Saturday, May 9, 2026

Karnataka Tv

ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ್’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ಬಯೋಗ್ರಫಿ ‘ನೀನೇ ರಾಜಕುಮಾರ್’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಾಲ್ಕನೇ ಆವೃತ್ತಿಯನ್ನು...

40 ವರ್ಷ ದಾಟಿದ ಬಳಿಕ ಮಹಿಳೆಯರು ಅನುಸರಿಸಬೇಕಾದ ಟಿಪ್ಸ್‌ಗಳಿವು..

ಹೆಣ್ಣು ಮಕ್ಕಳು ತಾಯಿಯಾಗುವ ಕಾರಣಕ್ಕೆ ಅವರು ಸಣ್ಣ ವಯಸ್ಸಿನಲ್ಲೇ ಏಜ್ ಆದವರ ಹಾಗೆ ಕಾಣುತ್ತಾರೆ. ಅಲ್ಲದೇ, ತಾಯಿಯಾದ ಬಳಿಕ, ಹಲವು ಜವಾಬ್ದಾರಿಗಳು ಹೆಗಲೇರುತ್ತದೆ. ಮನೆ ಕೆಲಸ, ಮಕ್ಕಳನ್ನು ನೋಡಿಕೊಳ್ಳೋದು, ಮನೆಯವರನ್ನ ನೋಡಿಕೊಳ್ಳುವುದು. ಇದೆಲ್ಲದರ ಬಗ್ಗೆ ನಿಮಗೆ ಸಮಯ ಕೊಡಲು ನಿಮ್ಮಿಂದಲೇ ಸಾಧ್ಯವಾಗೋದಿಲ್ಲಾ. ಆದ್ರೆ ನೀವು 40 ದಾಟಿದ ಮೇಲೂ ಆರೋಗ್ಯವಾಗಿರಬೇಕು ಅಂದ್ರೆ, ಸರಿಯಾದ ಸಮಯಕ್ಕೆ...

ಅಭಿಮಾನಿಗಳ ಪ್ರೀತಿಗೆ 2 ಗಂಟೆ ಸೆಲ್ಫಿ ಕೊಟ್ಟ ರಾಕಿ ಭಾಯ್

ಅಭಿಮಾನಿಗಳ ಪ್ರೀತಿಗೆ 2 ಗಂಟೆ ಸೆಲ್ಫಿ ಕೊಟ್ಟ ರಾಕಿ ಭಾಯ್ ನೂರಾರು ರಾಕಿಂಗ್ ಅಭಿಮಾನಿಗಳಿಗೆ ನೆಚ್ಚಿನ ನಟನ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಸುವರ್ಣಾವಕಾಶ ಸಿಕ್ಕಿತ್ತು. ಯಶ್ ಜೊತೆ ಫೋಟೊಗೆ ಪೋಸ್ ಕೊಡುವ ಅವಕಾಶ ಸಿಕ್ಕಿತ್ತು ಎನ್ನುವುದಕ್ಕಿಂತ ಸ್ವತಃ ಯಶ್ ಕೊಟ್ಟರು ಎನ್ನುವುದು ವಿಶೇಷ. ಅಂಬೇಡ್ಕರ್ ಭವನದಲ್ಲಿ ನಡೆದ ಫಿಲ್ಮ್ ಕಂಪಾನಿಯನ್‌ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಯಶ್...

ಕಾಸ್ಟ್ಲಿ ಅವತಾರ್ ಮುಗಿಬಿದ್ದ ಜನರು..!

ಕಾಸ್ಟ್ಲಿ ಅವತಾರ್ ಮುಗಿಬಿದ್ದ ಜನರು.. ಅವತಾರ್- ದಿ ವೇ ಆಫ್ ವಾಟರ್' ಶುಕ್ರವಾರ ತೆರೆ ಕಂಡಿದ್ದು, ಭಾರತದಲ್ಲಿ ಮೊದಲ ದಿನವೇ ₹20 ಕೋಟಿ ಗಳಿಕೆ ಕಂಡಿದೆ. ಹಲವು ನಗರಗಳಲ್ಲಿ ಟಿಕೆಟ್‌ ದರ ₹2500-3000 ಆಗಿದ್ದರೂ ಜನ ಮುಗಿಬಿದ್ದು ಚಿತ್ರ ನೋಡುತ್ತಿದ್ದಾರೆ. ಅವತಾರ್‌ ಚಿತ್ರದ ಟಿಕೆಟ್‌ ದರ ಅತ್ಯಂತ ದುಬಾರಿಯಾಗಿದೆ. ಐಮ್ಯಾಕ್ಸ್‌ ಸ್ಕ್ರೀನ್‌ಗಳಲ್ಲಿ 3ಡಿ ಚಿತ್ರದ ಟಿಕೆಟ್‌ ದರ...

