Wednesday, May 13, 2026

Karnataka Tv

ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್

ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು  ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...

ಚೀನಾದಿಂದ ಭಾರತಕ್ಕೆ ಬರುವ ವಿಮಾನಗಳನ್ನು ತಡೆಯಲು ಯಾವುದೇ ಆದೇಶ ಹೊರಡಿಸಿಲ್ಲ ಎಂದ ಕೇಂದ್ರ

ನವದೆಹಲಿ: ಚೀನಾದಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳನ್ನು ತಕ್ಷಣವೇ ನಿಲ್ಲಿಸುವಂತೆ ವಿರೋಧ ಪಕ್ಷಗಳ ಬೇಡಿಕೆಯ ನಡುವೆ, ಕೋವಿಡ್ ಪ್ರಕರಣಗಳ ಅಲೆಗಳು ವರದಿಯಾಗಿರುವ ದೇಶದಿಂದ ಒಳಬರುವ ವಿಮಾನಗಳನ್ನು ತಡೆಯಲು ಕೇಂದ್ರ ಸರ್ಕಾರ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್ ನಾವು ಚೀನಾದಿಂದ ಭಾರತಕ್ಕೆ ಅಥವಾ...

ಮಂಚಮಸಾಲಿ ಮೀಸಲಾತಿ, ಡಿ. 29ಕ್ಕೆ ಸಿಎಂ ಬೊಮ್ಮಾಯಿ ಘೋಷಣೆ ಮಾಡುತ್ತಾರೆ : ಯತ್ನಾಳ್

ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...

ಉಕ್ರೇನ್‌ನಲ್ಲಿ ಯುದ್ಧ ಕೊನೆಗೊಳಿಸುವ ಗುರಿಯನ್ನು ರಷ್ಯಾ ಹೊಂದಿದೆ : ವ್ಲಾಡಿಮಿರ್ ಪುಟಿನ್

ಮಾಸ್ಕೋ: ಉಕ್ರೇನ್‌ನಲ್ಲಿನ ಯುದ್ಧವನ್ನು ಆದಷ್ಟು ಬೇಗ ಕೊನೆಗೊಳಿಸುವ ಗುರಿಯನ್ನು ರಷ್ಯಾಹೊಂದಿದ್ದು, ಈ ಹೋರಾಟವು ಆದಷ್ಟು ಬೇಗ ಕೊನೆಗೊಳ್ಳಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪುಟಿನ್ ಅವರು, ಈ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ನಾವು ಇದಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ. ಇದೆಲ್ಲವೂ ಶೀಘ್ರವಾಗಿ ಕೊನೆಗೊಳಿಸಲು ನಾವು...

ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿಯ ಪಂಚ ಪತಿಯರ ಬಗ್ಗೆ ಹೇಳುವಾಗ, ಓರ್ವ ಸ್ತ್ರೀ ಮತ್ತು ಓರ್ವ ಪುರುಷ ಪಗಡೆಯಾಡುತ್ತಿದ್ದರು. ಇಂದ್ರ ಬಂದರೂ ಕೂಡ ಅವರು ಗೌರವಿಸಲಿಲ್ಲ. ಹಾಗಾಗಿ ಇಂದ್ರ ಅವರಿಗೆ ತಕ್ಕ ಶಾಸ್ತಿ ಮಾಡುತ್ತೇನೆಂದು ಹೇಳಿದ್ದ. ಈಗ ಅದರ ಮುಂದುವರಿದ ಭಾಗವಾಗಿ ಮುಂದಿನ ಕಥೆಯನ್ನ ತಿಳಿಯೋಣ.. ಇಂದ್ರ ಸೊಕ್ಕಿನ ಮಾತಾಡಿದಾಗ, ಅಲ್ಲಿದ್ದ ಪುರುಷ ಅವನೆಡೆಗೆ ನೋಡಿ...

ಯಾರ ತಪ್ಪಿಗೆ ದ್ರೌಪದಿಗೆ ಐವರು ಪತಿಯನ್ನು ಪಡೆಯಬೇಕಾಯಿತು ಗೊತ್ತಾ..? ಭಾಗ1

ಎಲ್ಲರಿಗೂ ಗೊತ್ತಿರುವ ಹಾಗೆ ದ್ರೌಪದಿಗೆ ಐವರು ಪತಿಯರು. ಹಾಗಾಗಿ ಆಕೆಯನ್ನು ಪಾಂಚಾಲಿ ಎಂದು ಕರೆಯುತ್ತಾರೆ. ಆದ್ರೆ ಯಾರ ತಪ್ಪಿನಿಂದ, ಯಾರ ಶಾಪದಿಂದ ದ್ರೌಪದಿ ಪಂಡ ಪಾಂಡವರ ಪತ್ನಿಯಾದಳು ಗೊತ್ತೇ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ನೈಮಿಷಾರಣ್ಯದಲ್ಲಿ ಯಮ ವಿಶೇಷ ಯಜ್ಞದಲ್ಲಿ ಭಾಗಿಯಾಗಿದ್ದ. ಆಗ ಭೂಲೋಕದಲ್ಲಿ ಯಾರ ಮರಣವೂ ಆಗದೇ, ಎಲ್ಲರೂ ಅಮರರಾಗುತ್ತಿದ್ದರು. ಭೂಮಿತಾಯಿ...

