Sunday, May 10, 2026

Karnataka Tv

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...

ಉಕ್ರೇನ್ ಜೀವಂತವಾಗಿದೆ ಮತ್ತು ಹೋರಾಡುತ್ತಿದೆ, ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ: ವೊಲೊಡಿಮಿರ್ ಝೆಲೆನ್ಸ್ಕಿ

ವಾಷಿಂಗ್ಟನ್: ರಷ್ಯಾ ಆಕ್ರಮಣದ ನಂತರ ತಮ್ಮ ಮೊದಲ ವಿದೇಶಿ ಪ್ರವಾಸದಲ್ಲಿ ಅಮೆರಿಕಕ್ಕೆ ಆಗಮಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೊಸ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಸೇರಿದಂತೆ ಅಮೆರಿಕದ ಪ್ರಬಲ ಬೆಂಬಲವನ್ನು ಪಡೆದರು. ‘ನೀವು ಎಂದಿಗೂ ಒಬ್ಬಂಟಿಯಾಗಿರುವುದಿಲ್ಲ.’ ಎಂದು ಅಧ್ಯಕ್ಷ ಜೋ ಬಿಡೆನ್ ಝೆಲೆನ್ಸ್ಕಿಗೆ ಭರವಸೆ ನೀಡಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್...

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ...

ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್‌ಗೆ ಕಳುಹಿಸಲು ವ್ಯವಸ್ಥೆ...

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...

ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...

ಕ್ಯಾಲ್ಸಿಯಂ ಕೊರತೆಗೆ ಪರಿಹಾರಗಳು..!

ಇತ್ತೀಚಿನ ದಿನಗಳಲ್ಲಿ ಬಹಳ ಜನರಿಗೆ ಕ್ಯಾಲ್ಸಿಯಂ ಕೊರತೆ ಹೆಚ್ಚಾಗುತ್ತಿದೆ . ಹಾಗಾದರೆ ಈ ಸಮಸ್ಯೆಗಳಿಗೆ ಕಾರಣಗಳೇನು..? ಈ ಸಮಸ್ಯೆಯ ಲಕ್ಷಣಗಳೇನು, ಇದಕ್ಕೆ ಶಾಶ್ವತ ಪರಿಹಾರವೇನು..? ಎಂದು ತಿಳಿದುಕೊಳ್ಳೋಣ . ಕ್ಯಾಲ್ಸಿಯಂ ಕೊರತೆ ಬರುವುದಕ್ಕೆ ಮುಖ್ಯವಾಗಿ ಕಾರಣವೇನೆಂದರೆ , ನಮ್ಮ ಆಹಾರದಲ್ಲಿರುವ ಕ್ಯಾಲ್ಸಿಯಂ ಅಂಶವನ್ನು ಸರಿಯಾಗಿ ಜೀರ್ಣಿಸಿಕೊಳ್ಳುವ ವ್ಯವಸ್ಥೆ ಶರೀರದಲ್ಲಿ ಇಲ್ಲದಿರುವುದು , ಅಥವಾ ಶರೀರಕ್ಕೆ ಸೇರಿರುವಂಥಹ...

ಬೌದ್ಧ ಮತ್ತು ಜೈನ ಧರ್ಮ ಹಿಂದೂ ಧರ್ಮಕ್ಕಿಂತ ಹೇಗೆ ಭಿನ್ನ..?

