ನವದೆಹಲಿ: ಚೀನಾದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ಪ್ರಪಂಚದಾದ್ಯಂತ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಬಾರಿಸಲು ಪ್ರಾರಂಭಿಸಿದೆ. ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಮಾಜಿ ನಿರ್ದೇಶಕ ಡಾ. ಣದೀಪ್ ಗುಲೇರಿಯಾ ಅವರು, ಮುಂದಿನ ಕೆಲವು ದಿನಗಳು ಭಾರತಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. “ಮುಂದಿನ ದಿನಗಳಲ್ಲಿ ಇದು ರಜಾದಿನವಾಗಿದೆ...
ತೀವ್ರವಾದ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ 18 ಮಕ್ಕಳು, ಭಾರತೀಯ ಸಂಸ್ಥೆಯಾದ ಮೇರಿಯನ್ ಬಯೋಟೆಕ್ ತಯಾರಿಸಿದ ಡಾಕ್ -1 ಮ್ಯಾಕ್ಸ್ ಎಂಬ ಕೆಮ್ಮಿನ ಸಿರಪ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿರುವುದರಿಂದ ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್ನ ಆರೋಗ್ಯ ಸಚಿವಾಲಯ ತಿಳಿಸಿದೆ. ಮಕ್ಕಳು "ಅತಿಯಾದ ಪ್ರಮಾಣದಲ್ಲಿ" ಕೆಮ್ಮಿನ ಸಿರಪ್ ಅನ್ನು ಸೇವಿಸಿದರು, ಇದರಲ್ಲಿ ಎಥಿಲೀನ್ ಗ್ಲೈಕೋಲ್ ಇತ್ತು, ಇದು...
ವಸಿಷ್ಠ ಹರಿಪ್ರಿಯಾ ಲವ್ ಸ್ಟೋರಿ
ವಸಿಷ್ಠ ಸಿಂಹ ತನ್ನ ಪ್ರೀತಿ ಹುಡುಗಿ ಹರಿಪ್ರಿಯಾ ಜೊತೆ ಜಾಲಿ ಮೂಡ್ನಲ್ಲಿದ್ದು, ಇಯರ್ ಎಂಡ್ಗೆ ಹಾಲಿ ಡೇ ಟ್ರಿಪ್ಹೋಗಿರುವ ಜೋಡಿ ಮಲ್ಪೆಯಲ್ಲಿ ಸನ್ ಸೆಟ್ ನೋಡಿ ಎಂಜಾಯ್ ಮಾಡಿದ್ದಾರೆ.
ಹರಿಪ್ರಿಯಾ ಕೂಡ ವಿಡಿಯೋ ಮೂಲಕ ಲವ್ ಸ್ಟೋರಿ ಬಗ್ಗೆ ಹೇಳಿದ್ರು. 1 ವರ್ಷದ ಹಿಂದೆ ನಟ ವಸಿಷ್ಠ ಸಿಂಹ ಅವರು ಮುದ್ದಾದ...
ರಾನು ಮಂಡಲ್ ಈಗ ವಧು..!!
ವಧುವಿನಂತೆ ರೆಡಿಯಾಗಿ ಬಂದು ಹಾಡಿದ ರಾನು ಮಂಡಲ್ ವಿಡಿಯೋ ವೈರಲ್ ಆಗಿದ್ದು. ಈ ಹೊಸ ಅವತಾರವನ್ನು ನೋಡಿದ ನೆಟಿಜನ್ಗಳು ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ.
ಈಕೆ ದೇಶಕ್ಕೆ ಕರೋನಾಗಿಂತ ಹೆಚ್ಚು ಅಪಾಯವಿದೆ, ಶಾಂತವಾಗು ತಾಯಿ, ನಿಜವಾಗಿಯೂ ನಿನಗೆ ಏನಾಯಿತು. ಯಾರೋ ನಿಮ್ಮನ್ನುಈ ರೀತಿ ಮಾಡಿದವರು. ನಿಮ್ಮ ಧ್ವನಿಗೆ ಏನಾಯಿತು, ಇದು ಹುಚ್ಚುತನ ಎಂದೆಲ್ಲಾ...
https://youtu.be/Kp119v7mI8s
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
Devotional:
ಮಹಾ ಭಾರತದಲ್ಲಿ ಶ್ರೀ ಕೃಷ್ಣನನ್ನು ಮೀರಿಸುವ ಅದ್ಭುತವಾದ ಶಕ್ತಿ ಮತ್ತೊಂದಿಲ್ಲ ,ಮಹಾಭಾರತವನ್ನು ಓದಿದವರು ಹಾಗೂ ಕೇಳಿದವರಿಗೆ ಶ್ರೀ ಕೃಷ್ಣನ ಪಾತ್ರದ ಮೇಲೆ ಕೆಲವು ಅನುಮಾನಗಳು ಬರುವುದು ಸಹಜ ಅದರಲ್ಲಿ ಮುಖ್ಯವಾದದ್ದು ಶ್ರೀ ಕೃಷ್ಣ ಪಾಂಡವರನ್ನು ಅಷ್ಟೊಂದು ಬೆಂಬಲಿಸುತಿದ್ದರು ಅವರಿಗೇಕೆ ಅಷ್ಟೊಂದು ಕಷ್ಟಗಳು ಬಂತು ಎಂದು ,ದ್ರೌಪದಿಗೆ ಅಷ್ಟೊಂದು ಅವಮಾನ ನಡೆಯುತ್ತಿದ್ದರು ಕೊನೆಯಲ್ಲಿ
ಶ್ರೀಕೃಷ್ಣ ,ಬಂದು ಸಹಾಯ...
Healthy kidyne:
ಕಿಡ್ನಿ ಸರಿಯಾಗಿ ಕೆಲಸ ಮಾಡಿದರೆ ಮಾತ್ರ.. ಇತರ ಅಂಗಗಳು ಚೆನ್ನಾಗಿ ಕೆಲಸ ಮಾಡುತ್ತವೆ. ಇಲ್ಲದಿದ್ದರೆ, ಅಂಗಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ ಮತ್ತು ಜೀವಕ್ಕೆ ಅಪಾಯವಿದೆ. ಮೂತ್ರಪಿಂಡದ ತೊಂದರೆಗಳನ್ನು ಆರಂಭಿಕ ಪತ್ತೆ ಮಾಡುವುದು ಕಷ್ಟ. ಕಿಡ್ನಿ ಸಮಸ್ಯೆ ಇರುವವರು ಆಹಾರದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಆಹಾರ ಮತ್ತು ಪಾನೀಯಗಳಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಂಡರೆ ಕಿಡ್ನಿ...
ರಾಮ್ ಚರಣ್ ಮತ್ತು ಉಪಾಸನಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಮೆಗಾಸ್ಟಾರ್ ಸೊಸೆ ಉಪಾಸನಾ ಇತ್ತೀಚಿಗೆ ಭಾರೀ ಸುದ್ದಿಯಲ್ಲಿದ್ದಾರೆ.
ಉಪಾಸನಾ ಅವರು ರಾಮ್ ಚರಣ್ ಅವರ ಪತ್ನಿಯಷ್ಟೇ ಅಲ್ಲ, ಅಪೋಲೋ ಆಸ್ಪತ್ರೆಯ ಮುಖ್ಯಸ್ಥರ ಮೊಮ್ಮಗಳು ಕೂಡ.ಮದುವೆಯ ನಂತರ 14 ಕೆಜಿ ತೂಕ ಇಳಿಸಿಕೊಂಡಿದ್ದ ಉಪಾಸನಾ ಫುಲ್ ಫಿಟ್ ನೆಸ್ ಕಾಯ್ದುಕೊಂಡಿದ್ರು. ಹೆಲ್ದ್ ಟಿಪ್ಸ್ ನೀಡುತ್ತಾ ಸಾಮಾಜಿಕ ಜಾಲತಾಣಗಳ...
ನಟಿ ಶ್ರೀಲೀಲಾ ತೆಲುಗಿನ ತನ್ನ ಎರಡನೇ ಸಿನಿಮಾ ಧಮಾಕ ಪ್ರಚಾರದಲ್ಲಿ ಸ್ಯಾಂಡಲ್ ವುಡ್'ನ್ನು ಕೊಂಡಾಡಿದ್ದಾರೆ.
ಧಮಾಕ ಸಿನಿಮಾ ಪ್ರಚಾರದ ಮೇಳೆ ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡಿರೋ ಶ್ರೀಲೀಲಾ,
‘ನಾನು ಕಾಂತಾರ ನೋಡಿದ್ದೇನೆ.
ಸಿನಿಮಾ ಅದ್ಭುತವಾಗಿದೆ. ನಾನು ಕರ್ನಾಟಕದವಳು.
ಕನ್ನಡ ಸಿನಿಮಾಗಳ ವ್ಯಾಪ್ತಿ ಹೆಚ್ಚುತ್ತಿರೋ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದಿದ್ದಾರೆ. ಶ್ರೀಲೀಲಾ ಆಡಿರೋ ಈ ಮಾತುಗಳು ಕನ್ನಡಿಗರ ಮನಸ್ಸು...
https://youtu.be/BfK8eRK4ay8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...