ರಿಷಭ್​ ಶೆಟ್ಟಿ ಕಾಂತಾರ ಸಂಭಾವನೆ ಎಷ್ಟು ಗೊತ್ತಾ ??

ರಿಷಭ್​ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಬಾಕ್ಸ್​ಆಫೀಸ್​ ಧೂಳೀಪಟ ಮಾಡುವುದರ ಜತೆಗೆ ಹಲವು ದಾಖಲೆಗಳನ್ನು ಮಾಡಿದೆ. ಜಗತ್ತಿನಾದ್ಯಂತ 400ಕ್ಕೂ ಹೆಚ್ಚು ಕೋಟಿ ಗಳಿಕೆ ಮಾಡುವ ಮೂಲಕ, ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರದ ಪಟ್ಟಿಯಲ್ಲೂ ಸೇರ್ಪಡೆಯಾಗಿದೆ. ಚಿತ್ರದ ಬಜೆಟ್​ ಎಷ್ಟಿರಬಹುದು ಮತ್ತು ಯಾರ್ಯಾರು ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬ...

ಇವುಗಳನ್ನು ತಿಂದ ನಂತರ ನೀರು ಕುಡಿಯಲೇಬೇಡಿ.. ಕುಡಿದರೆ ತುಂಬಾ ಅಪಾಯ..!

Health tips: ಆರೋಗ್ಯವಾಗಿರಲು ಆರೋಗ್ಯಕರ ಆಹಾರದಂತೆಯೇ ನಮಗೆ ಒಳ್ಳೆಯ ನೀರು ಕೂಡ ಬೇಕು. ಆದರೆ ನಿಮಗೆ ಗೊತ್ತೇ..? ಕೆಲವು ಆಹಾರಗಳನ್ನು ಸೇವಿಸಿದ ತಕ್ಷಣ ನೀರು ಕುಡಿಯುವುದು ನಿಮಗೆ ಹಾನಿ ಉಂಟು ಮಾಡುತ್ತದೆ. ಆರೋಗ್ಯವಾಗಿರಲು ಆರೋಗ್ಯಕರ ಆಹಾರದಂತೆಯೇ ನಮಗೆ ಒಳ್ಳೆಯ ನೀರು ಕೂಡ ಬೇಕು. ಆದರೆ ಅನೇಕರು ಒಳ್ಳೆಯ ನೀರು ಕುಡಿಯುವುದನ್ನು ನಿರ್ಲಕ್ಷಿಸುತ್ತಾರೆ. ಅದರಲ್ಲೂ ಚಳಿಗಾಲದಲ್ಲಿ.. ಚಳಿಯಿಂದಾಗಿ ಕಡಿಮೆ...

ಭಗವದ್ಗೀತೆಯಲ್ಲಿ ಈ ಒಂದು ಚಿಕ್ಕ ಕಥೆ ಕೇಳಿದರೆ ನಿಮ್ಮ ಜೀವನ ಬದಲಾಗುತ್ತದೆ..!

ಭಗವದ್ಗೀತೆ ಪಾರಾಯಣ ಮಾಡಿದರೆ ಮೋಕ್ಷ ಲಭಿಸುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ ,ಮೋಕ್ಷ ಲಭಿಸುತ್ತದೆ ಎಂದರೆ ಹಿಹಲೋಕದಲ್ಲಿ ಎನ್ನನಾದರೂ ಸಾದಿಸಬಹುದು ಎಂದು ಅರ್ಥ , ಪಾರಾಯಣ ಮಾಡಿದರೇನೇ ನಿಮಗೆ ಮೋಕ್ಷ ಲಭಿಸುತ್ತದೆ ಎಂದು ನೀವು ಪ್ರಶ್ನೆ ಕೇಳಿದರೆ, ನಮ್ಮ ಹಿರಿಯರು ಒಂದು ಕಥೆಯನ್ನು ಉದಾಹರಣೆಯಾಗಿ ಹೇಳುತ್ತಾರೆ . ಪೂರ್ವದಲ್ಲಿ ಒಬ್ಬ ವೇದಪಂಡಿತನು ಇದ್ದರು, ಅವನು ಸಕಲ...