ಕೆಲವರು ಬೌದ್ಧರು ಮತ್ತು ಜೈನರನ್ನು ಹಿಂದೂ ಧರ್ಮದವರು ಎಂದು ತಿಳಿದುಕೊಂಡಿದ್‌ದಾರೆ. ಕೆಲವರು ಹಿಂದೂಗಳ ಹಬ್ಬವನ್ನ ಕೂಡ ಆಚರಿಸುತ್ತಾರೆ. ಹೀಗಾಗಿ ಬುದ್ಧರು, ಜೈನರು, ಹಿಂದೂಗಳು ಒಂದೇ ಎಂದು ಅಂದುಕೊಂಡವರೇ ಹೆಚ್ಚು. ಆದ್ರೆ ಈ ಧರ್ಮಗಳ ಪದ್ಧತಿಗಳ ಮಧ್ಯೆ ಹಲವಾರು ವ್ಯತ್ಯಾಸಗಳಿದೆ. ಹಾಗಾದ್ರೆ ಆ ವ್ಯತ್ಯಾಸಗಳೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ಮನೆಯಲ್ಲಿ ಹೀಗೆ ಪೂಜೆ ಮಾಡಿದರೆ…ನಿಮ್ಮ ಪೂಜೆ...

ಎಂದಿಗೂ ಒಬ್ಬಂಟಿಯಾಗಿರಬೇಡಿ.. ಏಕಾಂಗಿತನ ಅನ್ನೋದು ನೆಮ್ಮದಿಯಲ್ಲ ಶಾಪ..

ಒಬ್ಬಂಟಿಯಾಗಿದ್ರೆ ಮನಸ್ಸಿಗೆ ನೆಮ್ಮದಿ ಅನ್ನೋದು ಹಲವರ ಮಾತು. ಆದ್ರೆ ಒಬ್ಬಂಟಿತನ ಅನ್ನೋದು ಶಾಪವಿದ್ದಂತೆ. ನೀವು ಏಕಾಂಗಿಯಾಗಿದ್ದಾಗ, ನಿಮಗೆ ಯಾವುದೇ ಕಿರಿ ಕಿರಿಯಾಗುವುದಿಲ್ಲ ಸರಿ. ಆದ್ರೆ ನಿಮಗೆ ತೊಂದರೆಯಾದಾಗ, ನಿಮ್ಮ ಬಳಿ ಸಹಾಯಕ್ಕೆ ಬರಲಾದರೂ ಯಾರಾದರೂ ನಿಮ್ಮವರೆಂದು ಇರಬೇಕು. ಅಲ್ಲದೇ ನೀವು ಯಾರೊಂದಿಗಾದರೂ ಪ್‌ರತಿದಿನ ಕಾಲ್ ಮಾಡಿ ಮಾತನಾಡುವಷ್ಟು ಹತ್ತಿರವಾಗಿರಬೇಕು. ಅದು ನಿಮ್ಮ ಸಂಬಂಧಿಕರೇ ಆಗಿರಬಹುದು,...

ಜನ ನಿಮ್ಮನ್ನು ಇಷ್ಟಪಡಬೇಕೆಂದರೆ ಈ ಕೆಲಸಗಳನ್ನು ಮಾಡಿ..

ಎಲ್ಲರಿಗೂ ತನ್ನನ್ನು ಎಲ್ಲರೂ ಇಷ್ಟಪಡಬೇಕು. ತಮ್ಮ ಬಗ್ಗೆ ನಾಲ್ಕು ಒಳ್ಳೆಯ ಮಾತನ್ನಾಡಬೇಕು ಅಂತಾ ಆಸೆ ಇರತ್ತೆ. ಆದ್ರೆ ಆಸೆ ಇದ್ದರಷ್ಟೇ ಸಾಲದು, ಬದಲಾಗಿ ಅದೇ ರೀತಿ ನಾವೂ ಕೂಡ ಇರಬೇಕು. ಎಲ್ಲರೂ ಇಷ್ಟಪಡುವ ಹಾಗೆ ನಮ್ಮ ಗುಣವಿರಬೇಕು. ಹಾಗಾದ್ರೆ ಜನ ನಿಮ್ಮನ್ನ ಇಷ್ಟಪಡಬೇಕು ಅಂದ್ರೆ, ನಿಮ್ಮಲ್ಲಿ ಯಾವ ಗುಣಗಳಿರಬೇಕು ಅಂತಾ ಒಂದು ಕಥೆಯ ಮೂಲಕ...

About Me

32036 POSTS
0 COMMENTS
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img