special winter tea:
ಪ್ರತಿ ಬಾರಿ ಅದೇ ಚಹಾವನ್ನು ಕುಡಿಯುವುದರಿಂದ ಏನು ಪ್ರಯೋಜನ?ಎನ್ನುವವರು ಅನೇಕ ಜನರಿದ್ದಾರೆ. ಅವರ ನಾಲಿಗೆ ವಿವಿಧ ರುಚಿಗಳನ್ನು ಬಯಸುತ್ತದೆ. ಅಂತಹವರಿಗೆ..
ತಂಪಾದ ಚಳಿಗಾಲದಲ್ಲಿ ಬಿಸಿಯಾದ ಏನನ್ನಾದರೂ ಕುಡಿಯಬೇಕು ಎಂದು ಎಲ್ಲರು ಭಾವಿಸುತ್ತಾರೆ. ಅದಕ್ಕಾಗಿ ಚಹಾವನ್ನು ಎಲ್ಲರೂ ಹೆಚ್ಚು ಆಯ್ಕೆ ಮಾಡಿಕೊಳ್ಳುತ್ತಾರೆ. ಕಚಗುಳಿ ಇಡುವ ಚಳಿಯಲ್ಲಿ ಒಂದೊಂದೇ ಬಿಸಿ ಬಿಸಿ ಟೀ ಹೀರುತ್ತಾ ಹೋದರೆ...
Health:
ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡಲು ವೈದ್ಯರು ಮತ್ತು ಆರೋಗ್ಯ ವೃತ್ತಿಪರರು ಎಲ್ಲರಿಗೂ ಹೇಳುತ್ತಲೇ ಇರುತ್ತಾರೆ. ಆದರೆ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಅನೇಕರಿಗೆ ವ್ಯಾಯಾಮ ಮಾಡಲು ಸಮಯವಿರುವುದಿಲ್ಲ, ಆದರೆ ಇತ್ತೀಚಿನ ಸಂಶೋಧನೆಯು ವ್ಯಾಯಾಮದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಲು ನೀವು ಗಂಟೆಗಳ ಕಾಲ ವ್ಯಾಯಾಮ ಮಾಡುವ ಅಗತ್ಯವಿಲ್ಲ ಎಂದು ತೋರಿಸುತ್ತದೆ. ಸಾಧ್ಯವಾದಾಗಲೆಲ್ಲಾ ಒಂದರಿಂದ ಮೂರು...
ಇಂದಿನ ಕಾಲದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಪಿಸಿಓಡಿ ಸಮಸ್ಯೆ ಕಂಡುಬರುತ್ತಿದೆ. ಜಂಕ್ ಫುಡ್ ಸೇವನೆ, ಬ್ಯುಸಿ ಲೈಫ್, ಸರಿಯಾಗಿ ಸಮಯಕ್ಕೆ, ಸರಿಯಾದ ಆಹಾರ ಸೇವನೆ ಇಲ್ಲದ ಕಾರಣ ಹೆಣ್ಣು ಮಕ್ಕಳಲ್ಲಿ ಪಿಸಿಓಡಿ ಸಮಸ್ಯೆ ಕಾಣಿಸುತ್ತಿದೆ. ಹಾಗಾದ್ರೆ ಪಿಸಿಓಡಿ ಸಮಸ್ಯೆ ಬರಬಾರದು ಎಂದಲ್ಲಿ ಎಂಥ ಆಹಾರವನ್ನು ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ..
ತಂದೆ-ತಾಯಿಯಾಗಲು ಬಯಸುವವರು ಈ ಆಹಾರಗಳನ್ನು...
ಎಲ್ಲ ತಾಯಂದಿರಿಗೂ ತಮ್ಮ ಮಗು ಬುದ್ಧಿವಂತ ಮಗುವಾಗಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ಅದು ಆರೋಗ್ಯವಾಗಿರುವಂತೆ, ಚಟುವಟಿಕೆಯಿಂದ ಇರುವಂತೆ, ಚುರುಕಾಗಿರುವಂತೆ ನೋಡಿಕೊಳ್ಳಬೇಕು. ಹಾಗಾಗಬೇಕಾದರೆ, ಉತ್ತಮ ಆಹಾರ ಸೇವನೆ ಮಾಡಬೇಕು. ಯಾಕಂದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿದ್ರೆ, ಅದು ಬುದ್ಧಿವಂತವಾಗಿರುತ್ತದೆ. ಹಾಗಾದ್ರೆ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗಿರಬೇಕು ಅಂದ್ರೆ ಯಾವ ಆಹಾರ ಸೇವಿಸಬೇಕು ಅಂತಾ ತಿಳಿಯೋಣ...
ಬಾಲಿವುಡ್ ನಟ ಅಮಿತಾಬ್ ಗೆ ಭಾರತ ರತ್ನ ...!
