ನವದೆಹಲಿ: ಚೀನಾದಲ್ಲಿ ಕೊರೊನಾವೈರಸ್ ಹರಡುವಿಕೆ ಮತ್ತು ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಿಇಒ ಆದರ್ ಪೂನವಾಲಾ ಬುಧವಾರ ಭಾರತ 'ಅತ್ಯುತ್ತಮ ವ್ಯಾಕ್ಸಿನೇಷನ್ ಕವರೇಜ್ ಮತ್ತು ಟ್ರ್ಯಾಕ್ ರೆಕಾರ್ಡ್' ಎಂದು ಹೇಳಿದ್ದಾರೆ. ಈ ಸಾಂಕ್ರಾಮಿಕ ರೋಗ ಹರಡುವ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದರೊಂದಿಗೆ, ಭಾರತ...
ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಭಾರತವೂ ಅಲರ್ಟ್ ಆಗಿದೆ. ಕೇಂದ್ರ ಸರ್ಕಾರ ಕೊರೊನಾ ಪ್ರಕರಣಗಳ ಮೇಲೆ ನಿಗಾ ಇರಿಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಕೋವಿಡ್ -19 ರಂದು ಕೇಂದ್ರ ಆರೋಗ್ಯ ಸಚಿವ...
ಹಾಸನ: ಬೇಲೂರು ತಾಲೂಕಿನ ಇಬ್ಬೀಡು ಗ್ರಾಮಪಂಚಾಯತಿಯಲ್ಲಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ನಡೆಯಬೇಕಿದ್ದ ಸಾಮಾನ್ಯ ಸಭೆ ರದ್ದಾಗಿದೆ. ಇದರಿಂದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬೀಡು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರ ಅಧ್ಯಕ್ಷ ತೆಯಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. ೧೪ಜನ ಸದಸ್ಯರುಳ್ಳ ಈ ಸಭೆಯಲ್ಲಿ ಕೇವಲ ೪ ಜನ ಸದಸ್ಯರು ಮಾತ್ರ...
ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...
ಮಂಡ್ಯ: ಜೆಡಿಎಸ್ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...
ಮಂಡ್ಯ: ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಶಾಸಕ ಡಿ.ಸಿ ತಮ್ಮಣ್ಣ ಕುಸಿದು ಬಿದ್ದು ಅಸ್ವಸ್ಥ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ಇಂದು ಪಂಚರತ್ನ ರಥ ಯಾತ್ರೆ ಆಗಮಿಸಿದ್ದು ಈ ಸಮಯದಲ್ಲಿ ಶಾಸಕ ಡಿ ಸಿ ತಮ್ಮಣ್ಣ ಅಸ್ವಸ್ಥರಾಗಿದ್ದಾರೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಕೆಲ ಕಾಲ ಶಾಸಕ ಡಿ.ಸಿ ತಮ್ಮಣ್ಣ ಅಸ್ವಸ್ಥಗೊಂಡು...
ತಿರುವನಂತಪುರಂ: ಕ್ರಿಸ್ಮಸ್ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...
ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ 'ಬಳ್ಳಾರಿ ಉತ್ಸವ'ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ, ಶಾಸಕ...
ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ...
ನವದೆಹಲಿ: ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಭಾರತವೂ ಜಾಗರೂಕವಾಗಿದೆ. ಕೊರೊನಾದಿಂದ ಪಾರಾಗಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಾಂಕ್ರಾಮಿಕ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಸಭೆಯಲ್ಲಿ, ಅಂತರಾಷ್ಟ್ರೀಯ ಮತ್ತು...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...