದಿನ ಮೊಟ್ಟೆಗಳನ್ನು ತಿನ್ನಿರಿ ಎಂಬ ಜಾಹೀರಾತನ್ನು ನೀವು ಟಿವಿಯಲ್ಲಿ ನೋಡುತ್ತೀರಿ. ಮೊಟ್ಟೆಗಳು ಪ್ರೊಟೀನ್‌ನ ಸಂಪತ್ತು ಮತ್ತು ಅದಕ್ಕಾಗಿಯೇ ಚಿಕನ್ ತಿನ್ನದವರೂ ಮೊಟ್ಟೆಯನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಮೊಟ್ಟೆಗಳ ಬಗ್ಗೆ ಸ್ವಲ್ಪ ಅನುಮಾನವಿದೆ. ಇದನ್ನು ಹೆಚ್ಚು ತಿನ್ನುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ. ಈ ಕಾರಣಕ್ಕಾಗಿ ಕೆಲವರು ಮೊಟ್ಟೆಯ...

ಲೆಫ್ಟಿನೆಂಟ್ ಗವರ್ನರ್ ನಮ್ಮ ಮುಖ್ಯೋಪಾಧ್ಯಾಯರಲ್ಲ, ನಮ್ಮ ಕೆಲಸವನ್ನು ಯಾರು ಪರಿಶೀಲಿಸುತ್ತಾರೆ..? : ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಪ್ರಕರಣ ಹೆಚ್ಚಾಗುತ್ತಿದೆ. ದೆಹಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿಗೆ ಕಳುಹಿಸುವ ವಿಷಯ ಸೇರಿದಂತೆ ಹಲವು ವಿಷಯಗಳಲ್ಲಿ ದೆಹಲಿ ಸರ್ಕಾರ ಮತ್ತು ಎಲ್‌ಜಿ ಜಗಳವಾಡುತ್ತಿವೆ. ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಆಹ್ವಾನವನ್ನು ಸ್ವೀಕರಿಸಲಿಲ್ಲ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ...

ಚಳಿಗಾಲದಲ್ಲಿ ಬಿಸಿ ನೀರು ಕುಡಿಯುವ ಮೊದಲು ಈ ವಿಷಯಗಳನ್ನು ನೆನಪಿಡಿ..!

Health: ಅನೇಕ ಜನರು ಚಳಿಗಾಲದಲ್ಲಿ ಬಿಸಿ ನೀರನ್ನು ಕುಡಿಯುತ್ತಾರೆ. ಇದರಿಂದ ಗಂಟಲಿನ ಸೋಂಕು ಗುಣವಾಗುತ್ತದೆ. ಬಿಸಿನೀರು ಹೊಟ್ಟೆಗೆ ಒಳ್ಳೆಯದು. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛವಾಗಿರಿಸುತ್ತದೆ. ದೇಹವನ್ನು ಒಳಗಿನಿಂದ ಬೆಚ್ಚಗಿಡುತ್ತದೆ. ಚಳಿಗಾಲದಲ್ಲಿ ಬಿಸಿ ನೀರು ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಬಿಸಿ ನೀರು ಕುಡಿಯುವುದು ಕೆಲವರಿಗೆ ಹಾನಿಕಾರಕ. ಕೆಲವರಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...

ನಾ ನಾಯಕಿ ಸಮಾವೇಶ : ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿಗೆ ಅದ್ದೂರಿ ಸ್ವಾಗತ

Political news ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ‌ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...

ರಾತ್ರಿ ಹೊಟ್ಟೆಯಲ್ಲಿ ಗ್ಯಾಸ್ ನಿರ್ಮಾಣಕ್ಕೆ ಕಾರಣವೇನು..!

Health: ಗ್ಯಾಸ್ಟ್ರಿಕ್ ಅನೇಕರನ್ನು ಕಾಡುವ ಸಮಸ್ಯೆಯಾಗಿದೆ. ಭಾರತದಲ್ಲಿ ಅನೇಕ ಜನರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಾತ್ರಿ ಮಲಗುವಾಗ ಹೊಟ್ಟೆಯಲ್ಲಿ ಗ್ಯಾಸ್ ಅಥವಾ ವಾಯು ಉತ್ಪತ್ತಿಯಾಗುತ್ತದೆ. ಈ ಕಾರಣದಿಂದಾಗಿ, ಅವರು ರಾತ್ರಿಯಲ್ಲಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಅನೇಕ ಜನರಿಗೆ ಎದೆಯುರಿ ಇರುತ್ತದೆ. ಆದರೆ ರಾತ್ರಿಯಲ್ಲಿ ಹೊಟ್ಟೆಯ ಗ್ಯಾಸ್ ಏಕೆ ಸಂಭವಿಸುತ್ತದೆ? ಇದಕ್ಕೆ ಕಾರಣಗಳ ಬಗ್ಗೆ ತಿಳಿದುಕೊಳ್ಳೋಣ. ಕೆಲವರಿಗೆ ರಾತ್ರಿ...

