Thursday, May 14, 2026

Karnataka Tv

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಲ್ಯಾಣ ಕರ್ನಾಟಕ..

https://youtu.be/gPpksO4OSK8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು, ಔಷಧಿಗಳ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಿದೆ..!

ನ್ಯಾಷನಲ್ ಫಾರ್ಮಾಸ್ಯುಟಿಕಲ್ ಪ್ರೈಸಿಂಗ್ ಅಥಾರಿಟಿ ಮತ್ತೊಮ್ಮೆ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಾರಿ 127 ಔಷಧಿಗಳ ಬೆಲೆಗೆ ಮಿತಿ ಹೇರಿದೆ. ಈ ನಿರ್ಧಾರದಿಂದ 127 ಔಷಧಿಗಳ ಬೆಲೆ ಇಳಿಕೆಯಾಗಲಿದೆ. ಇದರಲ್ಲಿ ಕ್ಯಾನ್ಸರ್ ಔಷಧಿಗಳೂ ಇವೆ ಎಂಬುದು ಗಮನಾರ್ಹ. ಈ ವರ್ಷ ಐದನೇ ಬಾರಿ ಔಷಧ ಬೆಲೆಗೆ ಮಿತಿ ಹೇರಿರುವುದು ಗಮನಾರ್ಹ. ಪ್ಯಾರಸಿಟಮಾಲ್ ಸೇರಿದಂತೆ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಬೆಂಗಳೂರು ನಗರ

https://youtu.be/-9A6ozQgAnA ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ನಿಮ್ಮ ಗರ್ಭಾವಸ್ಥೆಯಲ್ಲಿ ಗಮನಿಸಬೇಕಾದ ಪ್ರಮುಖ ಕ್ಷಣಗಳು ಯಾವುವು ಎಂದು ನಿಮಗೆ ತಿಳಿದಿದೆಯೇ..?

ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂದರೆ ಜ್ವರ, ತಲೆನೋವು, ವಾಂತಿ, ಕೈಕಾಲು ನೋವು, ಸೊಂಟ ನೋವು ಮುಂತಾದ ಹಲವು ಸಮಸ್ಯೆಗಳು. ಇದ್ದರೆ ವೈದ್ಯರನ್ನು ಭೇಟಿ ನೀಡುವುದರಿಂದ ಎಲ್ಲಾ ಸಮಸ್ಯೆಗಳು ಗುಣವಾಗುವುದಿಲ್ಲ. ಆದರೆ ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ನೀವು ಖಂಡಿತವಾಗಿಯೂ ವೈದ್ಯರನ್ನು ಭೇಟಿ ಮಾಡಬೇಕು. ಗರ್ಭಾವಸ್ಥೆಯಲ್ಲಿ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿವೆ. ನಿಮ್ಮ ದೇಹದಲ್ಲಿ ಅನೇಕ...

2023 ಹೊಸ ವರ್ಷ 12 ರಾಶಿಚಕ್ರಗಳ ಭವಿಷ್ಯ ಹೇಗಿದೆ..? ಯಾವ ರಾಶಿಯವರಿಗೆ ಅದೃಷ್ಟ..?

Yearly Horoscope ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಮ್ಮ ಜೀವನದಲ್ಲಿ ಕೆಲವು ಆತಂಕಗಳಿರುತ್ತದೆ ,ಈ ವರ್ಷ ಹೇಗೆ ಇರುತ್ತದೆ ಎನ್ನುವ ಕುತೂಹಲ ಎಲ್ಲರಿಗೂ ಕಾಡುತ್ತದೆ ,2023ರಲ್ಲಿ ಬಹು ಮುಖ್ಯ, ಶುಭ ಗ್ರಹ ಆಗಿರುವ ದೀರ್ಘ ಕಾಲದ ಸಂಚಾರ ಗ್ರಹಗಳಾಗಿರುವಂಥಹ ಗುರು ಬದಲಾವಣೆ ,ಶನಿ ಬದಲಾವಣೆ, ರಾಹು ಕೇತು ಬದಲಾವಣೆಗಳು ಕೂಡ ಈ ವರ್ಷದಲ್ಲಿ ನಡೆದಿದೆ . ಜನವರಿ 17ನೇ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಈ ಬಾರಿಯ ವೈಕುಂಠ ಏಕಾದಶಿ ಯಾವಾಗ..ಶುಭಮಹೂರ್ತ, ಪೂಜಾ ವಿಧಾನಗಳನ್ನು ನೋಡಿ..!

ಹೊಸ ವರ್ಷದಲ್ಲಿ ಮೊದಲಿಗೆ ಬರುವ ಏಕಾದಶಿಯೇ ವೈಕುಂಠ ಏಕಾದಶಿ , ಧನುರ್ಮಾಸದಲ್ಲಿ ಬರುವ ಏಕಾದಶಿಯನ್ನು ಮುಕೊಟ್ಟಿ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ , ಹಿಂದೂ ಕ್ಯಾಲೆಂಡರ್ ನಲ್ಲಿ ಪ್ರತಿತಿಂಗಳು ಏಕಾದಶಿ ಬರುತ್ತದೆ , ಆದರೆ ಧನುರ್ಮಾಸದಲ್ಲಿ ಬರುವ ಏಕಾದಶಿಯನ್ನು ಮುಕೊಟ್ಟಿ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ ,2023ರಲ್ಲಿ ವೈಕುಂಠ...

About Me

32060 POSTS
0 COMMENTS
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img