ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....
ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...
Health:
ಶ್ವಾಸಕೋಶಗಳು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ ಏಕೆಂದರೆ ಅವುಗಳ ಮೂಲಕ ನಾವು ಉಸಿರಾಡುತ್ತೇವೆ ಮತ್ತು ವಾತಾವರಣದಿಂದ ಆಮ್ಲಜನಕವನ್ನು ತೆಗೆದುಕೊಳ್ಳುವ ಮೂಲಕ ಜೀವಂತವಾಗಿರುತ್ತೇವೆ. ಇತರ ಅಂಗಗಳನ್ನು ಆರೋಗ್ಯವಾಗಿಡುವಂತೆಯೇ ಶ್ವಾಸಕೋಶವನ್ನು ಆರೋಗ್ಯವಾಗಿಡುವುದು ಮುಖ್ಯವಾಗಿದೆ. ಶ್ವಾಸಕೋಶದ ಆರೋಗ್ಯದ ಬಗ್ಗೆ ಸ್ವಲ್ಪ ನಿರ್ಲಕ್ಷ್ಯವೂ ಸಹ ಮಾರಕವಾಗಬಹುದು. ಶ್ವಾಸಕೋಶಗಳು ನಮ್ಮ ದೇಹವನ್ನು ಬ್ಯಾಕ್ಟೀರಿಯಾ ಮತ್ತು ಇತರ ಅಪಾಯಕಾರಿ ವೈರಸ್ಗಳಿಂದ ರಕ್ಷಿಸುತ್ತವೆ. ಆದ್ದರಿಂದ...
Health tips:
ಉತ್ತಮ ಆರೋಗ್ಯ ಬೇಕಾದರೆ ಸೊಪ್ಪನ್ನು ಹೆಚ್ಚು ಸೇವಿಸುವುದು ಉತ್ತಮ. ಪ್ರತಿಯೊಬ್ಬ ವೈದ್ಯರೂ ಹೇಳುವುದು ಇದನ್ನೇ. ಏಕೆಂದರೆ ಪ್ರಕೃತಿ ನಮಗೆ ನೀಡಿದ ವರವೆನ್ನಬಹುದು .ಸೊಪ್ಪನ್ನು ಸೇವಿಸುವುದರಿಂದ ಆರೋಗ್ಯದ ದೃಷ್ಟಿಯಿಂದ ದೇಹಕ್ಕೆ ಹಲವಾರು ಪ್ರಯೋಜನಾಗಲಿದೆ . ಪ್ರತಿದಿನ ಯಾವುದಾದರೊಂದು ಸೊಪ್ಪನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯಕೆ ಬಹಳ ಪ್ರಯೋಜನಗಲಿದೆ .ಉತ್ತಮ ಆರೋಗ್ಯಕ್ಕಾಗಿ ಸಾವಿರ ಸಾವಿರ ದುಡ್ಡು ಖರ್ಚು...
ಗರುಡ ಪುರಾಣದಲ್ಲಿ ದಿನನಿತ್ಯದ ವಿಶೇಷ ವಿಷಯಗಳನ್ನೂ ಉಲ್ಲೇಖಿಸಲಾಗಿದೆ. ದಿನ ಹೇಗೆ ಪ್ರಾರಂಭವಾಗಬೇಕು, ಜೀವನದಲ್ಲಿ ಏನು ಮಾಡದಿದ್ದರೆ ಏನಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಲಾಗಿದೆ.
ಒಟ್ಟು 4ವೇದಗಳು ಮತ್ತು 18ಮಹಾಪುರಾಣಗಳನ್ನು ನಮಗೆ ವಿವರಿಸಲಾಗಿದೆ. ಈ ವೇದಗಳು ಮತ್ತು ಪುರಾಣಗಳಲ್ಲಿ ಜ್ಞಾನ ಮತ್ತು ಜೀವನದ ಸಾರ ಅಡಗಿದೆ ಎಂದು ಹೇಳಲಾಗುತ್ತದೆ.18ಮಹಾಪುರಾಣಗಳಲ್ಲಿ ಗರುಡ ಪುರಾಣವೂ ಒಂದು. ಇದು ವಿಷ್ಣು ಮತ್ತು ಅವನ...
Devotional:
ಈ ಮೂರೂ ತಪ್ಪುಗಳು ಮನೆಯಲ್ಲಿ ಪದೇ ಪದೇ ನಡಿಯುತ್ತಿದೆ ಎಂದರೆ ನಿಮ್ಮ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಹೆಚ್ಚಾಗುತ್ತಾ ಹೋಗುತ್ತದೆ ಹಾಗೂ ಆದಾಯದ ಮೂಲಗಳು ಕಡಿಮೆಯಾಗುತ್ತಾ ಹೋಗುತ್ತದೆ ಇದರಿಂದ ಮನೆಯ ಯಜಮಾನನಿಗೆ ವ್ಯಾಪಾರದಲ್ಲಿ ಅಬಿವೃದ್ದಿ ಯಾಗುವುದಿಲ್ಲ, ನೀವು ಮಾಡುವಂತಹ ಅಡುಗೆ ಇಂದಲೇ ಅವರಿಗೆ ಅದೃಷ್ಟ ಅನ್ನೋದು ಪ್ರಾಪ್ತಿ ಯಾಗುತ್ತದೆ ಹಾಗೆಯೆ ನೀವು ಮಾಡುವ ಅಡುಗೆ ಇಂದಲೇ...