35 ಮತ್ತು 40ನೇ ವಯಸ್ಸಿನಲ್ಲಿ 20ರ ಹಾಗೆ ಕಾಣಲು ಬಯಸುವಿರಾ..? ಹಾಗಾದರೆ ಆಹಾರ ತಜ್ಞರು ಹೇಳುವ ಸಲಹೆಗಳು ಪಾಲಿಸಿ..!

ಕೆಲವರು ಚಿಕ್ಕವರಾದರೂ ದೊಡ್ಡವರಂತೆ ಕಾಣುತ್ತಾರೆ. ಇನ್ನು ಕೆಲವರು ಹೆಚ್ಚು ವಯಸ್ಸಾದವರು ಹೆಚ್ಚು ಕಿರಿಯರಾಗಿ ಕಾಣುತ್ತಾರೆ ಅಂಥವರನ್ನು ನೋಡಿ ಛೇ.. ಹೇಗೆ ಮೈಂಟೇನ್ ಮಾಡಿಕೊಳ್ಳುತ್ತಾರೆ ಎಂದು ಖಂಡಿತ ಅನ್ನಿಸುತ್ತದೆ. ಅದು ಗಂಡಾಗಿರಲಿ ಹೆಣ್ಣಿರಲಿ! ಬೆಳೆಯುತ್ತಿರುವ ವಯಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಚರ್ಮದ ಸುಕ್ಕುಗಳು, ಕೀಲು ನೋವು ಇತ್ಯಾದಿಗಳು ಕಾಡುತ್ತಲೇ ಇರುತ್ತವೆ. ಆದರೆ ವಯಸ್ಸಾದ ಚರ್ಮವನ್ನು ಕಡಿಮೆ...

ಒಣ ಹಣ್ಣುಗಳನ್ನು ದೀರ್ಘಕಾಲ ಸಂಗ್ರಹಿಸಿದರೆ, ಪೋಷಕಾಂಶಗಳು ಕಡಿಮೆಯಾಗುತ್ತವೆಯೆ..?

dry fruits: ಕೆಲವು ಆಹಾರಗಳು ಹೆಚ್ಚು ಕಾಲ ಇರುತ್ತದೆ.ಆದರೆ ಅವುಗಳನ್ನು ಸಂಗ್ರಹಿಸುವ ವಿಧಾನ ವಿಭಿನ್ನವಾಗಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಹೊರತುಪಡಿಸಿ, ಮಸಾಲೆಗಳು, ಕಾಳುಗಳು ಮತ್ತು ಇತರ ಆಹಾರ ಪದಾರ್ಥಗಳನ್ನು ಸಹ ಸಂಗ್ರಹಿಸಲಾಗುತ್ತದೆ. ಆದರೆ ಹಣ್ಣುಗಳನ್ನು ಘನೀಕರಿಸುವ ಮೂಲಕ ಸಂಗ್ರಹಿಸಬಹುದು ಎಂದು ನಿಮಗೆ ತಿಳಿದಿರಲಿಲ್ಲ. ಈಗ ನಾವು ಫ್ರೀಜ್ ಡ್ರೈಫ್ರೂಟ್ಸ್ ಬಗ್ಗೆ ಹೇಳಲಿದ್ದೇವೆ. ಅವುಗಳನ್ನು ಹೇಗೆ ಬಳಸಬೇಕೆಂದು...

ಮೊಟ್ಟೆಯ ಹಳದಿ ಲೋಳೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ..? ಆರೋಗ್ಯ ತಜ್ಞರು ಏನು ಹೇಳುತ್ತಾರೆ..?

Egg: ಪೋಷಕಾಂಶಗಳಿಗಾಗಿ ಕ್ಯಾರಾಫ್ ಅಡ್ರಸ್ ಎಂದರೆ ಅದು ಮೊಟ್ಟೆಗಳು, ಪ್ರತಿದಿನ ಮೊಟ್ಟೆ ತಿಂದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ ಎನ್ನುತ್ತಾರೆ ತಜ್ಞರು. NCBI ವರದಿಯ ಪ್ರಕಾರ, ಮೊಟ್ಟೆಯಲ್ಲಿರುವ ಪ್ರೋಟೀನ್ ಮಕ್ಕಳ ಎತ್ತರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎಂದು ಗೊತ್ತಿದ್ದರೂ ಕೆಲವು ಅನುಮಾನಗಳು ಯಾವಾಗಲೂ ಕಾಡುತ್ತವೆ. ನೀವು ಬೆಳಗ್ಗೆ ಎದ್ದ ತಕ್ಷಣ ಖಾಲಿಹೊಟ್ಟೆಯಲ್ಲಿ...

About Me

32035 POSTS
0 COMMENTS
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img