ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳಿದ್ದರೂ, ಕೆಲವು ಪದಾರ್ಥಗಳನ್ನು ತಿನ್ನುವುದರಿಂದ ರೋಗದ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ನೀವು ಕರೋನಾ ಮತ್ತು ಶೀತವನ್ನು ತಡೆಗಟ್ಟಲು ಬಯಸಿದರೆ, ಅಂತಹ ಕೆಲವು ಆಹಾರಗಳನ್ನು ತಿನ್ನುವುದನ್ನು ತಪ್ಪಿಸುವುದು ಉತ್ತಮ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
ಕೊರೊನಾ ವೈರಸ್ ವಿನಾಶ ಸೃಷ್ಟಿಸಲು ಆರಂಭಿಸಿದೆ. ನೀವು ಕರೋನಾವನ್ನು ತಡೆಗಟ್ಟಲು...
ಅಧಿಕ ಕೊಲೆಸ್ಟ್ರಾಲ್ ನಿಮ್ಮ ರಕ್ತದಲ್ಲಿನ ಹಲವಾರು ಕೊಬ್ಬಿನ ಅಣುಗಳಿಂದ ಬರುತ್ತದೆ. ಈ ಕೊಬ್ಬಿನ ಅಣುಗಳು ನಿಮ್ಮ ಅಪಧಮನಿಗಳ ಗೋಡೆಗಳ ಮೇಲೆ ಇರುತ್ತದೆ. ನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ರಕ್ತದ ಹರಿವನ್ನು ಅಡ್ಡಿಪಡಿಸುತ್ತದೆ. ದೇಹದಲ್ಲಿನ ಯಾವುದೇ ಅಪಧಮನಿಗಳು ಕರುಳಿಗೆ ಕಾರಣವಾಗುವವುಗಳನ್ನು ಒಳಗೊಂಡಂತೆ ಪರಿಣಾಮ ಬೀರಬಹುದು. ಅಪಧಮನಿಗಳ ಈ ಕಿರಿದಾಗುವಿಕೆಯು ನಿಮ್ಮ ಕರುಳು, ಗುಲ್ಮ ಮತ್ತು ಯಕೃತ್ತಿಗೆ ರಕ್ತ...
ಮಂಡ್ಯ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರತಿಮೆಗೆ ಮಂಡ್ಯ ರೈತರಿಂದ ರಕ್ತಾಭಿಷೇಕ ಮಾಡಿ, ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವಂತೆ ಅಹೋರಾತ್ರಿ ಧರಣಿಯನ್ನು ರೈತರು ಮಾಡುತ್ತಿದ್ದಾರೆ. ಕಳೆದ 50 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ...
ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...
ವಯಸ್ಸಾಗುವುದನ್ನು ತಡೆಯುವುದು ಆಗುವುದಿಲ್ಲ ಆದರೆ ನಿಮ್ಮ ಚರ್ಮದ ಮೇಲೆ ನೆರಿಗೆಗಳು ಬಾರದಂತೆ ನೋಡಿಕೊಳ್ಳಬಹುದು. ನೀವು 30 ವರ್ಷ ದಾಟಿದವರು ಮತ್ತು ಈಗ ನಿಮ್ಮ ಮುಖದ ಮೇಲೆ ಸುಕ್ಕುಗಳು ಮತ್ತು ಸೂಕ್ಷ್ಮ ಗೆರೆಗಳು ಬರುತ್ತವೆ ಎಂದು ನೀವು ಚಿಂತೆ ಮಾಡುತ್ತಿದ್ದರೆ, ನೀವು ಹೆಚ್ಚು ಚಿಂತಿಸಬೇಕಾಗಿಲ್ಲ ಏಕೆಂದರೆ ನಾವು ಇಲ್ಲಿ ಕೆಲವು ಆಹಾರಗಳನ್ನು ತಿಳಿಸಲಿದ್ದೇವೆ. ಯಾವ ಆಹಾರ...
ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ನಾಗ್ಪುರ: ವಿಧಾನ ಪರಿಷತ್ತಿನ ಪ್ರತಿಪಕ್ಷಗಳ ನಾಯಕರ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟಗಾರನಿಗೆ ಭಾರತ ರತ್ನ ಸಿಗದಿದ್ದರೂ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ವಿವಿಧ ಮಹಾಪುರುಷರ ಬಗ್ಗೆ ಕೆಲವು ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರವಾಗಿ ವಿಧಾನ ಪರಿಷತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ದೇವೇಂದ್ರ ಫಡ್ನವೀಸ್...
ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ಭಾರತದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಹೇಳಿದ್ದಾರೆ. ನಾಸಲ್ ಲಸಿಕೆ iNCOVACC ಅನ್ನು ಕಳೆದ ವಾರ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ಪರಿಚಯಿಸಲಾಯಿತು. ಡಾ ಎನ್ಕೆ ಅರೋರಾ ಅವರು 'ಇದನ್ನು (ಮೂಗಿನ ಲಸಿಕೆ) ಮೊದಲ ಬೂಸ್ಟರ್ ಆಗಿ ಶಿಫಾರಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿಯು ಈಗಾಗಲೇ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...