ಅಮಿತಾಬ್ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ.
ಅಧಿಕೃತವಾಗಿ ಅಲ್ಲದಿದ್ದರೂ ಬಂಗಾಳ, ಅಮಿತಾಬ್ ಜಿ ಪರ ಭಾರತ ರತ್ನಕ್ಕಾಗಿ ಧ್ವನಿ ಎತ್ತುತ್ತೇವೆ. ಅವರಿಗೆ ಭಾರತ ರತ್ನ ನೀಡಬೇಕು.
ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಅವರಿಗೆ ಧನ್ಯವಾದಗಳು…ಎಂದಿದ್ದಾರೆ ಮಮತಾ ಬ್ಯಾನರ್ಜಿ.
ಅಮಿತಾಬ್ ಅವರು "ಪಠಾಣ್' ಸಿನಿಮಾದ "ಬೇಷರಮ್...
ಭಾರತ-ಚೀನಾ ಗಡಿ ವಿವಾದದ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಅವರು ನಿಯಮಗಳನ್ನು ಉಲ್ಲೇಖಿಸಿ ಕಲಾಪಕ್ಕೆ ಅವಕಾಶ ನೀಡುವಂತೆ ಸದನದ ಸದಸ್ಯರನ್ನು ಪದೇ ಪದೇ ಒತ್ತಾಯಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಪಕ್ಷಗಳ...
ವಿವಾದದ ಬಗ್ಗೆ ನಟ ಶಾರುಖ್ ಖಾನ್ ರಿಯಾಕ್ಷನ್
ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ವಿವಾದದ ಬಗ್ಗೆ ರಿಯಾಕ್ಟ್ ಮಾಡಿದ್ದಾರೆ.
ಸಿನಿಮಾವು ಈಗ ಹೆಚ್ಚು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ನಾನು ನಂಬುತ್ತೇನೆ. ಸಾಮಾಜಿಕ ಮಾಧ್ಯಮವು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸಂಕುಚಿತ ದೃಷ್ಟಿಕೋನದಿಂದ ನಡೆಸಲ್ಪಡುತ್ತದೆ.
ದ್ವೇಷಕ್ಕೆ ಪ್ರತಿಯಾಗಿ ಪ್ರೀತಿ ಹರಡುತ್ತದೆ. ಸಿನಿಮಾವು ಮಾನವ ಸ್ವಭಾವದ ದೌರ್ಬಲ್ಯಗಳನ್ನು ಸರಳ ರೂಪದಲ್ಲಿ...
ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಭಾರತ್ ಜೋಡೊ ಯಾತ್ರೆ ಮಾಡುತ್ತಿದ್ದು, ಇಂದು ನೂರನೇ ದಿನಕ್ಕೆ ಕಾಲಿಟ್ಟಿದ್ದೇವೆ, ನಮ್ಮ ಹೋರಾಟವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ್ ಜೋಡೊ ಯಾತ್ರೆಯು ಸೆಪ್ಟೆಂಬರ್ 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಮಧ್ಯಪ್ರದೇಶ ,ಮೂಲಕ ಈಗ...
ಕೈವ್: ಇಂದು ಮುಂಜಾನೆ ಉಕ್ರೇನ್ನಾದ್ಯಂತ ರಷ್ಯಾದ ಸ್ಟ್ರೈಕ್ಗಳ ಸ್ಪೋಟದ ಶಬ್ದಗಳು ಹಲವಾರು ನಗರಗಳಿಗೆ ಕೇಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ರಾಜಧಾನಿ ಕೈವ್ನ ಮೇಯರ್ ನಗರದ ಕೇಂದ್ರ ಜಿಲ್ಲೆಗಳಲ್ಲಿ ಸ್ಫೋಟದ ಸುದ್ದಿಯಲ್ಲಿ ವರದಿ ಮಾಡಿದ್ದಾರೆ.ಕೈವ್ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಡೆಸ್ನ್ಯಾನ್ ಜಿಲ್ಲೆಯಲ್ಲಿ ಸ್ಫೋಟಗಳು ಕೇಳಿಬಂದವು ಮತ್ತು ನಿವಾಸಿಗಳಿಗೆ ಆಶ್ರಯ ಪಡೆಯಲು ಎಚ್ಚರಿಕೆ ನೀಡಲಾಯಿತು ಆದರೆ ಪೂರ್ವ...
ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ 'ಇಳಯ ದಳಪತಿ' ವಿಜಯ್ ಅಭಿನಯದ 'ಥೇರಿ', 'ಮರ್ಸಲ್', 'ಬಿಜಿಲ್' ಮುಂತಾದ ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದವರು. ಇದೀಗ ಶಾರೂಖ್ ಅಭಿನಯದ 'ಜವಾನ್' ಚಿತ್ರವನ್ನು ಅವರು...