ರ್ಯಾಪ್ ಸಿಂಗರ್ ಬ್ರೋಧ ವಿ ಹೊಸ ಸಾಂಗ್ ‘ಬಸ್ತಿ ಬೌನ್ಸ್’ ರಿಲೀಸ್

Film news ಬೆಂಗಳೂರು ಮೂಲದ ಖ್ಯಾತ ರ್ಯಾಪರ್ ಹಾಗೂ ಸಂಗೀತ ನಿರ್ದೇಶಕ ಬ್ರೋಧ. ವಿ ಮತ್ತೊಂದು ಕಿಕ್ ಕೊಡೋ ಹಾಡಿನೊಂದಿಗೆ ಹೊಸ ವರ್ಷವನ್ನು ಆರಂಭಿಸಿದ್ದಾರೆ. ಬ್ರೋಧ. ವಿ ಹೊಸ ರ್ಯಾಪ್ ಸಾಂಗ್ ‘ಬಸ್ತಿ ಬೌನ್ಸ್’ ಬಿಡುಗಡೆಯಾಗಿ ಅಭಿಮಾನಿಗಳಿಂದ ಸಖತ್ ರೆಸ್ಪಾನ್ಸ್ ಗಿಟ್ಟಿಸಿಕೊಂಡಿದೆ. ‘ಬಸ್ತಿ ಬೌನ್ಸ್’ ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆದ...

ಈ ಹಣ್ಣು ನಿಮ್ಮ ಆರೋಗ್ಯಕ್ಕೆ ಔಷಧಿ..!

Health: ಡ್ರಾಗನ್ ಹಣ್ಣು ಕಮಲದ ಹೂವಿನಂತೆ ಕಾಣುತ್ತದೆ. ಆದರೆ ತಿನ್ನಲು ತುಂಬಾ ರುಚಿ. ಇದು ಮಾರುಕಟ್ಟೆಯಲ್ಲಿ ಸಾಮಾನ್ಯ ಹಣ್ಣುಗಳಿಗಿಂತ ಸ್ವಲ್ಪ ಹೆಚ್ಚು ವೆಚ್ಚವಾಗುತ್ತದೆ. ಇದರ ವೈಜ್ಞಾನಿಕ ಹೆಸರು ಹೈಲೋಸೆರಸ್ ಉಂಡಸ್. ಇದನ್ನು ಭಾರತದಲ್ಲಿ 'ಕಮಲ' ಎಂದೂ ಕರೆಯುತ್ತಾರೆ. ಇದನ್ನು ಮುಖ್ಯವಾಗಿ ಲ್ಯಾಟಿನ್ ಅಮೇರಿಕನ್ ದೇಶಗಳಲ್ಲಿ ಉತ್ಪಾದಿಸಲಾಗುತ್ತದೆ. ಈಗ ಡ್ರ್ಯಾಗನ್ ಫ್ರೂಟ್ ಕೂಡ ಭಾರತಕ್ಕೆ ಆಮದಾಗುತ್ತಿದೆ. 1. ಮಧುಮೇಹದಲ್ಲಿ...

About Me

32377 POSTS
0 COMMENTS
- Advertisement -spot_img

Latest News

Viral News: ಅಮ್ಮ ನೀಡಿದ ಐಫೋನ್ ನದಿಗೆ ಎಸೆದ ಮಗು: ಆದರೆ ವೀಡಿಯೋ ವೈರಲ್ ಆಗಿದ್ದೇ ಬೇರೆ ಕಾರಣಕ್ಕೆ

Viral News: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ 1 ವೈರಲ್ ಆಗಿದ್ದು, ಮಗುವನ್ನು ಸಮಾಾನ ಮಾಡಲು ತಾಯಿ ಮಗುವಿನ ಕೈಗೆ ಐಫೋನ್ ನೀಡಿದ್ದು, ಆ ಮಗು ಐಫೋನ್‌ನ್ನು...
- Advertisement -spot_img