ಪ್ರಿಯಾಂಕಾ ಉಪೇಂದ್ರ ಕ್ರಾಂತಿ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ. ಪತಿಯ ಪ್ರಜಾಕೀಯದ ಪರಿಕಲ್ಪನೆಯನ್ನೆ ಮೂಲ ಮಂತ್ರವಾಗಿಸಿಕೊಂಡು ಮುನ್ನುಗ್ಗುತ್ತಿದ್ದಾರೆ. ಇದಲ್ವೇ ರಿಯಲ್ ರಾಜಕಾರಣ ಅನ್ನೋ ಮಟ್ಟಿಗೆ ಪ್ರಿಯಾಂಕಾ ಉಪೇಂದ್ರ ರಾಜಕೀಯದಲ್ಲಿ ಕ್ರಾಂತಿ ಮಾಡಲಿದ್ದಾರೆ.
ಪ್ರಿಯಾಂಕಾ ಉಪೇಂದ್ರ ರಿಯಲ್ ಆಗಿ ರಾಜಕೀಯಕ್ಕೆ ಏನೂ ಬರ್ತಿಲ್ಲ. ಬಂದಿಯೂ ಇಲ್ಲ. "ಪ್ರಜೆಯೇ ಪ್ರಭು" ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿಯೇ ರಾಜಕಾರಣಿಯಾಗಿಯೂ ಅಭಿನಯಿಸುತ್ತಿದ್ದಾರೆ....
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕು ಕ್ರೀಡಾಂಗಣದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜನ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಸಿ.ಎಸ್.ಅಶ್ವಥ್ ನಾರಾಯಣ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಬೃಹತ್...
ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಅವರು ಸಿನಿಮಾದ ಸೆಕೆಂಡ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಿ ಅಭಿನಯಿಸುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ಎರಡನೇ ಪೋಸ್ಟರ್ ಈಗ ರಿಲೀಸ್ ಮಾಡಿದ್ದಾರೆ.
ರಮ್ಯಾ ಹಾಗೂ ರಾಜ್. ಬಿ. ಶೆಟ್ಟಿ ಈ...
ಇನ್ನೇನು ಮಾವಿನ ಹಣ್ಣಿನ ಸೀಸನ್ ಹತ್ತಿರ ಬರುತ್ತಿದೆ. ಮಾವಿನ ಹಣ್ಣಿನಿಂದ ತರಹೇವಾರಿ ತಿಂಡಿ, ಜ್ಯೂಸ್, ಐಸ್ಕ್ರೀಮ್ ರೆಡಿ ಮಾಡಬಹುದು. ಹಾಗಾಗಿ ನಾವು ರೆಸ್ಟೋರೆಂಟ್ ಸ್ಟೈಲ್ ಮ್ಯಾಂಗೋ ಮಸ್ತಾನಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋಕ್ಕೆ ಬೇಕಾದ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಎರಡು ಮಾಡಿವನ...
ಯಾವ ಮನೆಯಲ್ಲಿ ಪುಟ್ಟ ಮಕ್ಕಳು ಇರುತ್ತಾರೋ, ಆ ಮನೆ ಜನ ಯಾವಾಗಲೂ ಖುಷಿ ಖುಷಿಯಾಗಿರುತ್ತಾರೆ. ಯಾಕಂದ್ರೆ ಪುಟ್ಟ ಮಕ್ಕಳ ನಡೆ, ನುಡಿ ಎಲ್ಲವೂ ಚೆಂದವಾಗಿರತ್ತೆ. ಹಾಗಾಗಿ ಪ್ರತೀ ದಂಪತಿ, ಅಜ್ಜ ಅಜ್ಜಿಯರು ತಮ್ಮ ಮನೆಯಲ್ಲೊಂದು ಪುಟ್ಟ ಮಗು ಬೇಕು ಎಂದು ಬಯಸುತ್ತಾರೆ. ಪ್ರತಿ ದಂಪತಿಗೂ ತಾವು ಕೂಡ ಪೋಷಕರಾಗಬೇಕು. ತಮ್ಮ ಜೀವನದಲ್ಲೂ ಒಂದು ಪುಟ್ಟ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಚಿಕ್ಕ ಮಕ್ಕಳಿಗೆ ನಾವು ಹೇಳಿಕೊಡದಿದ್ದರೂ ಅವರು ಹಲವು ವಿಷಯಗಳನ್ನು ಕಲಿಯುತ್ತಾರೆ. ಹೊಡೆಯುವುದು, ಕಚ್ಚುವುದು, ಒದೆಯುವುದು, ಇವನ್ನೆಲ್ಲ ಹೇಳಿಕೊಡುವುದೇ ಬೇಡ. ತನ್ನಿಂದ ತಾನೇ ಕಲಿಯುತ್ತಾರೆ. ಅದೇ ರೀತಿ ಬಾಯಿಗೆ ಬೆರಳು ಹಾಕಿ ಚೀಪುವುದು ಕೂಡ ಕಲಿಯುತ್ತಾರೆ. ಕೆಲ ಮಕ್ಕಳು ಒಂದೆರಡು ವರುಷಕ್ಕೆ ಈ ಚಟವನ್ನು ಬಿಡುತ್ತಾರೆ. ಆದ್ರೆ ಕೆಲ ಮಕ್ಕಳು 5ರಿಂದ 6 ವರ್ಷವಾದರೂ ಬಾಯಿಗೆ...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದರು. ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್...
ಬೆಂಗಳೂರು: ಮಾಗಡಿ ಕ್ಷೇತ್ರದ ಪಂಚರತ್ನ ರಥಯಾತ್ರೆಗೆ ಮುನ್ನ ಶಾಸಕರು, ಸಂಭವನೀಯ ಅಭ್ಯರ್ಥಿಗಳ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸಭೆ ನಡೆಸಲಾಯಿತು. 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಮುಗಿಸಿದ ನಂತರ ಕುಮಾರಸ್ವಾಮಿಯವರು ಸಭೆ ನಡೆಸಿದ್ದಾರೆ.
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ...
ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ.
ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್...
Political News: ನಟ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶ ಸಿಗುತ್ತಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ...