ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್ಪಿಎಫ್ ತಿಳಿಸಿದೆ. ಸಿಆರ್ಪಿಎಫ್ ರಾಜ್ಯ...
ಬೆಂಗಳೂರು: ಡಾ. ರಾಜ್ ಕುಟುಂಬದ ಮೇಲೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆ ಡಾ. ರಾಜ್ ಕುಮಾರ್ ಅಭಿಮಾನಿಗಳ ಬಳಗ ಹಾಗೂ ಎನ್.ಆರ್.ರಮೇಶ್ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಫಿಲಂ ಚೇಂಬರ್ ಗೆ ದೂರು ನೀಡಲು ಅಪ್ಪು ಫ್ಯಾನ್ಸ್ ಆಗಮಿಸಿದ್ದಾರೆ. ಡಾ ರಾಜ್ ಕುಮಾರ್ ಕುಟುಂಬ ಪರವಾಗಿ ನ್ಯಾಯ ಬೇಕು ಎಂದು ಘೋಷಣೆ...
ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಗುಜರಾತ್ ಸರ್ಕಾರ ಹೇಳಿಕೆ ನೀಡಿದೆ. ನಿನ್ನೆ ರಾತ್ರಿಯಿಂದ ಊಟ ಮತ್ತು ನೀರು ಕುಡಿಯುವುದು ಸಾಮಾನ್ಯವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಒಂದು ದಿನ ಅಥವಾ ಎರಡು ದಿನಗಳಲ್ಲಿ ಸಾಧ್ಯ. ಬುಧವಾರ ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ...
ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಉಪನಗರ ರೈಲು ಮಾರ್ಗದ ಮಲ್ಲಿಗೆ ಕಾರಿಡಾರ್ ನಿರ್ಮಾಣಕ್ಕಾಗಿ 268 ಮರಗಳನ್ನು ಕಡಿಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗ ಒಪ್ಪಿಗೆ ಸೂಚಿಸಿದೆ. ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್ನಿಂದ 661 ಮರಗಳನ್ನು ಕಡಿಯುವ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕೆ ಅರಣ್ಯ ಕೋಶ ಸಾರ್ವಜನಿಕ ಪ್ರಕಟಣೆಯನ್ನು ಪ್ರಕಟಿಸಿ...
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...
ಬ್ಯಾಂಕಾಕ್ನಿಂದ ಕೋಲ್ಕತ್ತಾಗೆ ಥಾಯ್ ಸ್ಮೈಲ್ ಏರ್ವೇಸ್ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಜಗಳದ ವಿಡಿಯೋ ವೈರಲ್ ಆಗಿದೆ. ಕೆಲವು ಸಹ ಪ್ರಯಾಣಿಕರು ವ್ಯಕ್ತಿಯೊಬ್ಬನಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಪುರುಷರಲ್ಲಿ ಒಬ್ಬರು ಸದ್ದಿಲ್ಲದೆ ಕುಳಿತುಕೊಳ್ಳಿ ಎಂದು ಹೇಳುದ್ದಾರೆ, ಇನ್ನೊಬ್ಬರು ನಿಮ್ಮ ಕೈಯನ್ನು ಕೆಳಕ್ಕೆ ಇರಿಸಿ ಎಂದು ಹೇಳಿದ್ದಾರೆ. ಕೆಲವೇ...
ಬೆಳಗಾವಿ: ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಭೂ ಸುಧಾರಣೆ ಕಾಯ್ದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ 'ಸದನ ಶೂರರು- ಕಾಫಿ ಟೇಬಲ್' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿ, ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಬೇರೆ ರಾಜ್ಯಗಳಲ್ಲಿ ಇಂತಹ ಮಸೂದೆಗಳ...
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಜನವರಿ 5 ರಂದು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಗೆ ಆಗಮಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದರು. ಅತಿಯಾದ ಮಳೆಯಿಂದಾಗಿ, ಮಳೆ ನೀರು ಚರಂಡಿಗಳ ಒತ್ತುವರಿ, ಹೂಳು ಮತ್ತು ಅವಶೇಷಗಳನ್ನು ತೆಗೆಯದಿರುವುದು ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ಭಾಗಗಳಲ್ಲಿ...
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆಟೋ ಸಿಗುವುದು ಕಷ್ಟವಾಗಬಹುದು. ಯಾಕೆಂದರೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡಲಿವೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ವಿಧಾನಸೌಧ ಮುತ್ತಿಗೆ ಹಾಕಲು ತಯಾರಿ ನಡೆಸಿದ್ದಾರೆ....
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...