ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ
ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ...
Vastu tips:
ನಾವು ಗಿಡಗಳನ್ನು ಬೆಳೆಸುವ ಸ್ಥಳವು ನಮ್ಮ ಮನೆಯಲ್ಲಿ ಯಾವುದು ಒಳ್ಳೆಯದು ಅಥವಾ ಕೆಟ್ಟದು ಎಂಬುದನ್ನು ನಿರ್ಧರಿಸುತ್ತದೆ. ಆದ್ದರಿಂದ ನೀವು ವಾಸ್ತು ಪ್ರಕಾರ ನಿಖರವಾದ ಹಂತ ಮತ್ತು ದಿಕ್ಕನ್ನು ತಿಳಿದುಕೊಂಡು ಸಸ್ಯಗಳನ್ನು ಬೆಳೆಸಿದರೆ, ಎಲ್ಲಾ ಒಳ್ಳೆಯ ಫಲಿತಾಂಶಗಳು ಬರುತ್ತವೆ.
ಪ್ರತಿಯೊಬ್ಬರೂ ತಮ್ಮ ಮನೆಯನ್ನು ಅಲಂಕರಿಸಲು ಮನೆಯ ಒಳಗೆ ಮತ್ತು ಹೊರಗೆ ಮರಗಳು ಮತ್ತು ಗಿಡಗಳನ್ನು ನೆಡುತ್ತಾರೆ....
ಡಿಸೆಂಬರ್ 16ಕ್ಕೆ ಪ್ರಾರಂಭ ವಾಗುವ ಧನುರ್ಮಾಸ ಜನವರಿ 14ನೇ ತಾರಿಕ್ಕು ಮುಗಿಯುತ್ತದೆ. ಈ ಮಾಸದಲ್ಲಿ ಶುಭ ಕಾರ್ಯಗಳನ್ನು ಹೆಚ್ಚಾಗಿ ಮಾಡುವುದಿಲ್ಲ ಬದಲಾಗಿ ದೇವತಾ ಕಾರ್ಯಗಳನ್ನು ಹೆಚ್ಚಾಗಿ ಮಾಡುತ್ತಾರೆ . ಸಾಕ್ಷಾತ್ ಕೃಷನು ನಾನು ಮಾಸಗಳಲ್ಲಿ ಮಾರ್ಗಶಿರ ಮಾಸ ಎಂದು ಹೇಳಿಕೊಂಡಿದ್ದಾನೆ, ಅಂತಹ ಅದ್ಭುತವಾದ ಮಾಸ. ಹಾಗಾದರೆ ಧನುರ್ಮಾಸದ ವಿಶೇಷತೆ ಏನು..? ಈ ಮಾಸದಲ್ಲಿ ಯಾವರೀತಿ...
ನಟ ದುನಿಯಾ ವಿಜಯ್ ಗೆ ಪೊಲೀಸರ ಬುಲಾವ್
ಸ್ಯಾಂಡಲ್ವುಡ್ ಕರಿಚಿರತೆ ನಟ ದುನಿಯಾ ವಿಜಯ್ ಗೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ.. ಜೊತೆಗೆ ವಿಚಾರಣೆಗೆ ಹಜಾರಾಗುವಂತ್ತೆ ತಿಳಿಸಿದ್ದಾರೆ
ದುನಿಯಾ ವಿಜಯ್ ಮಗನ ಮೇಲೆ ಹಲ್ಲೆ ಮಾಡಿದ್ದ ಪಾನಿಪುರಿ ಕಿಟ್ಟಿ ಮೇಲೆ ಎಫ್.ಐ. ಆರ್. ದಾಖಲಿಸಲಾಗಿತ್ತು. ನಟ ದುನಿಯಾ ವಿಜಯ್ ಅವರು ದೂರು ಕೊಟ್ಟಿದ್ದರು. 2018 ರ ಪ್ರಕರಣ ಮತ್ತೆ...
ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...
ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...
ಉತ್ತರ ಪ್ರದೇಶದಲ್ಲಿ ನಾಲ್ವರು ಮಹಿಳಾ ಕಾನ್ಸ್ಟೆಬಲ್ಗಳು ಭೋಜ್ಪುರಿ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆ ನಾಲ್ಕು ಜನರನ್ನು ಅಮಾನತು ಮಾಡಲಾಗಿದೆ. ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದ ನಾಲ್ವರು ಮಹಿಳಾ ಕಾನ್ಸ್ಟೆಬಲ್ಗಳು ಸಮವಸ್ತ್ರ ಧರಿಸಿರಲಿಲ್ಲ ಮತ್ತು ಹಾಡಿಗೆ ನೃತ್ಯ ಮಾಡಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿತ್ತು. ಕಾನ್ಸ್ಟೆಬಲ್ಗಳಾದ ಕವಿತಾ ಪಟೇಲ್, ಕಾಮಿನಿ ಕುಶ್ವಾಹಾ,...
ರಾಮನಗರ: ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 64ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಾಮನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆಯನ್ನು ಸಲ್ಲಿಸಲಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಯಕರುಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಪಂಚರತ್ನ ರಥಯಾತ್ರೆ ಯಲ್ಲಿ ಸಂಪೂರ್ಣವಾಗಿ ಕುಮಾರಸ್ವಾಮಿ ಅವರು ತೊಡಗಿಸಿಕೊಂಡಿದ್ದಾರೆ.ಇನ್ನು ರಾಜಕೀಯದಲ್ಲಿ ಸಕ್ರಿಯರಾಗಿರುವ ನಾಯಕರುಗಳು ಟ್ವೀಟ್ ಮೂಲಕ ಶುಭಾಶಯಗಳನ್ನು ತಿಳಿಸುತ್ತಿರುತ್ತಾರೆ....
ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್ಗೆ ಅರಿಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ. 12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
ಹಾಸನ: ಅರಕಲಗೂಡು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಕಾಂಗ್ರಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...