Saturday, May 9, 2026

Karnataka Tv

ಪ್ರತಿವಾರ ಕಾಂಗ್ರೆಸ್ ಪಕ್ಷಕ್ಕೆ ಒಬ್ಬೊಬ್ಬರ ಸೇರ್ಪಡೆ : ಡಿಕೆ ಶಿವಕುಮಾರ್

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್...

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಬಿಜೆಪಿ ಮುಖಂಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಹಾಗೂ ಶ್ರೀನಿವಾಸ್ ವಿ ಭಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ತಮ್ಮ ಬೆಂಬಲಿಗರ ಜತೆಗೂಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಹಿರಿಯ ಮುಖಂಡ ಆರ್...

ಬಿಎಸ್ ಯಡಿಯೂರಪ್ಪ ಕಡಗಣನೆ ವಿಚಾರ : ಸಿಎಂ ಬೊಮ್ಮಾಯಿ ಸ್ಟಷ್ಟನೆ

ಕೊಪ್ಪಳ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು,  ನಮ್ಮದು ಬಿಎಸ್ ಯಡಿಯೂರಪ್ಪ ಅವರದ್ದು ತಂದೆ ಮಕ್ಕಳ ಸಂಬಂಧ,ಅವರನ್ನು ಮುಂದಿಟ್ಟುಕೊಂಡೆ ಎಲ್ಲ ಕೆಲಸ ಕಾರ್ಯ ಮಾಡುತ್ತೇವೆ. ಬಿಎಸ್ ವೈ ಅವರು...

ಶಿವ ಭಕ್ತರಿಗೆಲ ಭೃಗು ಋಷಿ ನೀಡಿದ ಶಾಪ ಎಂಥದ್ದು ಗೊತ್ತಾ..?

ಶಿವ ಶಿವನೆಂದರೆ ಭಯವಿಲ್ಲಾ, ಶಿವನಾಮಕೆ ಸಾಟಿ ಬೇರಿಲ್ಲಾ ಅನ್ನುವ ಹಾಗೆ, ಶಿವ ಭಕ್ತರು ಸದಾ ಶಿವನ ಧ್ಯಾನ ಮಾಡುತ್ತಾರೆ. ಆದ್ರೆ ಪುರಾಣ ಕಥೆಗಳ ಪ್ರಕಾರ, ಭೃಗು ಋಷಿ ಶಿವಭಕ್ತರಿಗೆ ಶಾಪ ನೀಡಿದ್ದರಂತೆ. ಹಾಗಾದ್ರೆ ಭೃಗು ಋಷಿ ಶಿವಭಕ್ತರಿಗೆ ನೀಡಿದ ಶಾಪ ಎಂಥದ್ದು..? ಯಾವ ಕಾರಣಕ್ಕೆ ಅವರು ಶಾಪ ನೀಡಿದ್ದರು. ಅವರ ಶಾಪ ತಟ್ಟಿದೆಯಾ..? ಇತ್ಯಾದಿ...

ಬಿಎಸ್ ಯಡಿಯೂರಪ್ಪನವರನ್ನು ನಾವು ಎಲ್ಲೂ ಕಡೆಗಣಿಸಿಲ್ಲಾ: ಸಚಿವ ಆರ್.ಅಶೋಕ್

ಕೋಲಾರ: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಕಂದಾಯ ಸಚಿವ ಆರ್.ಅಶೋಕ್ ಅವರು ಕೋಲಾರದಲ್ಲಿ ಮಾತನಾಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಧೂಳಿಪಟ ಆಗಿದೆ. ಸಿದ್ದು ಹಾಗೂ ಡಿಕೆಶಿ ನಡುವೆ ಬೀದಿ ರಂಪಾಟವಾಗಿದೆ. ದೆಹಲಿಗೆ ಹೋದರು ಅವರ ಜಗಳ ನಿಂತಿಲ್ಲ.ಜನರು ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಬಯಸಿದ್ದಾರೆ. ರಾಜ್ಯದ ಖಜಾನೆ ತುಂಬಿದೆ, ಜನರ ನೋವಿಗೆ ಸ್ಪಂದಿಸುತ್ತೇವೆ....

ಮನೆಯಲ್ಲೇ ತಯಾರಿಸಿ ಹೊಟೇಲ್ ಸ್ಟೈಲ್ ಓರಿಯೋ ಮಿಲ್ಕ್ ಶೇಕ್..

ಹಣ್ಣಿನಿಂದ ಮಿಲ್ಕ್ ಶೇಕ್ ತಯಾರಿಸಿ ನೀವು ಕುಡಿದಿರಬಹುದು. ಆದ್ರೆ ನಾವಿವತ್ತು ಓರಿಯೋ ಬಿಸ್ಕೇಟ್ ಬಳಸಿ ಹೇಗೆ ಓರಿಯೋ ಮಿಲ್ಕ್‌ ಶೇಕ್ ತಯಾರಿಸೋದು ಅಂತಾ ಹೇಳಲಿದ್ದೇವೆ. ಹಾಗಾದ್ರೆ ಓರಿಯೋ ಮಿಲ್ಕ್‌ ಶೇಕ್ ಮಾಡೋದು ಹೇಗೆ..? ಅದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ನಾಲ್ಕು ಓರಿಯೋ ಬಿಸ್ಕೇಟ್ಸ್, ಅರ್ಧ ಬಾಳೆಹಣ್ಣು, ಒಂದು ಗ್ಲಾಸ್ ಕುದಿಸಿ,...