Vastu plant:
ವಾಸ್ತು ಶಾಸ್ತ್ರವು ನಮ್ಮ ಜೀವನದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ,ಸುಖ ಸಂತೋಷ ,ಸಮೃದ್ಧಿ ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ ,ಮನೆಯ ಸೂತ್ತ ಮುತ್ತ ಇರುವ ಕೆಲವು ಗಿಡಗಳು ನಮ್ಮ ಮೇಲೆ ಧನಾತ್ಮಕ ಶಕ್ತಿ ಪ್ರವೇಶ ಮಾಡಲು ಸಹಕಾರಿ ಯಾಗುತ್ತದೆ .ಹಾಗಾಗಿ ಮನೆಯ ಸುತ್ತಾಮುತ್ತಾ ಈ...
Makar sankranti:
ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸೂರ್ಯನ ಪರಿವರ್ತನೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಇದರಲ್ಲಿ ದಾನ, ಶ್ರಾದ್ಧ ಮತ್ತು ತರ್ಪಣಕ್ಕೆ ವಿಶೇಷ ಮಹತ್ವವಿದೆ. ಪಂಚಾಂಗದ ಪ್ರಕಾರ, 12 ಬಾರಿ ರಾಶಿ ಬದಲಾವಣೆ ಎಂದರೆ ವರ್ಷದಲ್ಲಿ 12 ಸಂಕ್ರಾಂತಿ ಅವಧಿಗಳು.
ಸೂರ್ಯನು ತುಲಾ ರಾಶಿಯನ್ನು ತೊರೆದು ವೃಶ್ಚಿಕ ರಾಶಿಗೆ ಪ್ರವೇಶಿಸಿದಾಗ ಅದನ್ನು ವೃಶ್ಚಿಕ ಸಂಕ್ರಾಂತಿ ಎಂದು ಕರೆಯಲಾಗುತ್ತದೆ....
Health:
ಆಹಾರದಲ್ಲಿ ಹೇರಳವಾಗಿರುವ ವಿವಿಧ ಪ್ರೋಟೀನ್ಗಳು, ಲೆಕ್ಟಿನ್ಗಳು, ರಕ್ತ ಮತ್ತು ಕರುಳಿನ ಒಳಪದರದ ಮೇಲೆ ಪರಿಣಾಮ ಬೀರುತ್ತವೆ. ಅದಕ್ಕಾಗಿಯೇ ಕೆಲವು ರೀತಿಯ ಆಹಾರಗಳು ಕೆಲವು ಜನರ ಮೇಲೆ ಒಂದು ರೀತಿಯಲ್ಲಿ ಮತ್ತು ಇತರರಿಗೆ ಇನ್ನೊಂದು ರೀತಿಯಲ್ಲಿ ಪರಿಣಾಮ ಬೀರುತ್ತವೆ. ಒಬ್ಬ ವ್ಯಕ್ತಿ ಒಂದೊಂದು ರೀತಿಯ ಡಯಟ್ ಅನುಸರಿಸಿ ತೂಕ ಇಳಿಸಿಕೊಂಡರೆ, ಮತ್ತೊಬ್ಬರು ಅದೇ ಡಯಟ್ ಅನುಸರಿಸಿ...
ಮಧುಮೇಹವು ನರಗಳ ಹಾನಿ, ಹೃದ್ರೋಗ, ಕಣ್ಣಿನ ಕಾಯಿಲೆ, ಮೂತ್ರಪಿಂಡದ ಕಾಯಿಲೆ, ರಕ್ತನಾಳಗಳ ಕಾಯಿಲೆ, ಪಾರ್ಶ್ವವಾಯು ಮತ್ತು ಕಾಲು ಸಮಸ್ಯೆಗಳಂತಹ ಪರಿಸ್ಥಿತಿಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಹೆಚ್ಚಿಸುತ್ತದೆ.
ಮಧುಮೇಹ ಇಂದು ಅನೇಕರಿಗೆ ಸಾಮಾನ್ಯ ಕಾಯಿಲೆಯಾಗಿದೆ. ನಾವು ಅದನ್ನು ಮೊದಲೇ ಗುರುತಿಸದಿದ್ದರೆ, ನಾವು ವಿವಿಧ ರೀತಿಯ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಇತರ ಅನೇಕ ಅಂಗಗಳಿಗೆ, ವಿಶೇಷವಾಗಿ ಹೃದಯ, ಕಣ್ಣುಗಳು, ಮೂತ್ರಪಿಂಡಗಳಿಗೆ ನೇರ...