ಬೆಂಗಳೂರು: ಡಿ.29ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಬಂದ್ ಆಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಬೆಂಗಳೂರಿನ ಆಟೋ ಚಾಲಕರು ಧರಣಿ ನಡೆಸಲಿದ್ದಾರೆ. ರ್ಯಾಪಿಡೋ ಬೈಕ್, ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಿ ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ಹಿಂಪಡೆಯಲು ಒತ್ತಾಯಿಸಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಡಿ.20ರಂದು ಬಂದ್...
ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...
ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...
ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಾಂಬ್ ಸ್ಫೋಟದ ಸುದ್ದಿ ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಪಾಟ್ನಾ ಜಂಕ್ಷನ್ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಇತ್ತು, ನಂತರ 2 ಗಂಟೆಗಳ ತನಿಖೆಯ ನಂತರ ಅದನ್ನು ವದಂತಿ ಎಂದು ಕರೆಯಲಾಗಿದೆ. ವ್ಯಕ್ತಿಯೊಬ್ಬರು ಪಾಟ್ನಾ ಪೊಲೀಸರಿಗೆ ಕರೆ ಮಾಡಿ ನಿಲ್ದಾಣದಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್ ಮೂಲಗಳ...
ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...
ವಾಷಿಂಗ್ಟನ್: ಯುಎಸ್ ಕ್ಯಾಪಿಟಲ್ ದಾಳಿಯ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಸಮಿತಿಯು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಸೋಮವಾರ ಶಿಫಾರಸು ಮಾಡಿದೆ. ದಂಗೆಯನ್ನು ಪ್ರಚೋದಿಸುವ, ಅಧಿಕೃತ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವ, ಯುಎಸ್ ಸರ್ಕಾರವನ್ನು ವಂಚಿಸುವ ಪಿತೂರಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಟ್ರಂಪ್ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಹೌಸ್ ಪ್ಯಾನೆಲ್...
ರಿಷಬ್ ಶೆಟ್ಟಿ ನಿರ್ದೇಶಿಸಿ, ಕಥೆ ಬರೆದು, ನಟಿಸಿದ ಕಾಂತಾರ ಸಿನಿಮಾ ಸಖತ್ ಹಿಟ್ ಆಗಿದೆ.
ಕಾಂತಾರದ ಹವಾ ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಇದೀಗ ಪರೀಕ್ಷೆಯಲ್ಲಿಯೂ ಕಾಂತಾರ ಬಗ್ಗೆ ಪ್ರಶ್ನೆ ಕೇಳಲಾಗಿದೆ.ಕಾಂತಾರ ಕುರಿತು ಪ್ರಶ್ನೆ ಕೇಳಲಾಗಿತ್ತು.
ರೀಸೆಂಟ್ ಆಗಿ ರಿಲೀಸ್ ಆದ ಕಾಂತಾರ ಸಿನಿಮಾ ಯಾವುದರ ಮೇಲೆ ಆಧರಿತವಾಗಿದೆ ಎಂದು ಪ್ರಶ್ನೆ ಕೇಳಲಾಗಿದೆ. ಇದರಲ್ಲಿ ಜಲ್ಲಿಕಟ್ಟು, ಭೂತಕೋಲ, ಯಕ್ಷಗಾನ,...
ಕಾಂತಾರ ಚೆಲುವೆಯ ಹೊಸ ಟ್ಯಾಟೂ..!
ಕಾಂತಾರ ಚೆಲುವೆ ಸಪ್ತಮಿ ಗೌಡ ಸದ್ಯದ ಸೆನ್ಸೇಷನ್. ಕಾಂತಾರ ಸಿನಿಮಾದ ಲೀಲಾ ಸಖತ್ ಫೇಮಸ್ .ಕಾಂತಾರ ಸಿನಿಮಾ ಸಕ್ಸಸ್ ಆಗುತ್ತಿದ್ದಂತೆ ವ್ಯಾಪಿಸಿಬಿಟ್ಟಿದ್ದಾರೆ ಲೀಲಾ ಆಗಿ ನಟಿಸಿದ ಸಪ್ತಮಿ ಗೌಡ .
ಸಪ್ತಮಿ ಗೌಡ ಹೊಸ ಟ್ಯಾಟೂ ಹಾಕಿಸಿಕೊಂಡು ಸುದ್ದಿಯಾಗಿದ್ದಾರೆ.
ನಟಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ.
ಅಭಿಷೇಕ್ ಅಂಬರೀಷ್ ಅವರೊಂದಿಗೆ ಕಾಳಿ...
ಸ್ಯಾಂಡಲ್ ವುಡ್ ಕೃಷ್ಣ ಅಜಯ್ ರಾವ್ ದಂಪತಿ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದಾರೆ.
ಸ್ಯಾಂಡಲ್ ವುಡ್ ಕೃಷ್ಣ ಅಜಯ್ ರಾವ್ ದಂಪತಿ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಸೆಲೆಬ್ರಿಟಿಗಳ ಸ್ವರ್ಗ ಅಂತನೇ ಕರೆಸಿಕೊಳ್ಳುತ್ತಿರುವ ಮಾಲ್ಡೀವ್ಸ್ನಲ್ಲಿ ಕನ್ನಡ ನಟ ಅಜಯ್ ರಾವ್ ದಂಪತಿ ವಸ್ತ್ ಮಜಾ ಮಾಡುತ್ತಿದ್ದಾರೆ.
ಸದ್ಯ ದಂಪತಿ ವಿದೇಶದ ಪ್ರವಾಸದಲ್ಲಿದು , ಒಟ್ಟಿಗೆ ಫೋಟೋಗೆ ಪೋಸ್ ನೀಡಿದ್ದಾರೆ..
ಸಾಮಾಜಿಕ ಜಾಲತಾಣಗಳಲ್ಲಿ...
ಕಿಚ್ಚನ ವಿಕ್ರಾಂತ್ ರೋಣ ಬೆಡಗಿಗೆ ಕಂಕಣ ಭಾಗ್ಯ..!
ಕಿರುತರೆಯಲ್ಲಿ ತಮ್ಮ ನಟನೆಯ ಮೂಲಕ ಗುರುತಿಸಿಕೊಂಡಿದ ನಟಿ ನೀತಾ , ತಮ್ಮ ಒಂದು ಪ್ರತಿಭೆಯ ಮೂಲಕ
ಜನ ಮನ ಗೆದ್ದಿದ್ದರು..
ಕಿರುತೆರೆ ನಟಿಗೆ ಕಿಚ್ಚನ ಜೊತೆ ದೊಡ್ಡ ಅಫರ್ , ವಿಕ್ರಂತ್ ರೋಣ ಪ್ಯಾನ್ ಇಂಡಿಯಾ ಚಿತ್ರ , ಕಿಚ್ಚ ಸುದೀಪ್ ಚಿತ್ರವೂ ದೇಶ ವಿದೇಶಗಳಲ್ಲಿ ಕೂಡ ಬಹಳಷ್ಟು ಹೈಪ್...