ಮೊಬೈಲ್ ನಿಂದ ಪೂಜಾರಿಗಳು ಮಂತ್ರ ಹೇಳೊದಕ್ಕೂ ಕಷ್ಟವಾಗುತ್ತಿದೆ : ಸಚಿವ ಆರ್.ಅಶೋಕ್

ಕೋಲಾರ: ದೇವರ ದರ್ಶನಕ್ಕೆಂದು ಬಂದ ಭಕ್ತಾದಿಗಳು ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವುದು, ಫೋಟೋ ತೆಗೆಯುವುದು ಇಲ್ಲ ಪೋನಲ್ಲಿ ಮಾತನಾಡುವುದು ಸಾಮಾನ್ಯ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬ ಅರಿವಿಲ್ಲದಂತೆ ನಡೆದುಕೊಳ್ಳುತ್ತಾರೆ. ತಮಿಳುನಾಡು ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಂದ್ ಮಾಡಿರುವ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಮೊಬೈಲ್ ನಿಷೇಧ ಮಾಡಿರುವುದು ಒಳ್ಳೆಯದು. ಸಚಿವೆ ಶಶಿಕಲಾ ಜೊಲ್ಲೆ ಬಳಿ...

ಸಧೃಡ, ಗಟ್ಟಿಮುಟ್ಟಾದ ಆರೋಗ್ಯಕರ ಕೇಶರಾಶಿ ಪಡೆಯಲು ಹೀಗೆ ಮಾಡಿ..

ಕಪ್ಪಾದ, ದಟ್ಟ, ಸಧೃಡ, ಗಟ್ಟಿಮುಟ್ಟಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಸುಂದರ ಕೇಶ ರಾಶಿ ಇದ್‌ದಾಗಲೇ, ಆ ಮುಖಕ್ಕೊಂದು ಬೆಲೆ. ಹಾಗಾಗಿ ಸುಂದರ ಕೂದಲನ್ನ ಎಲ್ಲರೂ ಬಯಸುತ್ತಾರೆ. ಹಾಗಾಗಿ ಇಂದು ನಾವು ಆರೋಗ್ಯಕರ ಕೂದಲಿಗಾಗಿ ನಾವು ಯಾವ ರೀತಿಯ ಆಹಾರ ಸೇವಿಸಬೇಕು. ನಮ್ಮ ಜೀವನ ಶೈಲಿ ಹೇಗಿರಬೇಕು ಅಂತಾ ತಿಳಿಯೋಣ.. ಕೊಂಕಣಿ ಶೈಲಿಯ ಸುರ್ನಳಿ...

ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ಬರಲು ಸಿಎಂ ಜೊತೆ ಚರ್ಚೆ ಮಾಡುತ್ತೇನೆ : ಸಚಿವ ಆರ್.ಅಶೋಕ್

ಕೋಲಾರ: ಲವ್ ಜಿಹಾದ್ ಹಾಗು ಪಿಎಫ್ಐ ಸಂಘಟನೆ ಕುರಿತು ಕೋಲಾರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಲವ್ ಜಿಹಾದ್ ಬಗ್ಗೆ ಎಷ್ಟೇ ಹೇಳಿದರೂ ಕಾಂಗ್ರೆಸ್ ನವರು ತಲೆಕೆಡಿಸಿಕೊಂಡಿಲ್ಲ. ದಿನ ನಿತ್ಯ ಅಮಾಯಕ ಹೆಣ್ಣು ಮಕ್ಕಳು ಬಲಿ ಆಗುತ್ತಿದ್ದಾರೆ. ನಾನು ಗೃಹ ಸಚಿವ ಇದ್ದಾಗ ಇದರ ಬಗ್ಗೆ ತಿಳಿದುಕೊಂಡಿದ್ದೇನೆ. ಮೊದಲು ಇದರ ಬಗ್ಗೆ ಟ್ರೈನಿಂಗ್ ನೀಡಲಾಗುತ್ತೆ....

ಸಂಸತ್ತಿನ ಚಳಿಗಾಲ ಅಧಿವೇಶನ : ಪ್ರತಿಭಟನೆ ನಂತರ ರಾಜ್ಯಸಭೆಯನ್ನು ಮುಂದೂಡಲಾಗಿದೆ, ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ತೆಗೆದುಕೊಳ್ಳಬೇಕಾದ ಚರ್ಚೆಯ ವಿಷಯದ ಕುರಿತು ಗದ್ದಲದ ನಂತರ ರಾಜ್ಯಸಭೆಯನ್ನು ಗುರುವಾರ ಅಲ್ಪಾವಧಿಗೆ ಮುಂದೂಡಲಾಯಿತು. ಈ ನಡುವೆ ಲೋಕಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುತ್ತಿದೆ. ಕೆಳಮನೆಯು ಇಂದಿನ ಅಧಿವೇಶನದಲ್ಲಿ ಆಂಟಿ ಮೆರಿಟೈಮ್ ಪೈರಸಿ ಬಿಲ್, 2019, ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ಎರಡನೇ ತಿದ್ದುಪಡಿ) ಮಸೂದೆ, 2022 ಮತ್ತು...

About Me

32031 POSTS
0 COMMENTS
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img