ನೀವು ತ್ವಚೆಯ ಸಮಸ್ಯೆಯಿಂದ ಬಳಲುತ್ತಿದ್ದೀರಾ..ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ..!

ಚಳಿಗಾಲ ಬಂತೆಂದರೆ ಚರ್ಮಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚು. ವಿಶೇಷವಾಗಿ ಚಳಿಗಾಲದಲ್ಲಿ ಚರ್ಮವು ಒಣಗುತ್ತದೆ. ಚಳಿಗಾಲವು ಚರ್ಮದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ಚರ್ಮದ ಸಮಸ್ಯೆಗಳನ್ನು ತಡೆಯಲು ಗುಲಾಬಿ ದಳಗಳು ಸಾಕು. ಚಳಿಗಾಲ ಬಂತೆಂದರೆ ಚರ್ಮಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚಗುತ್ತದೆ, ವಿಶೇಷವಾಗಿ ಚಳಿಗಾಲದಲ್ಲಿ ಚರ್ಮವು ಒಣಗುತ್ತದೆ. ಚಳಿಗಾಲವು ಚರ್ಮದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ...

ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದರೇನು ಗೊತ್ತಾ..?ಈ ಲಕ್ಷಣಗಳು ಕಂಡರೆ ತಕ್ಷಣ ಎಚ್ಚೆತ್ತುಕೊಳ್ಳಿ..!

ಸೈಲೆಂಟ್ ಹೃದಯಾಘಾತವು ಎಷ್ಟು ಸೂಕ್ಷ್ಮವಾಗಿದೆ ಎಂದರೆ ಜನರು ಅದನ್ನು ಗಮನಿಸುವುದಿಲ್ಲ. ಆದರೆ ಇದು ಜೀವಕ್ಕೆ ಎಷ್ಟು ಅಪಾಯಕಾರಿ ಎಂಬುದು ನಂತರ ತಿಳಿಯುತ್ತದೆ. ಈ ಪರಿಸ್ಥಿತಿಯಲ್ಲಿ ಸೈಲೆಂಟ್ ಹೃದಯಾಘಾತ.. ಒಬ್ಬ ವ್ಯಕ್ತಿಗೆ ಹೃದಯಾಘಾತವಾದಾಗ, ಅವನು ತಕ್ಷಣವೇ ಸ್ಥಳದಲ್ಲೇ ಕುಸಿದು ಬೀಳುತ್ತಾನೆ. ಕೆಲವರಿಗೆ ಹೃದಯ ಬಡಿತಕ್ಕೂ ಮುನ್ನ ಇಡೀ ದೇಹ ಬೆವರುತ್ತದೆ. ಹೃದಯಾಘಾತದ ಚಿಹ್ನೆಗಳು ಎದೆಯ ಬಿಗಿತ, ಕಣ್ಣುಗಳ...

ಜ್ವರವನ್ನು ಕಡಿಮೆ ಮಾಡಲು ನೀವು ಹೆಚ್ಚು ಪ್ಯಾರಸಿಟಮಾಲ್ ತೆಗೆದುಕೊಳ್ಳುತ್ತೀರಾ..? ಡೇಂಜರ್ ನಲ್ಲಿ ಇದ್ದಂತೆ..!

ಡೆಂಗ್ಯೂ, ಟೈಫಾಯಿಡ್ ಅಥವಾ ಮಲೇರಿಯಾದಂತಹ ಮುಖ್ಯ ಕಾಯಿಲೆಗಳನ್ನು ಹೊರತುಪಡಿಸಿ, ಜ್ವರಕ್ಕೆ ನೂರಾರು ಕಾರಣಗಳಿವೆ ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಕೆಲವೊಮ್ಮೆ ದೀರ್ಘ ಪ್ರಯಾಣದ ನಂತರ ಕೆಲವರಿಗೆ ಜ್ವರ ಬರಬಹುದು. ಹವಾಮಾನ ಬದಲಾವಣೆಯಿಂದಾಗಿ ಚಳಿಗಾಲದಲ್ಲಿ ಋತುಮಾನದ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಹಲವರು ಜ್ವರ, ನೆಗಡಿ, ಕೆಮ್ಮು ಮುಂತಾದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಲ್ಲದೆ, ಒತ್ತಡದ ಜೀವನವು ಜ್ವರಕ್ಕೆ ಕಾರಣವಾಗಬಹುದು....

About Me

32060 POSTS
0 COMMENTS
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img